AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಪಲ್ ಸೈಡರ್ ವಿನೆಗರ್​ ಅನ್ನು ನಿತ್ಯ ಸೇವಿಸುವುದರಿಂದ ಏನೆಲ್ಲಾ ಅಡ್ಡಪರಿಣಾಮಗಳಿವೆ, ಇಲ್ಲಿದೆ ಮಾಹಿತಿ

ಎಲ್ಲರಿಗೂ ಆ್ಯಪಲ್ ಸೈಡರ್ ವಿನೆಗರ್​ ಕುರಿಯುವುದರಿಂದ ಆಗುವ ಪ್ರಯೋಜನಗಳು ತಿಳಿದಿವೆ, ಹಾಗೆಯೇ ಅದನ್ನು ನಿತ್ಯ ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಕೂಡ ಉಂಟಾಗಬಹುದು.

ಆ್ಯಪಲ್ ಸೈಡರ್ ವಿನೆಗರ್​ ಅನ್ನು ನಿತ್ಯ ಸೇವಿಸುವುದರಿಂದ ಏನೆಲ್ಲಾ ಅಡ್ಡಪರಿಣಾಮಗಳಿವೆ, ಇಲ್ಲಿದೆ ಮಾಹಿತಿ
Apple Cider Vinegar
TV9 Web
| Updated By: ನಯನಾ ರಾಜೀವ್|

Updated on: Jul 12, 2022 | 9:00 AM

Share

ಎಲ್ಲರಿಗೂ ಆ್ಯಪಲ್ ಸೈಡರ್ ವಿನೆಗರ್​ ಕುರಿಯುವುದರಿಂದ ಆಗುವ ಪ್ರಯೋಜನಗಳು ತಿಳಿದಿವೆ, ಹಾಗೆಯೇ ಅದನ್ನು ನಿತ್ಯ ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಕೂಡ ಉಂಟಾಗಬಹುದು. ತೂಕ ನಷ್ಟದಿಂದ ಹಿಡಿದು ರಕ್ತದಲ್ಲಿ ಸಕ್ಕರೆ ನಿರ್ವಹಣೆ, ಕೊಲೆಸ್ಟ್ರಾಲ್, ರಕ್ತದೊತ್ತಡ ಕಡಿಮೆ ಮಾಡುವ ಎಲ್ಲಾ ಕೆಲಸವನ್ನು ಇದು ಮಾಡುತ್ತದೆ.

ಅತಿಯಾದರೆ ಅಮೃತವೂ ವಿಷ: ಆ್ಯಪಲ್ ಸೈಡರ್ ವಿನೆಗರ್ ಬಳಕೆಯಿಂದ ಸಾಕಷ್ಟು ಅಡ್ಡಪರಿಣಾಮಗಳು ಉಂಟಾಗಬಹುದು.

ಹಲ್ಲಿನ ಸವೆತ: ಪ್ರತಿದಿನ ಆ್ಯಪಲ್ ಸೈಡರ್ ವಿನೆಗರ್ ಕುಡಿಯುವುದು ಬಾಯಿಯ ಆರೋಗ್ಯಕ್ಕೆ ವರವಾಗಿರುವುದಿಲ್ಲ. ಇದು ಕಾಲಾನಂತರದಲ್ಲಿ ಹಲ್ಲಿನ ಸವೆತಕ್ಕೆ ಕಾರಣವಾಗುತ್ತದೆ.

ರಕ್ತದಲ್ಲಿ ಸಕ್ಕರೆ ಅಂಶಗಳ ಅಸಮತೋಲನ: ರಕ್ತದ ಮಧುಮೇಹ ರೋಗಿಗಳು – ಟೈಪ್-1, ಟೈಪ್-2, ಅಥವಾ ಗರ್ಭಾವಸ್ಥೆಯಲ್ಲಿರುವವರು ಇದನ್ನು ಹೆಚ್ಚು ಸೇವನೆ ಮಾಡುವುದರಿಂದ ರಕ್ತದಲ್ಲಿರುವ ಸಕ್ಕರೆ ಅಂಶ ಅಸಮತೋಲನಗೊಳ್ಳುವುದು.

ಗಂಟಲು ಸುಡುವಿಕೆ: ಆ್ಯಪಲ್ ಸೈಡರ್ ವಿನೆಗರ್ ಅನ್ನು ಅತಿಯಾಗಿ ಸೇವಿಸುವ ಅಡ್ಡಪರಿಣಾಮಗಳಿಗೆ ಬಂದಾಗ ಅನ್ನನಾಳದ ಸುಟ್ಟಗಾಯಗಳು ಅಥವಾ ಗಂಟಲು ಸುಡುವಿಕೆಯು ಸಹ ಒಂದು ಪ್ರಮುಖ ಸಾಧ್ಯತೆಯಾಗಿದೆ. ಇವುಗಳು ತೀವ್ರವಾದ ನೋವು ಮತ್ತು ಅಸ್ವಸ್ಥತೆಯನ್ನು ಉಂಟುಮಾಡಬಹುದು.

ಚಯಾಪಚಯಕ್ರಿಯೆಗೆ ತೊಂದರೆ: ಆ್ಯಪಲ್ ಸೈಡರ್ ವಿನೆಗರ್​ನಲ್ಲಿರುವ ಆಮ್ಲೀಯ ಸ್ವಭಾವವು ಆಹಾರದ ಚಯಾಪಚಯ ಕ್ರಿಯೆಗೆ ಅಡ್ಡಿಯನ್ನುಂಟು ಮಾಡುತ್ತದೆ. ಇದರಿಂದ ಉಬ್ಬಸ, ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗಲಿದೆ.

ಕೀಲು ನೋವು : ನಿಮಗೆ ಕೀಲು ನೋವಿನ ಸಮಸ್ಯೆ ಇದ್ದರೆ, ಪ್ರತಿದಿನ ಒಂದು ಚಮಚ ಸೇಬು ವಿನೆಗರ್ ಅನ್ನು ಸೇವಿಸುವುದು ಸಹ ನಿಮಗೆ ಪ್ರಯೋಜನ ಸಿಗುತ್ತದೆ. ಆಪಲ್ ಸೈಡರ್ ವಿನೆಗರ್‌ನಲ್ಲಿರುವ ಪೋಷಕಾಂಶಗಳು ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ಕೀಲು ನೋವನ್ನು ಕಡಿಮೆ ಮಾಡುತ್ತದೆ.

ಚರ್ಮ ಮತ್ತು ಕೂದಲು : ಚರ್ಮ ಮತ್ತು ಕೂದಲನ್ನು ಆರೋಗ್ಯಕರವಾಗಿಡಲು ನೀವು ವಿನೆಗರ್ ಅನ್ನು ಸೇವಿಸಬಹುದು. ಇದರಲ್ಲಿರುವ ಪೋಷಕಾಂಶಗಳು ಚರ್ಮ ಮತ್ತು ಕೂದಲನ್ನು ಹಾನಿಯಾಗದಂತೆ ರಕ್ಷಿಸುತ್ತದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!