AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies: ಗಂಟಲು ಕೆರೆತ, ಗಂಟಲು ಕಿರಿಕಿರಿ, ಗಂಟಲು ನೋವು ಕಡಿಮೆ ಮಾಡಲು ಈ ಮನೆಮದ್ದು ಟ್ರೈ ಮಾಡಿ

Throat Infection: ಅನೇಕರ ಮನೆಗಳಲ್ಲಿ ತುಳಸಿ ಗಿಡವಿರುತ್ತದೆ. ತುಳಸಿ ಯಾವುದೇ ಔಷಧಿಗಿಂತ ಕಡಿಮೆಯಿಲ್ಲ. ವಾಸ್ತವವಾಗಿ, ಈ ಸಸ್ಯವು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಫಂಗಲ್ ಗುಣಲಕ್ಷಣಗಳನ್ನು ಹೊಂದಿದೆ. ಇದು ಗಂಟಲಿಗೆ ಪ್ರಯೋಜನವನ್ನು ನೀಡುತ್ತದೆ. ತುಳಸಿ ಎಲೆಗಳನ್ನು ನೀರಿನಲ್ಲಿ ಕುದಿಸಿ ಮತ್ತು ಆ ನೀರಿನಿಂದ ಗಾರ್ಗ್ಲ್ ಮಾಡಿ.

Home Remedies: ಗಂಟಲು ಕೆರೆತ, ಗಂಟಲು ಕಿರಿಕಿರಿ, ಗಂಟಲು ನೋವು ಕಡಿಮೆ ಮಾಡಲು ಈ ಮನೆಮದ್ದು ಟ್ರೈ ಮಾಡಿ
ಗಂಟಲು ಕೆರೆತ, ಗಂಟಲು ಕಿರಿಕಿರಿ, ಗಂಟಲು ನೋವು ಕಡಿಮೆ ಮಾಡಲು ಮನೆಮದ್ದು
ಸಾಧು ಶ್ರೀನಾಥ್​
|

Updated on: Oct 10, 2023 | 6:06 AM

Share

ಅನೇಕ ಜನರಿಗೆ ಆಗಾಗ ಗಂಟಲು ನೋವು ಉಂಟಾಗುತ್ತದೆ. ಅಂತಹ ಸಮಯದಲ್ಲಿ, ಜನ ಟೆನ್ಷನ್ ಆಗುತ್ತಾರೆ, ವೈದ್ಯರ ಬಳಿಗೆ ಹೋಗಲು ಯೋಚಿಸುತ್ತಾರೆ. ಗಂಟಲು ನೋವು ಮತ್ತು ಶೀತ -ಇವೆರಡೂ ನಮ್ಮನ್ನು ಗೊಂದಲಗೊಳಿಸುತ್ತದೆ. ಆದರೆ ಇದಕ್ಕಾಗಿ ಯಾವ ಮನೆಮದ್ದುಗಳನ್ನು ಮಾಡಬಹುದು? ಈ ಮನೆಮದ್ದುಗಳನ್ನು ಅನುಸರಿಸುವ ಮೂಲಕ ನೋಯುವ ಗಂಟಲಿನಿಂದ ಹೇಗೆ ಪರಿಹಾರ ಪಡೆಯಬಹುದು. ಇಲ್ಲಿದೆ ಒಂದಷ್ಟು ವಿವರ. ಬದಲಾಗುತ್ತಿರುವ ಹವಾಮಾನವು ಸಾಮಾನ್ಯವಾಗಿ ನಮ್ಮ ಗಂಟಲಿನ ಮೇಲೆ ಪರಿಣಾಮ ಬೀರುತ್ತದೆ. ಇದು ನೆಗಡಿ, ಕೆಮ್ಮು, ಗಂಟಲು ನೋವು ಮುಂತಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಗಂಟಲು ನೋಯುತ್ತಿರುವಾಗ, ಮಾತನಾಡಲು ಮತ್ತು ತಿನ್ನಲು ಎರಡೂ ಕಷ್ಟವಾಗುತ್ತದೆ. ಈ ಸಮಸ್ಯೆಯು ಹಲವು ವಿಧಗಳಲ್ಲಿ ಪರಿಣಾಮ ಬೀರುತ್ತದೆ. ಆದರೆ ಗಾಬರಿಯಾಗುವ ಅಗತ್ಯವಿಲ್ಲ ಎನ್ನುತ್ತಾರೆ ವೈದ್ಯ ತಜ್ಞರು. ಕೆಲವು ಮನೆಮದ್ದುಗಳಿಂದ (Home Remedies) ಇದನ್ನು ಹೋಗಲಾಡಿಸಬಹುದು ಎನ್ನುತ್ತಾರೆ ತಜ್ಞರು (Throat Infection).

ಅರಿಶಿನ, ಉಪ್ಪು ಮತ್ತು ನೀರಿನ ಮಿಶ್ರಣದಿಂದ ಬಾಯಿ ಮುಕ್ಕಳಿಸುವುದರಿಂದ ಗಂಟಲು ನೋವು ಕಡಿಮೆಯಾಗುತ್ತದೆ. ಅರಿಶಿನದಲ್ಲಿ ಹಲವಾರು ಔಷಧೀಯ ಗುಣಗಳೂ ಇವೆ. ಅರಿಶಿನವು ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿದೆ. ಅರಿಶಿನ, ಉಪ್ಪು ಮತ್ತು ನೀರಿನ ಮಿಶ್ರಣವು ನೋಯುತ್ತಿರುವ ಗಂಟಲು, ಶೀತ ಮತ್ತು ಕೆಮ್ಮಿಗೆ ಅತ್ಯುತ್ತಮ ಪರಿಹಾರವಾಗಿದೆ.

Also Read: ಬೇಕಂತಲೇ ಕಾಲು ಅಲ್ಲಾಡಿಸುವ ಅಭ್ಯಾಸ ನಿಮಗಿದೆಯಾ? ಅದು ದುರಭ್ಯಾಸ ಕಣ್ರೀ! ಅದೊಂದು ರೋಗ ಲಕ್ಷಣ, ಜಾಗ್ರತೆ ವಹಿಸಿ

ತ್ರಿಫಲ ಒಂದು ಆಯುರ್ವೇದ ಔಷಧೀಯ ಸಸ್ಯವಾಗಿದೆ. ನೋಯುತ್ತಿರುವ ಗಂಟಲು, ಕೆಮ್ಮು ಮತ್ತು ಶೀತದಲ್ಲಿ ತ್ರಿಫಲಾ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ಗಳಗ್ರಂಥಿಯ ಉರಿಯೂತದಿಂದ ಬಳಲುತ್ತಿದ್ದರೆ ಇದು ಇನ್ನೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ಈ ಮನೆಮದ್ದನ್ನು ಪ್ರಯತ್ನಿಸುವುದರಲ್ಲಿ ಯಾವುದೇ ತೊಂದರೆ ಇಲ್ಲ.

ಇದನ್ನೂ ಓದಿ: 

ಅನೇಕರ ಮನೆಗಳಲ್ಲಿ ತುಳಸಿ ಗಿಡವಿರುತ್ತದೆ. ತುಳಸಿ ಯಾವುದೇ ಔಷಧಿಗಿಂತ ಕಡಿಮೆಯಿಲ್ಲ. ವಾಸ್ತವವಾಗಿ, ಈ ಸಸ್ಯವು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಫಂಗಲ್ ಗುಣಲಕ್ಷಣಗಳನ್ನು ಹೊಂದಿದೆ. ಇದು ಗಂಟಲಿಗೆ ಪ್ರಯೋಜನವನ್ನು ನೀಡುತ್ತದೆ. ತುಳಸಿ ಎಲೆಗಳನ್ನು ನೀರಿನಲ್ಲಿ ಕುದಿಸಿ ಮತ್ತು ಆ ನೀರಿನಿಂದ ಗಾರ್ಗ್ಲ್ ಮಾಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ