AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಪಲ್ ಸೈಡರ್ ವಿನೆಗರ್​ ಅನ್ನು ನಿತ್ಯ ಸೇವಿಸುವುದರಿಂದ ಏನೆಲ್ಲಾ ಅಡ್ಡಪರಿಣಾಮಗಳಿವೆ, ಇಲ್ಲಿದೆ ಮಾಹಿತಿ

ಎಲ್ಲರಿಗೂ ಆ್ಯಪಲ್ ಸೈಡರ್ ವಿನೆಗರ್​ ಕುರಿಯುವುದರಿಂದ ಆಗುವ ಪ್ರಯೋಜನಗಳು ತಿಳಿದಿವೆ, ಹಾಗೆಯೇ ಅದನ್ನು ನಿತ್ಯ ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಕೂಡ ಉಂಟಾಗಬಹುದು.

ಆ್ಯಪಲ್ ಸೈಡರ್ ವಿನೆಗರ್​ ಅನ್ನು ನಿತ್ಯ ಸೇವಿಸುವುದರಿಂದ ಏನೆಲ್ಲಾ ಅಡ್ಡಪರಿಣಾಮಗಳಿವೆ, ಇಲ್ಲಿದೆ ಮಾಹಿತಿ
Apple Cider Vinegar
TV9 Web
| Updated By: ನಯನಾ ರಾಜೀವ್|

Updated on: Jul 12, 2022 | 9:00 AM

Share

ಎಲ್ಲರಿಗೂ ಆ್ಯಪಲ್ ಸೈಡರ್ ವಿನೆಗರ್​ ಕುರಿಯುವುದರಿಂದ ಆಗುವ ಪ್ರಯೋಜನಗಳು ತಿಳಿದಿವೆ, ಹಾಗೆಯೇ ಅದನ್ನು ನಿತ್ಯ ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಕೂಡ ಉಂಟಾಗಬಹುದು. ತೂಕ ನಷ್ಟದಿಂದ ಹಿಡಿದು ರಕ್ತದಲ್ಲಿ ಸಕ್ಕರೆ ನಿರ್ವಹಣೆ, ಕೊಲೆಸ್ಟ್ರಾಲ್, ರಕ್ತದೊತ್ತಡ ಕಡಿಮೆ ಮಾಡುವ ಎಲ್ಲಾ ಕೆಲಸವನ್ನು ಇದು ಮಾಡುತ್ತದೆ.

ಅತಿಯಾದರೆ ಅಮೃತವೂ ವಿಷ: ಆ್ಯಪಲ್ ಸೈಡರ್ ವಿನೆಗರ್ ಬಳಕೆಯಿಂದ ಸಾಕಷ್ಟು ಅಡ್ಡಪರಿಣಾಮಗಳು ಉಂಟಾಗಬಹುದು.

ಹಲ್ಲಿನ ಸವೆತ: ಪ್ರತಿದಿನ ಆ್ಯಪಲ್ ಸೈಡರ್ ವಿನೆಗರ್ ಕುಡಿಯುವುದು ಬಾಯಿಯ ಆರೋಗ್ಯಕ್ಕೆ ವರವಾಗಿರುವುದಿಲ್ಲ. ಇದು ಕಾಲಾನಂತರದಲ್ಲಿ ಹಲ್ಲಿನ ಸವೆತಕ್ಕೆ ಕಾರಣವಾಗುತ್ತದೆ.

ರಕ್ತದಲ್ಲಿ ಸಕ್ಕರೆ ಅಂಶಗಳ ಅಸಮತೋಲನ: ರಕ್ತದ ಮಧುಮೇಹ ರೋಗಿಗಳು – ಟೈಪ್-1, ಟೈಪ್-2, ಅಥವಾ ಗರ್ಭಾವಸ್ಥೆಯಲ್ಲಿರುವವರು ಇದನ್ನು ಹೆಚ್ಚು ಸೇವನೆ ಮಾಡುವುದರಿಂದ ರಕ್ತದಲ್ಲಿರುವ ಸಕ್ಕರೆ ಅಂಶ ಅಸಮತೋಲನಗೊಳ್ಳುವುದು.

ಗಂಟಲು ಸುಡುವಿಕೆ: ಆ್ಯಪಲ್ ಸೈಡರ್ ವಿನೆಗರ್ ಅನ್ನು ಅತಿಯಾಗಿ ಸೇವಿಸುವ ಅಡ್ಡಪರಿಣಾಮಗಳಿಗೆ ಬಂದಾಗ ಅನ್ನನಾಳದ ಸುಟ್ಟಗಾಯಗಳು ಅಥವಾ ಗಂಟಲು ಸುಡುವಿಕೆಯು ಸಹ ಒಂದು ಪ್ರಮುಖ ಸಾಧ್ಯತೆಯಾಗಿದೆ. ಇವುಗಳು ತೀವ್ರವಾದ ನೋವು ಮತ್ತು ಅಸ್ವಸ್ಥತೆಯನ್ನು ಉಂಟುಮಾಡಬಹುದು.

ಚಯಾಪಚಯಕ್ರಿಯೆಗೆ ತೊಂದರೆ: ಆ್ಯಪಲ್ ಸೈಡರ್ ವಿನೆಗರ್​ನಲ್ಲಿರುವ ಆಮ್ಲೀಯ ಸ್ವಭಾವವು ಆಹಾರದ ಚಯಾಪಚಯ ಕ್ರಿಯೆಗೆ ಅಡ್ಡಿಯನ್ನುಂಟು ಮಾಡುತ್ತದೆ. ಇದರಿಂದ ಉಬ್ಬಸ, ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗಲಿದೆ.

ಕೀಲು ನೋವು : ನಿಮಗೆ ಕೀಲು ನೋವಿನ ಸಮಸ್ಯೆ ಇದ್ದರೆ, ಪ್ರತಿದಿನ ಒಂದು ಚಮಚ ಸೇಬು ವಿನೆಗರ್ ಅನ್ನು ಸೇವಿಸುವುದು ಸಹ ನಿಮಗೆ ಪ್ರಯೋಜನ ಸಿಗುತ್ತದೆ. ಆಪಲ್ ಸೈಡರ್ ವಿನೆಗರ್‌ನಲ್ಲಿರುವ ಪೋಷಕಾಂಶಗಳು ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ಕೀಲು ನೋವನ್ನು ಕಡಿಮೆ ಮಾಡುತ್ತದೆ.

ಚರ್ಮ ಮತ್ತು ಕೂದಲು : ಚರ್ಮ ಮತ್ತು ಕೂದಲನ್ನು ಆರೋಗ್ಯಕರವಾಗಿಡಲು ನೀವು ವಿನೆಗರ್ ಅನ್ನು ಸೇವಿಸಬಹುದು. ಇದರಲ್ಲಿರುವ ಪೋಷಕಾಂಶಗಳು ಚರ್ಮ ಮತ್ತು ಕೂದಲನ್ನು ಹಾನಿಯಾಗದಂತೆ ರಕ್ಷಿಸುತ್ತದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ