AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಪಲ್ ಸೈಡರ್ ವಿನೆಗರ್​ ಅನ್ನು ನಿತ್ಯ ಸೇವಿಸುವುದರಿಂದ ಏನೆಲ್ಲಾ ಅಡ್ಡಪರಿಣಾಮಗಳಿವೆ, ಇಲ್ಲಿದೆ ಮಾಹಿತಿ

ಎಲ್ಲರಿಗೂ ಆ್ಯಪಲ್ ಸೈಡರ್ ವಿನೆಗರ್​ ಕುರಿಯುವುದರಿಂದ ಆಗುವ ಪ್ರಯೋಜನಗಳು ತಿಳಿದಿವೆ, ಹಾಗೆಯೇ ಅದನ್ನು ನಿತ್ಯ ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಕೂಡ ಉಂಟಾಗಬಹುದು.

ಆ್ಯಪಲ್ ಸೈಡರ್ ವಿನೆಗರ್​ ಅನ್ನು ನಿತ್ಯ ಸೇವಿಸುವುದರಿಂದ ಏನೆಲ್ಲಾ ಅಡ್ಡಪರಿಣಾಮಗಳಿವೆ, ಇಲ್ಲಿದೆ ಮಾಹಿತಿ
Apple Cider Vinegar
TV9 Web
| Edited By: |

Updated on: Jul 12, 2022 | 9:00 AM

Share

ಎಲ್ಲರಿಗೂ ಆ್ಯಪಲ್ ಸೈಡರ್ ವಿನೆಗರ್​ ಕುರಿಯುವುದರಿಂದ ಆಗುವ ಪ್ರಯೋಜನಗಳು ತಿಳಿದಿವೆ, ಹಾಗೆಯೇ ಅದನ್ನು ನಿತ್ಯ ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಕೂಡ ಉಂಟಾಗಬಹುದು. ತೂಕ ನಷ್ಟದಿಂದ ಹಿಡಿದು ರಕ್ತದಲ್ಲಿ ಸಕ್ಕರೆ ನಿರ್ವಹಣೆ, ಕೊಲೆಸ್ಟ್ರಾಲ್, ರಕ್ತದೊತ್ತಡ ಕಡಿಮೆ ಮಾಡುವ ಎಲ್ಲಾ ಕೆಲಸವನ್ನು ಇದು ಮಾಡುತ್ತದೆ.

ಅತಿಯಾದರೆ ಅಮೃತವೂ ವಿಷ: ಆ್ಯಪಲ್ ಸೈಡರ್ ವಿನೆಗರ್ ಬಳಕೆಯಿಂದ ಸಾಕಷ್ಟು ಅಡ್ಡಪರಿಣಾಮಗಳು ಉಂಟಾಗಬಹುದು.

ಹಲ್ಲಿನ ಸವೆತ: ಪ್ರತಿದಿನ ಆ್ಯಪಲ್ ಸೈಡರ್ ವಿನೆಗರ್ ಕುಡಿಯುವುದು ಬಾಯಿಯ ಆರೋಗ್ಯಕ್ಕೆ ವರವಾಗಿರುವುದಿಲ್ಲ. ಇದು ಕಾಲಾನಂತರದಲ್ಲಿ ಹಲ್ಲಿನ ಸವೆತಕ್ಕೆ ಕಾರಣವಾಗುತ್ತದೆ.

ರಕ್ತದಲ್ಲಿ ಸಕ್ಕರೆ ಅಂಶಗಳ ಅಸಮತೋಲನ: ರಕ್ತದ ಮಧುಮೇಹ ರೋಗಿಗಳು – ಟೈಪ್-1, ಟೈಪ್-2, ಅಥವಾ ಗರ್ಭಾವಸ್ಥೆಯಲ್ಲಿರುವವರು ಇದನ್ನು ಹೆಚ್ಚು ಸೇವನೆ ಮಾಡುವುದರಿಂದ ರಕ್ತದಲ್ಲಿರುವ ಸಕ್ಕರೆ ಅಂಶ ಅಸಮತೋಲನಗೊಳ್ಳುವುದು.

ಗಂಟಲು ಸುಡುವಿಕೆ: ಆ್ಯಪಲ್ ಸೈಡರ್ ವಿನೆಗರ್ ಅನ್ನು ಅತಿಯಾಗಿ ಸೇವಿಸುವ ಅಡ್ಡಪರಿಣಾಮಗಳಿಗೆ ಬಂದಾಗ ಅನ್ನನಾಳದ ಸುಟ್ಟಗಾಯಗಳು ಅಥವಾ ಗಂಟಲು ಸುಡುವಿಕೆಯು ಸಹ ಒಂದು ಪ್ರಮುಖ ಸಾಧ್ಯತೆಯಾಗಿದೆ. ಇವುಗಳು ತೀವ್ರವಾದ ನೋವು ಮತ್ತು ಅಸ್ವಸ್ಥತೆಯನ್ನು ಉಂಟುಮಾಡಬಹುದು.

ಚಯಾಪಚಯಕ್ರಿಯೆಗೆ ತೊಂದರೆ: ಆ್ಯಪಲ್ ಸೈಡರ್ ವಿನೆಗರ್​ನಲ್ಲಿರುವ ಆಮ್ಲೀಯ ಸ್ವಭಾವವು ಆಹಾರದ ಚಯಾಪಚಯ ಕ್ರಿಯೆಗೆ ಅಡ್ಡಿಯನ್ನುಂಟು ಮಾಡುತ್ತದೆ. ಇದರಿಂದ ಉಬ್ಬಸ, ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗಲಿದೆ.

ಕೀಲು ನೋವು : ನಿಮಗೆ ಕೀಲು ನೋವಿನ ಸಮಸ್ಯೆ ಇದ್ದರೆ, ಪ್ರತಿದಿನ ಒಂದು ಚಮಚ ಸೇಬು ವಿನೆಗರ್ ಅನ್ನು ಸೇವಿಸುವುದು ಸಹ ನಿಮಗೆ ಪ್ರಯೋಜನ ಸಿಗುತ್ತದೆ. ಆಪಲ್ ಸೈಡರ್ ವಿನೆಗರ್‌ನಲ್ಲಿರುವ ಪೋಷಕಾಂಶಗಳು ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ಕೀಲು ನೋವನ್ನು ಕಡಿಮೆ ಮಾಡುತ್ತದೆ.

ಚರ್ಮ ಮತ್ತು ಕೂದಲು : ಚರ್ಮ ಮತ್ತು ಕೂದಲನ್ನು ಆರೋಗ್ಯಕರವಾಗಿಡಲು ನೀವು ವಿನೆಗರ್ ಅನ್ನು ಸೇವಿಸಬಹುದು. ಇದರಲ್ಲಿರುವ ಪೋಷಕಾಂಶಗಳು ಚರ್ಮ ಮತ್ತು ಕೂದಲನ್ನು ಹಾನಿಯಾಗದಂತೆ ರಕ್ಷಿಸುತ್ತದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್