AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Health: ಈ ಹಣ್ಣುಗಳನ್ನು ತಿನ್ನಿ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ

ಇಡೀ ದೇಹವು ಉತ್ತಮವಾಗಿ ಕಾರ್ಯನಿರ್ವಹಿಸಲು ಹೃದಯದ ಆರೋಗ್ಯ ತುಂಬಾ ಮುಖ್ಯವಾಗುತ್ತದೆ. ಹೃದಯಕ್ಕೆ ಹಾನಿಯಾದರೆ ಇಡೀ ದೇಹಕ್ಕೆ ನೇರವಾಗಿ ಅಥವಾ ಪರೋಕ್ಷವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ ನೀವು ಹೃದಯದ ಆರೋಗ್ಯವನ್ನು ಕಾಪಾಡುಕೊಳ್ಳುವುದು ಬಹುಮುಖ್ಯ, ಆರೋಗ್ಯಕರವಾದ ಆಹಾರವನ್ನು ಸೇವಿಸುವುದರಿಂದ ರಕ್ತನಾಳಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಥವಾ ಕೊಬ್ಬಿನ ಶೇಖರಣೆಯಾಗುವುದು ತಪ್ಪುತ್ತದೆ.

Heart Health: ಈ ಹಣ್ಣುಗಳನ್ನು ತಿನ್ನಿ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Fruits
TV9 Web
| Updated By: ನಯನಾ ರಾಜೀವ್|

Updated on:Jul 04, 2022 | 3:59 PM

Share

ಇಡೀ ದೇಹವು ಉತ್ತಮವಾಗಿ ಕಾರ್ಯನಿರ್ವಹಿಸಲು ಹೃದಯದ ಆರೋಗ್ಯ ತುಂಬಾ ಮುಖ್ಯವಾಗುತ್ತದೆ. ಹೃದಯಕ್ಕೆ ಹಾನಿಯಾದರೆ ಇಡೀ ದೇಹಕ್ಕೆ ನೇರವಾಗಿ ಅಥವಾ ಪರೋಕ್ಷವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ ನೀವು ಹೃದಯದ ಆರೋಗ್ಯವನ್ನು ಕಾಪಾಡುಕೊಳ್ಳುವುದು ಬಹುಮುಖ್ಯ, ಆರೋಗ್ಯಕರವಾದ ಆಹಾರವನ್ನು ಸೇವಿಸುವುದರಿಂದ ರಕ್ತನಾಳಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಥವಾ ಕೊಬ್ಬಿನ ಶೇಖರಣೆಯಾಗುವುದು ತಪ್ಪುತ್ತದೆ.

ಕೆಲವು ಹಣ್ಣುಗಳು, ತರಕಾರಿಗಳನ್ನು ಸೇವಿಸುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹೃದಯದ ಆರೋಗ್ಯ ಮತ್ತು ರಕ್ತದೊತ್ತಡದ ಮಟ್ಟವನ್ನು ಕಾಪಾಡಿಕೊಳ್ಳಲು ಕೆಲಸ ಮಾಡುತ್ತದೆ. ಹಣ್ಣುಗಳು ಬಹಳಷ್ಟು ನೀರು ಮತ್ತು ಫೈಬರ್ ಅನ್ನು ಹೊಂದಿರುತ್ತವೆ.

ಇದು ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ಕೆಲಸ ಮಾಡುತ್ತದೆ. ಹೃದಯವನ್ನು ಆರೋಗ್ಯಕರವಾಗಿಡಲು, ನೀವು ಆಹಾರದಲ್ಲಿ ಕಲ್ಲಂಗಡಿ, ಮಾವು, ಬೆರ್ರಿ ಹಣ್ಣುಗಳು, ಆ್ಯಪಲ್ ಇತ್ಯಾದಿ ಹಣ್ಣುಗಳನ್ನು ಸೇರಿಸಿಕೊಳ್ಳಬಹುದು.

ಆ್ಯಪಲ್: ಆ್ಯಪಲ್​ನಿಂದ ಹಲವು ರೀತಿಯ ಆರೋಗ್ಯ ಪ್ರಯೋಜನಗಳಿವೆ. ಆ್ಯಪಲ್​ನಲ್ಲಿರುವ ನ್ಯೂಟ್ರಿಯಂಟ್ಸ್​ಗಳು ಹೃದಯ ಸಂಬಂಧಿ ಕಾಯಿಲೆ ಹಾಗೂ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಹೃದಯಾಘಾತ ಹಾಗೂ ಪಾರ್ಶ್ವವಾಯುವಿನ ಆಪಾಯವನ್ನು ಕೂಡ ಕಡಿಮೆ ಮಾಡುತ್ತದೆ.

ಬೆರ್ರಿ: ಬೆರ್ರಿಯಲ್ಲಿರುವ ಆಂಟಿ ಆಕ್ಸಿಡೆಂಟ್ ಅಂಶವು ಹೃದಯಾಘಾತವನ್ನು ತಪ್ಪಿಸುತ್ತದೆ ಹಾಗೂ ನಿತ್ಯ ಸೇವನೆ ಮಾಡುವುದರಿಂದ ಪಾರ್ಶ್ವವಾಯುವಿನಿಂದ ದೂರ ಇರಬಹುದು.

ಕಿತ್ತಳೆ: ಕಿತ್ತಳೆ ಹಣ್ಣಿನಲ್ಲಿಯೂ ಆಂಟಿ ಆಕ್ಸಿಡೆಂಟ್ಸ್​ಗಳಿದ್ದು, ಅಲ್ಲಿರುವ ಫ್ಲೇವನಾಯ್ಡ್​ ಅಂಶಗಳು ಆಕ್ಸಿಡೇಷನ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಹೃದಯಾಘಾತ ಅಪಾಯವು ಕಡಿಮೆಯಾಗುತ್ತದೆ. ರಕ್ತದ ಪರಿಚಲನೆ ಕೂಡ ಉತ್ತಮವಾಗುತ್ತದೆ.

ಪೀಚ್ : ಮ್ಮ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪೀಚ್‌ ತುಂಬಾ ಸಹಾಯ ಮಾಡುತ್ತದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್‌ಗಳು, ಫೈಬರ್, ಪೊಟ್ಯಾಸಿಯಮ್ ಮತ್ತು ವಿಟಮಿನ್ ಸಿ ನಂತಹ ಪೋಷಕಾಂಶಗಳಿವೆ. ಇದು ಹೃದಯವನ್ನು ಆರೋಗ್ಯಕರವಾಗಿರಿಸುವುದು ಮಾತ್ರವಲ್ಲದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇವುಗಳು ರುಚಿಕರ ಹಾಗೂ ಪೋಷಕಾಂಶಗಳಿಂದ ಕೂಡಿದ್ದು, ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ಕಲ್ಲಂಗಡಿ: ಕಲ್ಲಂಗಡಿಯಲ್ಲಿ ಆಂಟಿ ಆಕ್ಸಿಡೆಂಟ್ಸ್​ಗಳಿದ್ದು ರಕ್ತಪರಚಲನೆಯನ್ನು ಉತ್ತಮಗೊಳಿಸಿ, ಹೃದಯದ ಅಪಾಯವನ್ನು ಕಾಪಾಡುತ್ತವೆ.

Published On - 3:58 pm, Mon, 4 July 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?