AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನಿಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆ? ಇಲ್ಲಿವೆ ಸಲಹೆಗಳು

ನಿಮ್ಮ ದೇಹದಲ್ಲಿ ಶಕ್ತಿಯ ಮಟ್ಟವನ್ನು ಹೆಚ್ಚಿಸುವುದು ಹೇಗೆ ಎಂಬುದರ ಬಗ್ಗೆ ಕೆಲವು ಮಾಹಿತಿಗಳು ಇಲ್ಲಿವೆ. ನೀವೂ ಸಹ ದಣಿವು, ಆಯಾಸವನ್ನು ಅನುಭವಿಸುತ್ತಿದ್ದರೆ ಈ ಕೆಲವು ಮಾರ್ಗಗಳನ್ನು ಅನುಸರಿಸಿ.

Health Tips: ನಿಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆ? ಇಲ್ಲಿವೆ ಸಲಹೆಗಳು
ಸಂಗ್ರಹ ಚಿತ್ರ
TV9 Web
| Updated By: shruti hegde|

Updated on: Nov 14, 2021 | 11:48 AM

Share

ಮನೆಯಿಂದ ಕೆಲಸ ಮತ್ತು ಆನ್​ಲೈನ್​ ತರಗತಿಗಳು ಶಕ್ತಿಯ ಮಟ್ಟವನ್ನು ಹದಗೆಡಿಸುತ್ತಿರಬಹುದು. ಇಡೀ ದಿನ ಕಂಪ್ಯೂಟರ್, ಲ್ಯಾಪ್ಟಾಪ್​ಗೆ ಅಂಟಿಕೊಂಡಿರುವುದರಿಂದ ಹೆಚ್ಚು ಸುಸ್ತು, ಆಯಾಸ, ಒತ್ತಡ ಜೊತೆಗೆ ಮಾನಸಿಕ ಕಿರಿಕಿರಿ ಉಂಟಾಗುತ್ತಿರಬಹುದು. ಇಂತಹ ಸಮಯದಲ್ಲಿ ನೀವು ಪೌಷ್ಟಿಕ ಆಹಾರ ಸೇವಿಸುವುದು ಉತ್ತಮ. ಪೌಷ್ಟಿಕ ತಜ್ಞೆ ಸೋನಾಲಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ನಿಮ್ಮ ದೇಹದಲ್ಲಿ ಶಕ್ತಿಯ ಮಟ್ಟವನ್ನು ಹೆಚ್ಚಿಸುವುದು ಹೇಗೆ ಎಂಬುದರ ಬಗ್ಗೆ ಕೆಲವು ಮಾಹಿತಿಗಳು ಹೇಳಿದ್ದಾರೆ. ನೀವೂ ಸಹ ದಣಿವು, ಆಯಾಸವನ್ನು ಅನುಭವಿಸುತ್ತಿದ್ದರೆ ಈ ಕೆಲವು ಮಾರ್ಗಗಳನ್ನು ಅನುಸರಿಸಿ.

ಶಕ್ತಿಯ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಇಲ್ಲಿವೆ ಕೆಲವು ಸಲಹೆಗಳು ಹೆಚ್ಚು ಫೈಬರ್ ತಿನ್ನಿರಿ ಧಾನ್ಯಗಳು, ಬೀನ್ಸ್, ಕಡಲೆಯಲ್ಲಿ ಫೈಬರ್ ಅಂಶ ಹೆಚ್ಚಾಗಿರುತ್ತದೆ. ಇದು ಇನ್ಸುಲಿನ್ ಬಿಡುಗಡೆಯನ್ನು ನಿಧಾನಗೊಳಿಸುತ್ತದೆ. ಶಕ್ತಿಯ ಸ್ಥಿರ ಪೂರೈಕೆಯನ್ನು ನಿರ್ವಹಿಸಲು ಸಹಾಯಕವಾಗಿದೆ.

ಹಸಿರು ಸೊಪ್ಪು, ತರಕಾರಿಗಳನ್ನು ಸೇವಿಸಿ ವಿವಿಧ ರೀತಿಯ ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ. ಅವುಗಳ ಸೇವನೆಯಿಂದ ರಕ್ಷಣಾತ್ಮಕ ಫೈಟಿಕೆಮಿಕಲ್​ಗಳು ಮತ್ತು ಅತ್ಯುತ್ತಮವಾದ ಚಯಾಪಚಯ ಕ್ರಿಯೆಗೆ ಅಗತ್ಯವಿರುವ ಸೂಕ್ಷ್ಮ ಪೋಷಕಾಂಶಗಳು ಸಿಗುತ್ತವೆ.

ಆಹಾರ ಸೇವನೆ ಕೆಲವು ಪ್ರೋಟೀನ್, ಕಾರ್ಬೋಹೈಡ್ರೇಟ್​ಗಳು ಮತ್ತು ಉತ್ತಮ ಕೊಬ್ಬನ್ನು ಒಳಗೊಂಡಿರುವ ಆರೋಗ್ಯಕರ ಆಹಾರವನ್ನು ಸೇವಿಸಿ. ತಾಜಾ ಹಣ್ಣು ಮತ್ತು ಡ್ರೈಫ್ರೂಟ್ಸ್​ಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಹೈಡ್ರೇಟ್ ಆಗಿರಿ ನಿರ್ಜಲೀಕರಣವು ಆಯಾಸಕ್ಕೆ ಪ್ರಮುಖ ಕಾರಣವಾಗಿದೆ. ದಿನನಿತ್ಯದ ಚಟುವಟಿಕೆಯ ಜೊತೆಯಲ್ಲಿ ನೀರು ಅಥವಾ ಇತರ ಆರೋಗ್ಯಕರ ನೀರಿನಾಂಶ ಹೊಂದಿರುವ ಆಹಾರವನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಇದನ್ನೂ ಓದಿ:

Eye Health: ದೃಷ್ಟಿ ಸುಧಾರಿಸಿಕೊಳ್ಳಲು ಈ ಕೆಲವು ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇವಿಸಿ

Health Tips: ಕೈ ಸೆಳೆತ ಸಮಸ್ಯೆ ಕಾಡುತ್ತಿದೆಯಾ? ಕಾರಣಗಳೇನು ಗೊತ್ತಾ?

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ