Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Side Effects: ನೀವು ನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಟೊಮೆಟೋ ಬಳಕೆ ಮಾಡ್ತೀರಾ, ಅನಾರೋಗ್ಯ ನಿಮಗೆ ಕಾಡಬಹುದು

ಹೆಚ್ಚಿನ ಮಂದಿ ಸಾಂಬಾರು, ಸಾರು, ಸಲಾಡ್​ನಲ್ಲಿ ಟೊಮೆಟೋವನ್ನು ಬಳಕೆ ಮಾಡುತ್ತಾರೆ. ಏಕೆಂದರೆ ಇವು ತಿನ್ನಲು ರುಚಿಕರವಾಗಿರುವುದರ ಜೊತೆಗೆ ಆರೋಗ್ಯಕ್ಕೂ ಹಲವು ರೀತಿಯಲ್ಲಿ ಪ್ರಯೋಜನಕಾರಿ.

Tomato Side Effects: ನೀವು ನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಟೊಮೆಟೋ ಬಳಕೆ ಮಾಡ್ತೀರಾ, ಅನಾರೋಗ್ಯ ನಿಮಗೆ ಕಾಡಬಹುದು
ಟೊಮೆಟೋ
Follow us
ನಯನಾ ರಾಜೀವ್
|

Updated on: Mar 14, 2023 | 9:00 AM

ಹೆಚ್ಚಿನ ಮಂದಿ ಸಾಂಬಾರು, ಸಾರು, ಸಲಾಡ್​ನಲ್ಲಿ ಟೊಮೆಟೋವನ್ನು ಬಳಕೆ ಮಾಡುತ್ತಾರೆ. ಏಕೆಂದರೆ ಇವು ತಿನ್ನಲು ರುಚಿಕರವಾಗಿರುವುದರ ಜೊತೆಗೆ ಆರೋಗ್ಯಕ್ಕೂ ಹಲವು ರೀತಿಯಲ್ಲಿ ಪ್ರಯೋಜನಕಾರಿ. ಫೈಬರ್ ಮತ್ತು ವಿಟಮಿನ್ ಸಿ ಇದರಲ್ಲಿ ಕಂಡುಬರುತ್ತದೆ. ಅದಕ್ಕಾಗಿಯೇ ಇದನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಆದರೆ ನೀವು ಟೊಮೆಟೊವನ್ನು ಅತಿಯಾಗಿ ಸೇವಿಸಿದರೆ, ನಿಮ್ಮ ಆರೋಗ್ಯವು ಹದಗೆಡಬಹುದು.

ಏನೇನು ಅನನುಕೂಲಗಳಿವೆ ಎಂಬುದನ್ನು ಇಲ್ಲಿ ನೋಡೋಣ ಆ್ಯಸಿಡಿಟಿ ಸಮಸ್ಯೆ ಟೊಮೆಟೋ ಹೆಚ್ಚು ತಿಂದರೆ ಹೊಟ್ಟೆಯಲ್ಲಿ ಆ್ಯಸಿಡಿಟಿ ಸಮಸ್ಯೆ ಉಂಟಾಗುತ್ತದೆ. ಏಕೆಂದರೆ ಇದರಲ್ಲಿ ಆ್ಯಸಿಡಿಕ್ ಪ್ರಮಾಣ ಹೆಚ್ಚಿದ್ದು, ಇದರಿಂದ ಅಸಿಡಿಟಿ ಸಮಸ್ಯೆ ಶುರುವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಈಗಾಗಲೇ ಆ್ಯಸಿಡಿಟಿ ಸಮಸ್ಯೆ ಇರುವವರು ಇದನ್ನು ಸೇವಿಸಬಾರದು.

ಕಿಡ್ನಿ ಕಲ್ಲು ಟೊಮೆಟೋ ಸೇವನೆಯಿಂದ ಕಿಡ್ನಿ ಕಲ್ಲಿನ ಸಮಸ್ಯೆ ಉಂಟಾಗುತ್ತದೆ. ಏಕೆಂದರೆ ಟೊಮೆಟೋದಲ್ಲಿ ಕಂಡುಬರುವ ಬೀಜಗಳು ಸುಲಭವಾಗಿ ಮೂತ್ರಪಿಂಡವನ್ನು ತಲುಪುತ್ತವೆ ಮತ್ತು ಕಲ್ಲುಗಳನ್ನು ಮಾಡಲು ಪ್ರಾರಂಭಿಸುತ್ತವೆ. ಇದರಿಂದಾಗಿ ಹೆಚ್ಚಿನ ಟೊಮೆಟೋಗಳು ನಿಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಅದಕ್ಕಾಗಿಯೇ ಟೊಮೆಟೋವನ್ನು ಅತಿಯಾಗಿ ಸೇವಿಸಬಾರದು.

ಎದೆಯುರಿ ಟೊಮೆಟೋಗಳ ಅತಿಯಾದ ಸೇವನೆಯು ಸಹ ಎದೆಯುರಿ ಉಂಟುಮಾಡಬಹುದು. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಯಥೇಚ್ಛವಾಗಿ ಇರುವುದರಿಂದ ಗ್ಯಾಸ್ ಸಮಸ್ಯೆ ಮತ್ತು ಎದೆಯುರಿ ಸಮಸ್ಯೆ ಹೆಚ್ಚಾಗಬಹುದು.ವಿಟಮಿನ್ ಸಿ ಅನ್ನು ಅಧಿಕವಾಗಿ ಸೇವಿಸುವುದರಿಂದ ಎದೆಯುರಿ ಉಂಟಾಗುತ್ತದೆ.

ದೇಹದ ದುರ್ವಾಸನೆಯ ಸಮಸ್ಯೆ ಹೆಚ್ಚು ಟೊಮೆಟೋ ತಿನ್ನುವುದರಿಂದ ದೇಹದ ವಾಸನೆಯ ಸಮಸ್ಯೆಯನ್ನು ಹೆಚ್ಚಿಸಬಹುದು ಏಕೆಂದರೆ ಟೆರ್ಪೆನ್ಸ್ ಎಂಬ ಅಂಶವು ಟೊಮೆಟೋ ಕಂಡುಬರುತ್ತದೆ. ಇದು ದೇಹದಲ್ಲಿ ಕೆಟ್ಟ ವಾಸನೆಯ ಸಮಸ್ಯೆಯನ್ನು ಹೆಚ್ಚಿಸುತ್ತದೆ.

ಕೀಲು ನೋವು ಟೊಮೆಟೊಗಳನ್ನು ಅತಿಯಾಗಿ ಸೇವಿಸುವುದರಿಂದ ಕೀಲು ನೋವು ಉಂಟಾಗುತ್ತದೆ. ಏಕೆಂದರೆ ಟೊಮೆಟೊದಲ್ಲಿ ಸೋಲನೈನ್ ಎಂಬ ಆಲ್ಕಲಾಯ್ಡ್ ಇದೆ, ಇದರಿಂದಾಗಿ ಕೀಲುಗಳಲ್ಲಿ ಊತದ ಸಮಸ್ಯೆ ಇರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ