AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅಧಿಕ ರಕ್ತದೊತ್ತಡ ಸಮಸ್ಯೆ ನಿಂಯತ್ರಿಸಲು ಈ ಕೆಲವು ವಿಷಯಗಳು ಗಮನದಲ್ಲಿರಲಿ

ಬಹಳಷ್ಟು ಅಧ್ಯಯನಗಳಿಂದ ತಿಳಿದು ಬಂದಿರುವುದೇನೆಂದರೆ, ಕೆಫೀನ್ ರಕ್ತದೊತ್ತಡ ಹೆಚ್ಚಳಕ್ಕೆ ಕಾರಣವಾಗುತ್ತದೆ. ಅದಕ್ಕಾಗಿಯೇ ಅಧಿಕ ರಕ್ತದ ಒತ್ತಡ ಹೊಂದಿರುವವರು ಪದೇ ಪದೇ ಕಾಫಿ ಕುಡಿಯುವುದು ಒಳ್ಳೆಯದಲ್ಲ.

Health Tips: ಅಧಿಕ ರಕ್ತದೊತ್ತಡ ಸಮಸ್ಯೆ ನಿಂಯತ್ರಿಸಲು ಈ ಕೆಲವು ವಿಷಯಗಳು ಗಮನದಲ್ಲಿರಲಿ
ಸಾಂದರ್ಭಿಕ ಚಿತ್ರ
TV9 Web
| Updated By: shruti hegde|

Updated on: Sep 19, 2021 | 1:33 PM

Share

ಸಾಮಾನ್ಯವಾಗಿ ಪಕೋಡಾ, ಕಚೋರಿಯಂತಹ ಆಹಾರ ಪಾದಾರ್ಥಗಳು ಹೆಚ್ಚು ರಚಿಕರವಾಗಿರುತ್ತದೆ. ಆದರೆ ಆರೋಗ್ಯದ ದೃಷ್ಟಿಯಿಂದ ಅಷ್ಟಾಗಿ ಒಳ್ಳೆಯದಲ್ಲ. ಇದನ್ನು ಪ್ರತಿನಿತ್ಯ ಸೇವಿಸಿದರೆ ರಕ್ತದೊತ್ತಡದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಿಸಲು ಈ ಕೆಲವು ಸಂಗತಿಗಳನ್ನು ತಿಳಿದುಕೊಳ್ಳಿ. ಇದು ನಿಮ್ಮ ದೇಹದಲ್ಲಿ ಅಧಿಕ ರಕ್ತದ ಒತ್ತಡದಿಂದ ನಿಯಂತ್ರಣ ಪಡೆಯಲು ಸಹಾಯಕವಾಗುತ್ತದೆ.

ಕಾಫಿ ಬಹಳಷ್ಟು ಅಧ್ಯಯನಗಳಿಂದ ತಿಳಿದು ಬಂದಿರುವುದೇನೆಂದರೆ, ಕೆಫೀನ್ ರಕ್ತದೊತ್ತಡ ಹೆಚ್ಚಳಕ್ಕೆ ಕಾರಣವಾಗುತ್ತದೆ. ಅದಕ್ಕಾಗಿಯೇ ಅಧಿಕ ರಕ್ತದ ಒತ್ತಡ ಹೊಂದಿರುವವರು ಪದೆ ಪದೇ ಕಾಫಿ ಕುಡಿಯುವುದು ಒಳ್ಳೆಯದಲ್ಲ. ಇದು ಬಹಳಷ್ಟು ಕೆಫೀನ್ ಮತ್ತು ಸಕ್ಕರೆಯನ್ನು ಒಳಗೊಂಡಿರುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ.

ಸಕ್ಕರೆ

ಸಿಹಿ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುವ ಪದಾರ್ಥ. ಆದರೆ ಇದು ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ತಂದೊಡ್ಡಬಹುದು. ಹಲವು ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು. ಬೊಜ್ಜು, ಅಧಿಕ ರಕ್ತದೊತ್ತಡ ಹೀಗೆ ನಾನಾ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.

ಬ್ರೆಡ್ ಬ್ರೆಡ್​ಗೆ ಬೆಣ್ಣೆಯನ್ನು ಸವರಿ ಬಂಡಿಯಲ್ಲಿ ಬೇಯಿಸಿ ತಿನ್ನುವ ಅಭ್ಯಾಸ ಇರುತ್ತದೆ. ಇದು ಹಲವರಿಗೆ ನೆಚ್ಚಿನ ತಿಂಡಿಯೂ ಆಗಿರಬಹುದು. ಆದಾಗ್ಯೂ ಬ್ರೆಡ್ ಮೈದಾದಿಂದ ಮಾಡಲ್ಪಟ್ಟಿರುವುದರಿಂದ ಇದರ ಅತಿಯಾದ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಮೈದಾ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಇದನ್ನೂ ಓದಿ:

Health Tips: ಫ್ರಿಡ್ಜ್​ನಲ್ಲಿ ಹಣ್ಣುಗಳನ್ನಿಟ್ಟು ತಿನ್ನುವ ಅಭ್ಯಾಸ ಇದೆಯೇ? ಅಡ್ಡಪರಿಣಾಮಗಳ ಬಗ್ಗೆ ತಿಳಿಯಿರಿ

Health Tips: ಥೈರಾಯ್ಡ್​ ಸಮಸ್ಯೆ ನಿಯಂತ್ರಿಸಲು ಈ ಹಣ್ಣುಗಳನ್ನು ಸೇವಿಸಿ

(These tips for preventing hypertension check in Kannada)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ