AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನಿಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆ? ಇಲ್ಲಿವೆ ಸಲಹೆಗಳು

ನಿಮ್ಮ ದೇಹದಲ್ಲಿ ಶಕ್ತಿಯ ಮಟ್ಟವನ್ನು ಹೆಚ್ಚಿಸುವುದು ಹೇಗೆ ಎಂಬುದರ ಬಗ್ಗೆ ಕೆಲವು ಮಾಹಿತಿಗಳು ಇಲ್ಲಿವೆ. ನೀವೂ ಸಹ ದಣಿವು, ಆಯಾಸವನ್ನು ಅನುಭವಿಸುತ್ತಿದ್ದರೆ ಈ ಕೆಲವು ಮಾರ್ಗಗಳನ್ನು ಅನುಸರಿಸಿ.

Health Tips: ನಿಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆ? ಇಲ್ಲಿವೆ ಸಲಹೆಗಳು
ಸಂಗ್ರಹ ಚಿತ್ರ
TV9 Web
| Edited By: |

Updated on: Nov 14, 2021 | 11:48 AM

Share

ಮನೆಯಿಂದ ಕೆಲಸ ಮತ್ತು ಆನ್​ಲೈನ್​ ತರಗತಿಗಳು ಶಕ್ತಿಯ ಮಟ್ಟವನ್ನು ಹದಗೆಡಿಸುತ್ತಿರಬಹುದು. ಇಡೀ ದಿನ ಕಂಪ್ಯೂಟರ್, ಲ್ಯಾಪ್ಟಾಪ್​ಗೆ ಅಂಟಿಕೊಂಡಿರುವುದರಿಂದ ಹೆಚ್ಚು ಸುಸ್ತು, ಆಯಾಸ, ಒತ್ತಡ ಜೊತೆಗೆ ಮಾನಸಿಕ ಕಿರಿಕಿರಿ ಉಂಟಾಗುತ್ತಿರಬಹುದು. ಇಂತಹ ಸಮಯದಲ್ಲಿ ನೀವು ಪೌಷ್ಟಿಕ ಆಹಾರ ಸೇವಿಸುವುದು ಉತ್ತಮ. ಪೌಷ್ಟಿಕ ತಜ್ಞೆ ಸೋನಾಲಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ನಿಮ್ಮ ದೇಹದಲ್ಲಿ ಶಕ್ತಿಯ ಮಟ್ಟವನ್ನು ಹೆಚ್ಚಿಸುವುದು ಹೇಗೆ ಎಂಬುದರ ಬಗ್ಗೆ ಕೆಲವು ಮಾಹಿತಿಗಳು ಹೇಳಿದ್ದಾರೆ. ನೀವೂ ಸಹ ದಣಿವು, ಆಯಾಸವನ್ನು ಅನುಭವಿಸುತ್ತಿದ್ದರೆ ಈ ಕೆಲವು ಮಾರ್ಗಗಳನ್ನು ಅನುಸರಿಸಿ.

ಶಕ್ತಿಯ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಇಲ್ಲಿವೆ ಕೆಲವು ಸಲಹೆಗಳು ಹೆಚ್ಚು ಫೈಬರ್ ತಿನ್ನಿರಿ ಧಾನ್ಯಗಳು, ಬೀನ್ಸ್, ಕಡಲೆಯಲ್ಲಿ ಫೈಬರ್ ಅಂಶ ಹೆಚ್ಚಾಗಿರುತ್ತದೆ. ಇದು ಇನ್ಸುಲಿನ್ ಬಿಡುಗಡೆಯನ್ನು ನಿಧಾನಗೊಳಿಸುತ್ತದೆ. ಶಕ್ತಿಯ ಸ್ಥಿರ ಪೂರೈಕೆಯನ್ನು ನಿರ್ವಹಿಸಲು ಸಹಾಯಕವಾಗಿದೆ.

ಹಸಿರು ಸೊಪ್ಪು, ತರಕಾರಿಗಳನ್ನು ಸೇವಿಸಿ ವಿವಿಧ ರೀತಿಯ ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ. ಅವುಗಳ ಸೇವನೆಯಿಂದ ರಕ್ಷಣಾತ್ಮಕ ಫೈಟಿಕೆಮಿಕಲ್​ಗಳು ಮತ್ತು ಅತ್ಯುತ್ತಮವಾದ ಚಯಾಪಚಯ ಕ್ರಿಯೆಗೆ ಅಗತ್ಯವಿರುವ ಸೂಕ್ಷ್ಮ ಪೋಷಕಾಂಶಗಳು ಸಿಗುತ್ತವೆ.

ಆಹಾರ ಸೇವನೆ ಕೆಲವು ಪ್ರೋಟೀನ್, ಕಾರ್ಬೋಹೈಡ್ರೇಟ್​ಗಳು ಮತ್ತು ಉತ್ತಮ ಕೊಬ್ಬನ್ನು ಒಳಗೊಂಡಿರುವ ಆರೋಗ್ಯಕರ ಆಹಾರವನ್ನು ಸೇವಿಸಿ. ತಾಜಾ ಹಣ್ಣು ಮತ್ತು ಡ್ರೈಫ್ರೂಟ್ಸ್​ಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಹೈಡ್ರೇಟ್ ಆಗಿರಿ ನಿರ್ಜಲೀಕರಣವು ಆಯಾಸಕ್ಕೆ ಪ್ರಮುಖ ಕಾರಣವಾಗಿದೆ. ದಿನನಿತ್ಯದ ಚಟುವಟಿಕೆಯ ಜೊತೆಯಲ್ಲಿ ನೀರು ಅಥವಾ ಇತರ ಆರೋಗ್ಯಕರ ನೀರಿನಾಂಶ ಹೊಂದಿರುವ ಆಹಾರವನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಇದನ್ನೂ ಓದಿ:

Eye Health: ದೃಷ್ಟಿ ಸುಧಾರಿಸಿಕೊಳ್ಳಲು ಈ ಕೆಲವು ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇವಿಸಿ

Health Tips: ಕೈ ಸೆಳೆತ ಸಮಸ್ಯೆ ಕಾಡುತ್ತಿದೆಯಾ? ಕಾರಣಗಳೇನು ಗೊತ್ತಾ?

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?