AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Microwave: ಮೈಕ್ರೊವೇವ್‌ನಲ್ಲಿ ಈ ಪದಾರ್ಥಗಳನ್ನು ತಪ್ಪಿಯೂ ಬಿಸಿ ಮಾಡಬೇಡಿ

ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಬ್ಯುಸಿಯಾಗಿದ್ದಾರೆ, ಯಾರಿಗೂ ಫ್ರೆಶ್​ ಆಗಿ ಅಡುಗೆ ಮಾಡಿಕೊಳ್ಳುವಷ್ಟು ಸಮಯವಿರುವುದಿಲ್ಲ.

Microwave: ಮೈಕ್ರೊವೇವ್‌ನಲ್ಲಿ ಈ ಪದಾರ್ಥಗಳನ್ನು ತಪ್ಪಿಯೂ ಬಿಸಿ ಮಾಡಬೇಡಿ
Microwave
TV9 Web
| Edited By: |

Updated on: Sep 17, 2022 | 7:00 AM

Share

ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಬ್ಯುಸಿಯಾಗಿದ್ದಾರೆ, ಯಾರಿಗೂ ಫ್ರೆಶ್​ ಆಗಿ ಅಡುಗೆ ಮಾಡಿಕೊಳ್ಳುವಷ್ಟು ಸಮಯವಿರುವುದಿಲ್ಲ. ಬೆಳಗ್ಗೆ ಮಾಡಿರುವ ಪದಾರ್ಥಗಳನ್ನು ಓವೆನ್​ ಅಲ್ಲಿಟ್ಟು ಬಿಸಿ ಮಾಡುತ್ತಾರೆ, ಆದರೆ ಎಲ್ಲಾ ಆಹಾರಗಳು ಆರೋಗ್ಯಕರವಾಗಿರುವುದಿಲ್ಲ. ತಂತ್ರಜ್ಞಾನವು ನಮ್ಮ ಬಿಡುವಿಲ್ಲದ ಜೀವನವನ್ನು ಸ್ವಲ್ಪ ಸುಲಭಗೊಳಿಸಿದೆ.

ಫೋನ್ ಕರೆ ಅಥವಾ ಪಠ್ಯ ಸಂದೇಶವು ನಮ್ಮ ಸಂದೇಶವನ್ನು ಇನ್ನೊಬ್ಬ ವ್ಯಕ್ತಿಗೆ ಸೆಕೆಂಡುಗಳಲ್ಲಿ ತಲುಪಿಸುತ್ತದೆ. ಕಾರನ್ನು ಬಳಸಿ ಕೆಲವೇ ಗಂಟೆಗಳಲ್ಲಿ ಒಂದು ನಗರದಿಂದ ಇನ್ನೊಂದು ನಗರಕ್ಕೆ ಪ್ರಯಾಣಿಸಬಹುದು.

ವಿಮಾನದ ಮೂಲಕ ಕೆಲವೇ ನಿಮಿಷಗಳಲ್ಲಿ ದೇಶಗಳನ್ನು ದಾಟಬಹುದು. ಕೆಲವು ಆಹಾರಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬಾರದು. ಹೀಗಾದರೆ.. ಕ್ಯಾನ್ಸರ್ ನಂತಹ ಅಪಾಯಕಾರಿ ಕಾಯಿಲೆಗಳ ಅಪಾಯ ಹೆಚ್ಚುತ್ತದೆ. ಆ ಆಹಾರ ಪದಾರ್ಥಗಳು ಯಾವುವು ಎಂದು ಈಗ ತಿಳಿಯೋಣ..

ಅಣಬೆ: ಅಣಬೆ ತಿನ್ನಲು ರುಚಿಕರ, ಆರೋಗ್ಯಕ್ಕೂ ತುಂಬಾ ಒಳ್ಳೆಯದು, ಇದು ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಮೈಕ್ರೊವೇವ್‌ನಲ್ಲಿ ಅಣಬೆಗಳನ್ನು ಬಿಸಿ ಮಾಡಿದಾಗ, ಅವುಗಳ ಎಲ್ಲಾ ಪೋಷಕಾಂಶಗಳು ಕಳೆದುಹೋಗುತ್ತವೆ. ಇದಲ್ಲದೆ, ಮೈಕ್ರೋವೇವ್‌ನಲ್ಲಿ ಬಿಸಿಮಾಡಿದ ಅಣಬೆಗಳನ್ನು ತಿನ್ನುವುದು ಹೊಟ್ಟೆಯ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಮೊಟ್ಟೆ: ಮೊಟ್ಟೆಯನ್ನು ಮೈಕ್ರೋವೇವ್‌ನಲ್ಲಿ ಬೇಯಿಸಬೇಡಿ. ಹೀಗೆ ಮಾಡುವುದರಿಂದ ಮೊಟ್ಟೆ ಸರಿಯಾಗಿ ಬೇಯಿಸುವುದಿಲ್ಲ. ಏಕೆಂದರೆ ಮೈಕ್ರೋವೇವ್​ನಲ್ಲಿ ಮೊಟ್ಟೆಯನ್ನು ಬೇಯಿಸಿದಾಗ ಅದರೊಳಗಿನ ತಾಪಮಾನ ಹೆಚ್ಚಾಗುತ್ತದೆ. ಇದು ಮೊಟ್ಟೆಯನ್ನು ಭಾಗಗಳಾಗಿ ವಿಭಜಿಸಲು ಕಾರಣವಾಗುತ್ತದೆ. ಇದಲ್ಲದೇ ಮೈಕ್ರೊವೇವ್ ನಲ್ಲಿ ಬಿಸಿ ಮಾಡಿದರೆ ಅದರ ಪೋಷಕಾಂಶಗಳೂ ನಷ್ಟವಾಗುತ್ತದೆ.

ಅಕ್ಕಿ: ಮೈಕ್ರೊವೇವ್‌ನಲ್ಲಿ ಅಕ್ಕಿ ಬೇಯಿಸುವುದು ಆಹಾರ ವಿಷಕ್ಕೆ ಕಾರಣವಾಗಬಹುದು. ಮೈಕ್ರೊವೇವ್‌ನಲ್ಲಿ ಅಕ್ಕಿಯನ್ನು ಬಿಸಿ ಮಾಡುವುದರಿಂದ ಬ್ಯಾಸಿಲಸ್ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ. ಇದು ಅತಿಸಾರ ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ