AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅಧಿಕ ರಕ್ತದೊತ್ತಡ ಸಮಸ್ಯೆ ನಿಂಯತ್ರಿಸಲು ಈ ಕೆಲವು ವಿಷಯಗಳು ಗಮನದಲ್ಲಿರಲಿ

ಬಹಳಷ್ಟು ಅಧ್ಯಯನಗಳಿಂದ ತಿಳಿದು ಬಂದಿರುವುದೇನೆಂದರೆ, ಕೆಫೀನ್ ರಕ್ತದೊತ್ತಡ ಹೆಚ್ಚಳಕ್ಕೆ ಕಾರಣವಾಗುತ್ತದೆ. ಅದಕ್ಕಾಗಿಯೇ ಅಧಿಕ ರಕ್ತದ ಒತ್ತಡ ಹೊಂದಿರುವವರು ಪದೇ ಪದೇ ಕಾಫಿ ಕುಡಿಯುವುದು ಒಳ್ಳೆಯದಲ್ಲ.

Health Tips: ಅಧಿಕ ರಕ್ತದೊತ್ತಡ ಸಮಸ್ಯೆ ನಿಂಯತ್ರಿಸಲು ಈ ಕೆಲವು ವಿಷಯಗಳು ಗಮನದಲ್ಲಿರಲಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 19, 2021 | 1:33 PM

Share

ಸಾಮಾನ್ಯವಾಗಿ ಪಕೋಡಾ, ಕಚೋರಿಯಂತಹ ಆಹಾರ ಪಾದಾರ್ಥಗಳು ಹೆಚ್ಚು ರಚಿಕರವಾಗಿರುತ್ತದೆ. ಆದರೆ ಆರೋಗ್ಯದ ದೃಷ್ಟಿಯಿಂದ ಅಷ್ಟಾಗಿ ಒಳ್ಳೆಯದಲ್ಲ. ಇದನ್ನು ಪ್ರತಿನಿತ್ಯ ಸೇವಿಸಿದರೆ ರಕ್ತದೊತ್ತಡದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಿಸಲು ಈ ಕೆಲವು ಸಂಗತಿಗಳನ್ನು ತಿಳಿದುಕೊಳ್ಳಿ. ಇದು ನಿಮ್ಮ ದೇಹದಲ್ಲಿ ಅಧಿಕ ರಕ್ತದ ಒತ್ತಡದಿಂದ ನಿಯಂತ್ರಣ ಪಡೆಯಲು ಸಹಾಯಕವಾಗುತ್ತದೆ.

ಕಾಫಿ ಬಹಳಷ್ಟು ಅಧ್ಯಯನಗಳಿಂದ ತಿಳಿದು ಬಂದಿರುವುದೇನೆಂದರೆ, ಕೆಫೀನ್ ರಕ್ತದೊತ್ತಡ ಹೆಚ್ಚಳಕ್ಕೆ ಕಾರಣವಾಗುತ್ತದೆ. ಅದಕ್ಕಾಗಿಯೇ ಅಧಿಕ ರಕ್ತದ ಒತ್ತಡ ಹೊಂದಿರುವವರು ಪದೆ ಪದೇ ಕಾಫಿ ಕುಡಿಯುವುದು ಒಳ್ಳೆಯದಲ್ಲ. ಇದು ಬಹಳಷ್ಟು ಕೆಫೀನ್ ಮತ್ತು ಸಕ್ಕರೆಯನ್ನು ಒಳಗೊಂಡಿರುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ.

ಸಕ್ಕರೆ

ಸಿಹಿ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುವ ಪದಾರ್ಥ. ಆದರೆ ಇದು ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ತಂದೊಡ್ಡಬಹುದು. ಹಲವು ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು. ಬೊಜ್ಜು, ಅಧಿಕ ರಕ್ತದೊತ್ತಡ ಹೀಗೆ ನಾನಾ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.

ಬ್ರೆಡ್ ಬ್ರೆಡ್​ಗೆ ಬೆಣ್ಣೆಯನ್ನು ಸವರಿ ಬಂಡಿಯಲ್ಲಿ ಬೇಯಿಸಿ ತಿನ್ನುವ ಅಭ್ಯಾಸ ಇರುತ್ತದೆ. ಇದು ಹಲವರಿಗೆ ನೆಚ್ಚಿನ ತಿಂಡಿಯೂ ಆಗಿರಬಹುದು. ಆದಾಗ್ಯೂ ಬ್ರೆಡ್ ಮೈದಾದಿಂದ ಮಾಡಲ್ಪಟ್ಟಿರುವುದರಿಂದ ಇದರ ಅತಿಯಾದ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಮೈದಾ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಇದನ್ನೂ ಓದಿ:

Health Tips: ಫ್ರಿಡ್ಜ್​ನಲ್ಲಿ ಹಣ್ಣುಗಳನ್ನಿಟ್ಟು ತಿನ್ನುವ ಅಭ್ಯಾಸ ಇದೆಯೇ? ಅಡ್ಡಪರಿಣಾಮಗಳ ಬಗ್ಗೆ ತಿಳಿಯಿರಿ

Health Tips: ಥೈರಾಯ್ಡ್​ ಸಮಸ್ಯೆ ನಿಯಂತ್ರಿಸಲು ಈ ಹಣ್ಣುಗಳನ್ನು ಸೇವಿಸಿ

(These tips for preventing hypertension check in Kannada)

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ