AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tea Bag: ಈ ಆರೋಗ್ಯ ಸಮಸ್ಯೆ ಇರುವವರು ಟೀ ಬ್ಯಾಗ್​ನಿಂದ ತಯಾರಿಸಿದ ಟೀಯನ್ನು ಕುಡಿಯಲೇಬೇಡಿ

ಬ್ಯುಸಿ ಲೈಫ್ ಶೆಡ್ಯೂಲ್ ನಿಂದಾಗಿ ನಮ್ಮಲ್ಲಿ ಹೆಚ್ಚಿನವರು ದಿನನಿತ್ಯದ ಆಹಾರದ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ ಎಂಬುದು ಅಲ್ಲಗಳೆಯಲಾಗದ ಸತ್ಯ.

Tea Bag: ಈ ಆರೋಗ್ಯ ಸಮಸ್ಯೆ ಇರುವವರು ಟೀ ಬ್ಯಾಗ್​ನಿಂದ ತಯಾರಿಸಿದ ಟೀಯನ್ನು ಕುಡಿಯಲೇಬೇಡಿ
Tea
TV9 Web
| Edited By: |

Updated on: Aug 20, 2022 | 11:01 AM

Share

ಬ್ಯುಸಿ ಲೈಫ್ ಶೆಡ್ಯೂಲ್ ನಿಂದಾಗಿ ನಮ್ಮಲ್ಲಿ ಹೆಚ್ಚಿನವರು ದಿನನಿತ್ಯದ ಆಹಾರದ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ ಎಂಬುದು ಅಲ್ಲಗಳೆಯಲಾಗದ ಸತ್ಯ. ಕೆಟ್ಟ ಜೀವನಶೈಲಿಯಿಂದ ಅನೇಕ ರೋಗಗಳು ಬರುತ್ತವೆ. ಪ್ರತಿದಿನ ಟೀ ಬ್ಯಾಗ್‌ಗಳಿಂದ ಸಿದ್ಧಪಡಿಸಿದ ಟೀ ಕುಡಿಯುವುದು ಅದಕ್ಕೆ ಮುಖ್ಯ ಕಾರಣಗಳಲ್ಲಿ ಒಂದಾಗಿದೆ. ತೂಕ ಇಳಿಸಿಕೊಳ್ಳಲು, ಸದೃಢರಾಗಿ ಮತ್ತು ಆರೋಗ್ಯವಾಗಿರಲು ಯುವಕರಿಂದ ಹಿಡಿದು ವೃದ್ಧರವರೆಗೆ ಅನೇಕ ಜನರು ಟೀ ಬ್ಯಾಗ್‌ಗಳನ್ನು ಬಳಸುತ್ತಿದ್ದಾರೆ.

ಮಾರುಕಟ್ಟೆಯಲ್ಲಿ ಹಲವು ಬ್ರಾಂಡ್‌ಗಳ ಟೀ ಬ್ಯಾಗ್‌ಗಳು ಲಭ್ಯವಿವೆ. ಆದರೆ, ಟೀ ಬ್ಯಾಗ್ ಗಳಿಂದ ಟೀ ತಯಾರಿಸಿ ಕುಡಿದರೆ ಹಲವು ಅಡ್ಡ ಪರಿಣಾಮಗಳು ಉಂಟಾಗುತ್ತವೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

ಯಾರು  ಟೀ ಬ್ಯಾಗ್‌ಗಳಿಂದ ತಯಾರಿಸಿದ ಚಹಾವನ್ನು ತಪ್ಪಿಸಬೇಕು?

ಮಧುಮೇಹಿಗಳು ಟೀ ಬ್ಯಾಗ್ ಜೊತೆ ಟೀ ಕುಡಿಯಬಾರದು ಎನ್ನುತ್ತಾರೆ ಆರೋಗ್ಯ ತಜ್ಞರು. ಇವುಗಳಲ್ಲಿ ಕೆಫೀನ್ ಅಧಿಕವಾಗಿರುತ್ತದೆ. ಇದು ದೇಹದಲ್ಲಿನ ಗ್ಲೂಕೋಸ್ ಮಟ್ಟಕ್ಕೆ ತೊಂದರೆಯುಂಟು ಮಾಡುತ್ತದೆ. ಹೆಚ್ಚಿನ ಕೆಫೀನ್ ಅಂಶವಿರುವ ಟೀ ಬ್ಯಾಗ್‌ಗಳು ಮಧುಮೇಹ ರೋಗಿಗಳ ಆರೋಗ್ಯಕ್ಕೆ ಹೆಚ್ಚು ಹಾನಿಕರ.

ಆದ್ದರಿಂದ, ನೀವು ಮಧುಮೇಹ ರೋಗಿಗಳಾಗಿದ್ದರೆ, ಚಹಾ ಚೀಲಗಳನ್ನು ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯ. ನಿದ್ರಾಹೀನತೆಯಿಂದ ಬಳಲುತ್ತಿರುವವರು ಸಹ ಟೀ ಬ್ಯಾಗ್​ಗಳಿಂದ ತಯಾರಿಸಿದ ಚಹಾವನ್ನು ಕುಡಿಯಬಾರದು. ಕೆಫೀನ್‌ನ ಅತಿಯಾದ ಸೇವನೆಯು ನಿದ್ರಾಹೀನತೆಗೆ ಕಾರಣವಾಗಬಹುದು.

ಚಿಕ್ಕ ವಯಸ್ಸಿನಲ್ಲಿ ಮಕ್ಕಳ ತೂಕ ಹೆಚ್ಚಾದರೆ. ಟೀ ಬ್ಯಾಗ್ ನಿಂದ ತಯಾರಿಸಿದ ಟೀ ಕುಡಿದರೆ ಮಗುವಿನ ತೂಕ ಕ್ರಮೇಣ ಕಡಿಮೆಯಾಗುತ್ತದೆ. ಆದರೆ ಈ ತಂತ್ರವನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ನಿಮ್ಮ ದಿನಚರಿಯಲ್ಲಿ ಗಿಡಮೂಲಿಕೆ ಚಹಾವನ್ನು ಸೇರಿಸಲು ನೀವು ಬಯಸಿದರೆ.. ಯಾವಾಗಲೂ ಚಹಾವನ್ನು ನೀರಿನಲ್ಲಿ ಮಾತ್ರ ಕುದಿಸಿ. ನೀರಿನಲ್ಲಿ ಕುದಿಸುವುದರಿಂದ ಇದರ ಅಂಶಗಳು ನೀರಿನೊಂದಿಗೆ ಚೆನ್ನಾಗಿ ಬೆರೆಯುತ್ತವೆ. ಗ್ರೀನ್ ಟೀ ಅಥವಾ ಬ್ಲ್ಯಾಕ್ ಟೀ ಕುಡಿಯುವಾಗ, ಚಹಾ ಎಲೆಗಳನ್ನು ನೀರಿನಲ್ಲಿ ಕುದಿಸಲು ಮರೆಯಬೇಡಿ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ