AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಸೇವಿಸಿದ ನಂತರ ಈ ತಪ್ಪುಗಳನ್ನು ಮಾಡಬೇಡಿ, ಅನಾರೋಗ್ಯಕ್ಕೆ ದಾರಿಯಾಗಬಹುದು

ನಾವು ನಿತ್ಯವೂ ಮೂರರಿಂದ ನಾಲ್ಕು ಬಾರಿ ಆಹಾರ ಸೇವನೆ ಮಾಡುತ್ತೇವೆ, ನೀವು ಸೇವಿಸುವ ಆಹಾರವು ಉತ್ತಮವಾಗಿಯೂ ಇರಬಹುದು. ಆದರೆ ನೀವು ಮಾಡುವ ತಪ್ಪಿನಿಂದಾಗಿ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ.

ಆಹಾರ ಸೇವಿಸಿದ ನಂತರ ಈ ತಪ್ಪುಗಳನ್ನು ಮಾಡಬೇಡಿ, ಅನಾರೋಗ್ಯಕ್ಕೆ ದಾರಿಯಾಗಬಹುದು
Food
TV9 Web
| Edited By: |

Updated on: Sep 20, 2022 | 2:05 PM

Share

ದೇಹವನ್ನು ಸುವ್ಯವಸ್ಥೆಯಲ್ಲಿಡಲು ಆಹಾರವು ಬಹಳ ಮುಖ್ಯವಾದಂಥದ್ದು, ಯಾವ ರೀತಿಯ ಆಹಾರ ಸೇವಿಸುತ್ತೇವೆ, ಹೇಗೆ ಸೇವಿಸುತ್ತೇವೆ ಎಂಬುದರ ಮೇಲೆ ನಿಮ್ಮ ಆರೋಗ್ಯ ನಿರ್ಧಾರವಾಗುತ್ತೆ. ನಾವು ನಿತ್ಯವೂ ಮೂರರಿಂದ ನಾಲ್ಕು ಬಾರಿ ಆಹಾರ ಸೇವನೆ ಮಾಡುತ್ತೇವೆ, ನೀವು ಸೇವಿಸುವ ಆಹಾರವು ಉತ್ತಮವಾಗಿಯೂ ಇರಬಹುದು.

ಆದರೆ ನೀವು ಮಾಡುವ ತಪ್ಪಿನಿಂದಾಗಿ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ. ಊಟ ಮಾಡಿದ ತಕ್ಷಣ ಮೊಬೈಲ್ ಹಿಡಿದು ಹಾಸಿಗೆ ಮೇಲೆ ಮಲಗಬೇಡಿ ಕೆಲವರು ಊಟ ಆಗುವುದೇ ಕಾಯುತ್ತಿರುತ್ತಾರೆ, ಊಟವಾದ ತಕ್ಷಣವೇ ಮೊಬೈಲ್ ಹಿಡಿದು, ಗೇಮ್ ಆಡುತ್ತಲೋ ಅಥವಾ ಇನ್ನೇನೋ ನೋಡುತ್ತಲೋ ಹೋಗಿ ಹಾಸಿಗೆ ಮೇಲೆ ಮಲಗಿಬಿಡುತ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದಲ್ಲ.

ಫಾಸ್ಟ್​ ಆಗಿ ವಾಕ್​ ಮಾಡಬೇಡಿ ಊಟ ಮಾಡಿದ ಬಳಿಕ ವಾಕಿಂಗ್ ಮಾಡುವುದು ಆರೋಗ್ಯಕ್ಕೆ ಉತ್ತಮ, ಆದರೆ ತುಂಬಾ ವೇಗವಾಗಿ ನಡೆಯಬೇಡಿ, ಇದರಿಂದ ಹೊಟ್ಟೆನೋವು ಸೇರಿದಂತೆ ಅನೇಕ ಸಮಸ್ಯೆಗಳು ಕಂಡುಬರುತ್ತವೆ. ಊಟದ ಬಳಿಕ ಕೇವಲ 100 ಹೆಜ್ಜೆ ವಾಕ್ ಮಾಡಬಹುದು.

ಚಹಾ ಕುಡಿಯುವುದನ್ನು ತಪ್ಪಿಸಿ ಬಹಳಷ್ಟು ಮಂದಿ ಊಟ ಮಾಡಿದ ತಕ್ಷಣ ಚಹಾ ಅಥವಾ ಕಾಫಿ ಕುಡಿಯಲು ಇಷ್ಟಪಡುತ್ತಾರೆ. ನಮ್ಮ ಈ ಅಭ್ಯಾಸವನ್ನು ಆದಷ್ಟು ಬೇಗ ಬದಲಾಯಿಸಿಕೊಳ್ಳಬೇಕು. ಹೀಗೆ ಮಾಡುವುದರಿಂದ ಆಸಿಡಿಟಿ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳು ಕೂಡ ಉಂಟಾಗುತ್ತವೆ. ಊಟ ಮಾಡಿದ 2 ಗಂಟೆಗಳ ನಂತರ ಮಾತ್ರ ಚಹಾ ಅಥವಾ ಕಾಫಿ ಕುಡಿಯಿರಿ.

-ಊಟ ಮಾಡಿದ ತಕ್ಷಣ ಸ್ನಾನ ಮಾಡಬೇಡಿ -ಊಟ ಮಾಡಿದ ನಂತರ ಸ್ನಾನ ಮಾಡುವವರು ಬಹಳ ಮಂದಿ ಇದ್ದಾರೆ. ಹೀಗೆ ಮಾಡುವುದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರಲಿದೆ. ನೀವು ಆಹಾರ ಸೇವಿಸಿದ ನಂತರ ಸ್ನಾನ ಮಾಡಬೇಕಾದರೆ, ನೀವು 2 ಗಂಟೆಗಳ ವಿರಾಮವನ್ನು ತೆಗೆದುಕೊಳ್ಳಬೇಕು. -ಊಟ ಮಾಡಿದ ತಕ್ಷಣ ನೀರು ಕುಡಿಯಬೇಡಿ -ಆಹಾರ ಸೇವಿಸಿದ ನಂತರ ಹೆಚ್ಚು ಹೊತ್ತು ನಡೆಯಬೇಡಿ. -ಆಹಾರವನ್ನು ತಿಂದ ತಕ್ಷಣ ತುಂಬಾ ಕೋಲ್ಡ್ ಚೀಸ್ ಅನ್ನು ಸೇವಿಸಬೇಡಿ. -ಆಹಾರ ಸೇವಿಸಿದ ತಕ್ಷಣ ಧೂಮಪಾನ ಮಾಡಬೇಡಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ