AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಮಾಂಸ ಅಥವಾ ಪ್ರಾಣಿಗಳ ಕೊಬ್ಬನ್ನು ತಿನ್ನುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮವೇನು?

ತಿರುಪತಿ ತಿಮ್ಮಪ್ಪನ ಸನ್ನಿಧಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣವಾಗಿದೆ ಎಂಬ ಹೇಳಿಕೆ ಆಂಧ್ರಪ್ರದೇಶ ಮಾತ್ರವಲ್ಲ ಇಡೀ ದೇಶದಲ್ಲೇ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಪ್ರಾಣಿಗಳ ಕೊಬ್ಬು ಅಥವಾ ಗೋಮಾಂಸ ದೇಹಕ್ಕೆ ಎಷ್ಟು ಹಾನಿಕಾರಕ ಎಂಬ ಪ್ರಶ್ನೆ ನಿಮ್ಮಲ್ಲಿ ಉದ್ಭವಿಸಬಹುದು. ಇದನ್ನು ತಿನ್ನುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮವೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಗೋಮಾಂಸ ಅಥವಾ ಪ್ರಾಣಿಗಳ ಕೊಬ್ಬನ್ನು ತಿನ್ನುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮವೇನು?
Animal Fat
ಅಕ್ಷತಾ ವರ್ಕಾಡಿ
|

Updated on: Sep 20, 2024 | 5:49 PM

Share

ಖ್ಯಾತ ಧಾರ್ಮಿಕ ಕ್ಷೇತ್ರ ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಪ್ರಸಾದವಾಗಿ ಸಿಗುವ ಲಡ್ಡುಗಳಲ್ಲಿ ಪ್ರಾಣಿ ಮತ್ತು ಮೀನಿನ ಎಣ್ಣೆಯ ಕುರುಹುಗಳು ಪತ್ತೆಯಾಗಿವೆ. ಈ ವಿಚಾರ ಈಗ ಆಂಧ್ರಪ್ರದೇಶ ಮಾತ್ರವಲ್ಲ ಇಡೀ ದೇಶದಲ್ಲೇ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಪ್ರಾಣಿಗಳ ಕೊಬ್ಬು ಅಥವಾ ಗೋಮಾಂಸ ದೇಹಕ್ಕೆ ಎಷ್ಟು ಹಾನಿಕಾರಕ ಎಂಬ ಪ್ರಶ್ನೆ ನಿಮ್ಮಲ್ಲಿ ಉದ್ಭವಿಸಬಹುದು. ಆದ್ದರಿಂದ ಗೋಮಾಂಸ ಅಥವಾ ಪ್ರಾಣಿಗಳ ಕೊಬ್ಬನ್ನು ತಿನ್ನುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮವೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಹಾರ್ವರ್ಡ್ ಹೆಲ್ತ್​​ನಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ ಹಂದಿ, ಕುರಿ ಮತ್ತು ಗೋಮಾಂಸ ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ಬಹಿರಂಗಪಡಿಸಿದೆ. ಇದಲ್ಲದೇ ಪ್ರಾಣಿಗಳ ಕೊಬ್ಬನ್ನು ತಿನ್ನುವುದು ಹೊಟ್ಟೆ ನೋವು, ಮಲಬದ್ಧತೆ, ವಾಂತಿ, ಅತಿಸಾರ ಮತ್ತು ಇತರ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅಂಗೈ ಉಜ್ಜುವ ಅಭ್ಯಾಸವಿದ್ದರೆ ನಿಮಗಿಂತ ಆರೋಗ್ಯವಂತರಿಲ್ಲ!

ದೀರ್ಘಕಾಲದವರೆಗೆ ದನದ ಮಾಂಸವನ್ನು ಸೇವಿಸಿದರೆ, ನಿಮ್ಮ ತೂಕವು ವೇಗವಾಗಿ ಹೆಚ್ಚಾಗಲು ಪ್ರಾರಂಭಿಸುತ್ತದೆ. ದನದ ಮಾಂಸವನ್ನು ತಿನ್ನುವುದರಿಂದ ಜೀರ್ಣಕ್ರಿಯೆಗೆ ತೊಂದರೆ ಉಂಟಾಗುತ್ತದೆ ಮತ್ತು ಕ್ಯಾನ್ಸರ್ ಅಪಾಯವೂ ಹೆಚ್ಚಾಗುತ್ತದೆ. ಪ್ರಾಣಿಗಳ ಕೊಬ್ಬು ಬಹಳಷ್ಟು ಕ್ಯಾಲೊರಿಗಳನ್ನು ಹೊಂದಿರುತ್ತದೆ, ಆದ್ದರಿಂದ ನಿಮ್ಮ ತೂಕವು ವೇಗವಾಗಿ ಹೆಚ್ಚಾಗುತ್ತದೆ. ಕೊಬ್ಬಿನ ಎಣ್ಣೆಯನ್ನು ಪದೇ ಪದೇ ಬಿಸಿ ಮಾಡುವುದರಿಂದ ನಿಮ್ಮ ದೇಹಕ್ಕೆ ದೊಡ್ಡ ಹಾನಿ ಉಂಟಾಗಬಹುದು ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ