AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆಯ ಬೊಜ್ಜನ್ನು ಕರಗಿಸಬೇಕೆ? ಈ ಕೆಲವು ಯೋಗ ಭಂಗಿಗಳ ಅಭ್ಯಾಸ ಒಳ್ಳೆಯದು

ಹೊಟ್ಟೆಯ ಬೊಜ್ಜು ಕರಗಿಸಬೇಕಾದರೆ ಯೋಗಾಸನ ಅತ್ಯವಶ್ಯಕ. ಪ್ರತಿನಿತ್ಯ ಯೋಗಗಳನ್ನು ಮಾಡುವುದರ ಮೂಲಕ ಬೊಜ್ಜು ಕರಗಿಸಬಹುದು. ಹಾಗಿರುವಾಗ ಯಾವ ಯೋಗ ಭಂಗಿಗಳು ಹೊಟ್ಟೆಯ ಬೊಜ್ಜನ್ನು ಕರಗಿಸಲು ಸಹಾಯಕವಾಗಿದೆ ಎಂಬುದನ್ನು ತಿಳಿಯಿರಿ.

ಹೊಟ್ಟೆಯ ಬೊಜ್ಜನ್ನು ಕರಗಿಸಬೇಕೆ? ಈ ಕೆಲವು ಯೋಗ ಭಂಗಿಗಳ ಅಭ್ಯಾಸ ಒಳ್ಳೆಯದು
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Jul 23, 2021 | 7:40 AM

Share

ಸ್ಲಿಮ್​ ಆಗಿರಲು ಯಾರು ಇಷ್ಟಪಡುವುದಿಲ್ಲ ಹೇಳಿ? ಎಲ್ಲರಿಗೂ ಫಿಟ್ನೆಸ್​ ಮೆಂಟೇನ್​ ಮಾಡಬೇಕೆಂಬ ಅಸೆ ಇದ್ದೇ ಇರುತ್ತದೆ. ತುಂಬಾ ದಪ್ಪಗಾಗಿದ್ದೀನಿ ಅಥವಾ ತೆಳ್ಳಗಿದ್ದೀನಿ ಎಂಬ ಚಿಂತೆ ಕಾಡುತ್ತದೆ. ಆದರೆ ಕೆಲವರಿಗೆ ಹೊಟ್ಟೆಯ ಭಾಗ ಮಾತ್ರ ದಪ್ಪಗಾಗಿ ಕಾಣಿಸುತ್ತದೆ. ಇದನ್ನು ಹೊಟ್ಟೆಯ ಬೊಜ್ಜು ಎಂದೂ ಕರೆಯುತ್ತಾರೆ. ಇದನ್ನು ಕರಗಿಸುವುದು ಹೇಗೆ? ಕೆಲವು ಯೋಗ ಭಂಗಿಗಳನ್ನು ಮಾಡುವ ಮೂಲಕ ಹೊಟ್ಟೆಯನ್ನು ಕರಗಿಸಬಹುದು.

ತೂಕ ನಷ್ಟವಾಗಬೇಕು ಎಂಬ ಆಸೆ ಇದ್ದರೆ ಪ್ರತಿನಿತ್ಯವೂ ಯೋಗಾಭ್ಯಾಸ ಮಾಡುವುದು ಬಹಳ ಮುಖ್ಯ. ಅದರಲ್ಲಿಯೂ ಮುಖ್ಯವಾಗಿ ಯುವತಿಯರಲ್ಲಿ ಹೊಟ್ಟೆ ಭಾಗ ಹೆಚ್ಚು ದಪ್ಪಗಾಗುತ್ತದೆ. ದೇಹಕ್ಕೆ ಬೇಕಾಗುವ ಕೊಲೆಸ್ಟ್ರಾಲ್​ ಮಟ್ಟದ ಜತೆಗೆ ಹೆಚ್ಚುವರು ಕೊಲೆಸ್ಟ್ರಾಲ್​ ದೇಹಕ್ಕೆ ಸೇರಿದಾಗ ಬೊಜ್ಜು ಕಾಣಿಸಿಕೊಳ್ಳುತ್ತದೆ. ಇದರಿಂದ ಹೆಚ್ಚು ಸುಸ್ತು ಜತೆಗೆ ಆರೋಗ್ಯ ಸಮಸ್ಯೆಗಳು ಕಾಡಬಹುದು. ನಿಯಮಿತವಾಗಿ ಪೌಷ್ಟಿಕ ಆಹಾರ ಸೇವಿಸುವುದರ ಜತೆಗೆ ಬೊಜ್ಜು ಕರಗಿಸಿಕೊಳ್ಳಲು ವ್ಯಾಯಾಮ ಸಹಾಯಾಕ. ಈ ಕೆಳಗಿನ ಕೆಲವು ಯೋಗ ಭಂಗಿಗಳು ನಿಮ್ಮ ಬೊಜ್ಜು ನಿವಾರಣೆಗೆ ಸಹಾಯ ಮಾಡುತ್ತದೆ. ಜತೆಗೆ ಹೊಟ್ಟೆಯ ಬೊಜ್ಜನ್ನು ಸುಲಭದಲ್ಲಿ ಕರಗಿಸಿಕೊಳ್ಳಬಹುದು.

*ತಾಡಾಸನ *ವಕ್ರಾಸನ *ಭುಜಂಗಾಸನ *ಸೂರ್ಯ ನಮಸ್ಕಾರ *ಪ್ರಾಣಾಯಾಮ

ವ್ಯಾಯಾಮ, ಧ್ಯಾನ ಆರೋಗ್ಯ ಕಾಳಜಿಗೆ ತುಂಬಾ ಒಳ್ಳೆಯದು. ಪ್ರತಿನಿತ್ಯವೂ ಸಹ ಯೋಗ ಭಂಗಿಗಳನ್ನು ಮಾಡುವ ಮೂಲಕ ಆರೋಗ್ಯವನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳಬಹುದಾಗಿದೆ. ಪ್ರತಿನಿತ್ಯ ಬೆಳಗ್ಗೆಯ ಸಮಯದಲ್ಲಿ ಮತ್ತು ಸಾಯಂಕಾಲದಲ್ಲಿ ಯೋಗ ಅಭ್ಯಾಸದಲ್ಲಿ ತೊಡಗಿಕೊಳ್ಳುವುದು ಉತ್ತಮ. ಯೋಗಾಭ್ಯಾಸವು ದೇಹದ ಫಿಟ್ನೆಸ್​ಗಾಗಿ ಮಾತ್ರವಲ್ಲದೇ ಆರೋಗ್ಯವನ್ನು ಸುಧಾರಿಸುತ್ತದೆ. ವೈರಸ್​ಗಳ ಹಾನಿಯಿಂದ ದೇಹ ದುರ್ಬಲಗೊಳ್ಳುವುದನ್ನು ತಡೆಗಟ್ಟಬಹುದಾಗಿದೆ. ಪ್ರತಿನಿತ್ಯವೂ ಆರೋಗ್ಯ ಸುರಕ್ಷತೆಗಾಗಿ ಯೋಗಾಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ಇದನ್ನೂ ಓದಿ:

Weight Reduce Yoga: ತೂಕ ಇಳಿಸಲು ಈ ಐದು ಯೋಗಾಸನ ಮಾಡಿ

Women Health: ತೂಕ ಕಡಿಮೆಯಾಗಿದೆ ಎಂದು ಅತಿಯಾಗಿ ತಿಂದರೆ ಏನಾಗಬಹುದು? ತಜ್ಞರ ಸಲಹೆಗಳು ಇಲ್ಲಿದೆ

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!