AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tooth Pain: ಹಲ್ಲಿನ ಸೆನ್ಸಿಟಿವಿಟಿಯನ್ನು ಉಲ್ಬಣಗೊಳಿಸಬಲ್ಲ ಈ ಅಭ್ಯಾಸಗಳಿಂದ ದೂರವಿರಿ

ನಿಮ್ಮ ನೆಚ್ಚಿನ ಐಸ್​ಕ್ರೀಂ, ತಂಪಾದ ಪಾನೀಯಗಳನ್ನು ಸೇವಿಸಿದ ತಕ್ಷಣ ಹಲ್ಲು ನೋವು ಶುರುವಾಗುತ್ತದೆ. ಅದು ಹಾಗಿರಲಿ ಕೆಲವೊಮ್ಮೆ ಸಿಹಿ, ಹುಳಿ ಪದಾರ್ಥಗಳನ್ನು ಸೇವಿಸಿದಾಗಲೂ ಸೆನ್ಸಿಟಿವಿಟಿ ಕಾಡುತ್ತದೆ. ನಿಮ್ಮ ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಲ್ಲಿವೆ ಪಂಚ ಸೂತ್ರಗಳು

Tooth Pain: ಹಲ್ಲಿನ ಸೆನ್ಸಿಟಿವಿಟಿಯನ್ನು ಉಲ್ಬಣಗೊಳಿಸಬಲ್ಲ ಈ ಅಭ್ಯಾಸಗಳಿಂದ ದೂರವಿರಿ
Tooth Pain
TV9 Web
| Edited By: |

Updated on: Jul 10, 2022 | 4:36 PM

Share

ನಿಮ್ಮ ನೆಚ್ಚಿನ ಐಸ್​ಕ್ರೀಂ, ತಂಪಾದ ಪಾನೀಯಗಳನ್ನು ಸೇವಿಸಿದ ತಕ್ಷಣ ಹಲ್ಲು ನೋವು ಶುರುವಾಗುತ್ತದೆ. ಅದು ಹಾಗಿರಲಿ ಕೆಲವೊಮ್ಮೆ ಸಿಹಿ, ಹುಳಿ ಪದಾರ್ಥಗಳನ್ನು ಸೇವಿಸಿದಾಗಲೂ ಸೆನ್ಸಿಟಿವಿಟಿ ಕಾಡುತ್ತದೆ. ನಿಮ್ಮ ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಲ್ಲಿವೆ ಪಂಚ ಸೂತ್ರಗಳು

ನಿಮ್ಮ ಹಲ್ಲುಗಳು ಸದಾ ಸ್ವಚ್ಛವಾಗಿರಲಿ ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು ಸ್ವಚ್ಛತೆ ಬಹಳ ಮುಖ್ಯವಾದ ಅಂಶ. ನಿತ್ಯ 2 ಬಾರಿ ಹಲ್ಲುಗಳನ್ನು ಉಜ್ಜುವ ಅಭ್ಯಾಸವನ್ನು ಮಾಡಿಕೊಳ್ಳಿ. ನಿಮ್ಮ ಆರೋಗ್ಯದ ಸುಧಾರಣೆಗಾಗಿ ಇದು ಸಹಕಾರಿಯಾಗಲಿದೆ.ಹಲ್ಲುಗಳು ಶುಚಿಯಾಗಿ ಇದ್ದರೆ ವಸಡಿನ ಸಮಸ್ಯೆಗಳು ಕಾಣಿಸಿಕೊಳ್ಳುವುದಿಲ್ಲ.

ಉಗುರು ಕಚ್ಚುವ ಅಭ್ಯಾಸವಿದ್ದರೆ ಬಿಟ್ಟುಬಿಡಿ ಬಹಳಷ್ಟು ಮಂದಿಗೆ ಒತ್ತಡ ಹೆಚ್ಚಾದರೆ ಉಗುರು ಕಚ್ಚುವ ಅಭ್ಯಾಸವಿರುತ್ತದೆ. ಉಗುರು ಕಚ್ಚುವ ಅಭ್ಯಾಸದಿಂದ ಬಾಯಿಯ ಆರೋಗ್ಯ ಹಾಳಾಗುತ್ತದೆ.

ಗಟ್ಟಿಯಾದ ಪದಾರ್ಥಗಳ ಸೇವನೆ ಬೇಡ ಬಾಟಲಿಗಳ ಮುಚ್ಚಳವನ್ನು ಹಲ್ಲಿನಿಂದ ತೆಗೆಯುವುದು, ಗಟ್ಟಿಯಾದ ವಸ್ತುಗಳನ್ನು ಬಾಯಿಂದ ಕಚ್ಚುವುದು, ಹಲ್ಲಿಗೆ ಬಹಳ ಹಾನಿಕರವಾಗಿದೆ.

ಹುಳಿ ಪದಾರ್ಥಗಳ ಸೇವನೆ ಬೇಡ ಅತಿಯಾಗಿ ಹುಳಿ ಪದಾರ್ಥಗಳನ್ನು ಸೇವಿಸುವುದು, ನಿಂಬೆಹಣ್ಣಿನ ಶರಬತ್ತು ನೇರ ಕುಡಿಯುವುದರಿಂದ ನಿಂಬೆ ಹಣ್ಣಿನಲ್ಲಿರುವ ಆಸಿಡ್ ಅಂಶ ನಿಮ್ಮ ಹಲ್ಲುಗಳ ಬಣ್ಣವನ್ನು ಬದಲಾಯಿಸುತ್ತದೆ.

ಐಸ್ ಕ್ರೀಂ ಸೇವನೆ ಕಡಿಮೆ ಮಾಡಿ ಐಸ್​ಕ್ರೀಂ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ, ಇಂತಹ ತಂಪಾದ ಆಹಾರ ನಿಮ್ಮ ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ ಹಾಗೂ ಹಲ್ಲುಗಳ ನರಗಳಿಗೆ ಹಾನಿಯಾಗಬಹುದು.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ