AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಗಂಟಲು ನೋವೇ? ಇಲ್ಲಿದೆ ಮನೆಮದ್ದು

ಗಂಟಲು ನೋವು ನಿವಾರಣೆ ಆಗಲು ಮನೆಮದ್ದುಗಳು ಯಾವುವು ಎಂದು ಯೋಚಿಸುತ್ತಿದ್ದರೆ ಇಲ್ಲಿದೆ ಕೆಲವು ಪರಿಹಾರ ಮಾರ್ಗಗಳು. ಈ ಮನೆ ಮದ್ದುಗಳನ್ನು ಮಾಡಿ ಕುಡಿಯುವುದರಿಂದ ಬಹುಬೇಗ ಗಂಟಲು ನೋವು ನಿವಾರಣ ಮಾಡಿಕೊಳ್ಳಬಹುದು.

Health Tips: ಗಂಟಲು ನೋವೇ? ಇಲ್ಲಿದೆ ಮನೆಮದ್ದು
TV9 Web
| Updated By: shruti hegde|

Updated on: Nov 05, 2021 | 9:31 AM

Share

ಹಬ್ಬದ ಸಮಯದಲ್ಲಿ ಸಿಹಿ ತಿಂಡಿಗಳು, ನಾನಾ ಬಗೆಯ ಭಕ್ಷ್ಯಗಳನ್ನು ಸೇವಿಸಿ ಗಂಟಲು ನೋವು ಸಮಸ್ಯೆ ಕಾಡಬಹುದು. ಹೀಗಿರುವಾಗ ಮನೆ ಮದ್ದುಗಳನ್ನು ಬಳಸಿ ಗಂಟಲು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಗಂಟಲು ನೋವು ನಿವಾರಣೆ ಆಗಲು ಮನೆಮದ್ದುಗಳು ಯಾವುವು ಎಂದು ಯೋಚಿಸುತ್ತಿದ್ದರೆ ಇಲ್ಲಿದೆ ಕೆಲವು ಪರಿಹಾರ ಮಾರ್ಗಗಳು. ಈ ಮನೆ ಮದ್ದುಗಳನ್ನು ಮಾಡಿ ಕುಡಿಯುವುದರಿಂದ ಬಹುಬೇಗ ಗಂಟಲು ನೋವು ನಿವಾರಣ ಮಾಡಿಕೊಳ್ಳಬಹುದು.

ಅರಿಶಿಣವು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ನಿಮಗೆ ಗಂಟಲು ನೋವು ಇದ್ದರೆ ಒಂದು ಕಪ್ ಬೆಚ್ಚಗಿನ ನೀರಿನಲ್ಲಿ ಅರ್ಧ ಚಮಚ ಅರಿಶಿಣ ಮತ್ತು ರುಚಿಗೆ ಚಿಟಿಕೆ ಉಪ್ಪನ್ನು ಮಿಶ್ರಣ ಮಾಡಿ ಸೇವಿಸಿ. ಇಲ್ಲವೇ, ಉಗುರು ಬೆಚ್ಚಗಿನ ನೀರಿನಲ್ಲಿ ಜೇನುತುಪ್ಪ ಮತ್ತು ನಿಂಬೆ ರಸವನ್ನು ಮಿಶ್ರಣ ಮಾಡಿ ಕುಡಿಯುವ ಮೂಲಕ ಗಂಟಲು ನೀವು ನಿವಾರಣೆ ಮಾಡಿಕೊಳ್ಳಬಹುದಾಗಿದೆ.

ಗಂಟಲು ನೋವು ನಿವಾರಣೆಗೆ ಉಗುರು ಬೆಚ್ಚಗಿನ ನೀರಿನಲ್ಲಿ ಜೇನುತುಪ್ಪ ಮತ್ತು ಸ್ವಲ್ಪ ನಿಂಬೆ ರಸವನ್ನು ಮಿಶ್ರಣ ಮಾಡಿ. ಜೇನುತುಪ್ಪವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿರುತ್ತದೆ. ಇದು ಗಂಟಲು ನೋವಿನಿಂದ ಪರಿಹಾರ ನೀಡುತ್ತದೆ. ಒಣ ಕೆಮ್ಮು ಮತ್ತು ನೋಯುತ್ತಿರುವ ಗಂಟಲು ಚಿಕಿತ್ಸೆಗಾಗಿ ಉಪ್ಪು ಮತ್ತು ಬೆಚ್ಚಗಿನ ನೀರಿನ್ನು ಕುಡಿಯಿರಿ. ಬಿಸಿ ಬಿಸಿ ನೀರಿಗೆ ಚಿಟಿಕೆ ಉಪ್ಪು ಸೇರಿಸಿ ಕುಡಿಯಿರಿ. ರುಚಿಗಾಗಿ ನಿಂಬೆ ರಸ ಕೂಡಾ ಸೇರಿಸಿಕೊಳ್ಳಬಹುದು. ಇದು ನಿಮ್ಮ ಗಂಟಲು ನೋವನ್ನು ಕಡಿಮೆ ಸಮಯದಲ್ಲಿ ಪರಿಹರಿಸುತ್ತದೆ.

ಹಸಿ ಬೆಳ್ಳುಳ್ಳಿ ನಂಜುನಿರೋಧಕ ಗುಣಗಳನ್ನು ಹೊಂದಿದೆ. ಇದು ಗಂಟಲು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಸಿ ಬೆಳ್ಳುಳ್ಳಿಯನ್ನು ಜಜ್ಜಿ ಸೇವಿಸುವ ಮೂಲಕ ಗಂಟು ನೋವು ಬಹುಬೇಗ ಕಡಿಮೆ ಆಗುತ್ತದೆ. ಇಲ್ಲವೇ ಬೆಳ್ಳುಳ್ಳಿಯಿಂದ ತಯಾರಾದ ಪದಾರ್ಥಗಳನ್ನು ಸೇವಿಸುವ ಮೂಲಕ ಗಂಟಲು ನೋವನ್ನು ಗುಣಪಡಿಸಿಕೊಳ್ಳಬಹುದು.

ಇದನ್ನೂ ಓದಿ:

Covid Symptoms: ಕೊರೊನಾ ದೇಹವನ್ನು ಪ್ರವೇಶಿಸಿದ ಸರಾಸರಿ 5 ದಿನಗಳ ನಂತರ ಕಂಡುಬರುವ ಈ ಬದಲಾವಣೆಗಳನ್ನು ಕಡೆಗಣಿಸಲೇಬೇಡಿ

Mint Benefits: ಮನಸ್ಥಿತಿ ಸುಧಾರಣೆ ಜತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುವ ಪುದೀನಾ ಸೇವನೆಯ ಬಗ್ಗೆ ತಿಳಿಯಿರಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ