AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urad Dal Benefits: ಉದ್ದಿನ ಬೇಳೆ ಸೇವನೆಯು ಮಧುಮೇಹಿಗಳಿಗೆ ಹೆಚ್ಚು ಪ್ರಯೋಜನಕಾರಿ, ಇತರೆ ಲಾಭಗಳ ಬಗ್ಗೆ ತಿಳಿಯಿರಿ

ಉದ್ದಿನ ಬೇಳೆ(Urad Dal) ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಸಾಮಾನ್ಯ ಕಂಡುಬರುವ ಆಹಾರ ಪದಾರ್ಥವಾಗಿದೆ. ರುಚಿಕರವಾಗಿರುವುದರ ಹೊರತಾಗಿ, ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

Urad Dal Benefits: ಉದ್ದಿನ ಬೇಳೆ ಸೇವನೆಯು ಮಧುಮೇಹಿಗಳಿಗೆ ಹೆಚ್ಚು ಪ್ರಯೋಜನಕಾರಿ, ಇತರೆ ಲಾಭಗಳ ಬಗ್ಗೆ ತಿಳಿಯಿರಿ
ಉದ್ದಿನ ಬೇಳೆ
ನಯನಾ ರಾಜೀವ್
|

Updated on:Feb 03, 2023 | 1:17 PM

Share

ಉದ್ದಿನ ಬೇಳೆ(Urad Dal) ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಸಾಮಾನ್ಯ ಕಂಡುಬರುವ ಆಹಾರ ಪದಾರ್ಥವಾಗಿದೆ. ರುಚಿಕರವಾಗಿರುವುದರ ಹೊರತಾಗಿ, ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದಾಗ್ಯೂ, ಈ ಬೇಳೆಯನ್ನು ವಿಶೇಷ ಸಂದರ್ಭದಲ್ಲಿ ಮಾತ್ರ ಬಳಸಲಾಗುತ್ತದೆ ಕೆಲವರು ಪಲ್ಯಕ್ಕೆ ನೀಡುವ ಒಗ್ಗರಣೆಯಲ್ಲಿ, ಇನ್ನೂ ಕೆಲವರು ದೋಸೆಯಲ್ಲಿ ಬಳಸುತ್ತಾರೆ.

ಉದ್ದಿನ ಬೇಳೆಯ ಪ್ರಯೋಜನಗಳ ತಿಳಿಯಿರಿ 1. ರಕ್ತವನ್ನು ಹೆಚ್ಚಿಸುತ್ತದೆ ಉದ್ದಿನ ಬೇಳೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಬ್ಬಿಣಾಂಶ ಕಂಡುಬರುತ್ತದೆ. ಇದು ದೇಹದಲ್ಲಿ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕೆಂಪು ರಕ್ತ ಕಣಗಳ ರಚನೆಯಲ್ಲಿ ಇದು ಪ್ರಮುಖ ಅಂಶವೆಂದು ಪರಿಗಣಿಸಲಾಗಿದೆ. ಈ ಬೇಳೆಯನ್ನು ಸೇವಿಸುವುದರಿಂದ ದೇಹದಲ್ಲಿನ ಕಬ್ಬಿಣದ ಕೊರತೆಯನ್ನು ನೀಗಿಸಬಹುದು.

ಮತ್ತಷ್ಟು ಓದಿ: Pumpkin Seeds Benefits: ನಿದ್ರಾಹೀನತೆಯಿಂದ ಪುರುಷರ ಲೈಂಗಿಕ ಸಮಸ್ಯೆಯವರೆಗೆ; ಕುಂಬಳಕಾಯಿ ಬೀಜದಲ್ಲಿದೆ ಆರೋಗ್ಯದ ರಹಸ್ಯ

2. ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ ಫೈಬರ್ ಭರಿತ ಆಹಾರವು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಉದ್ದಿಮ ಬೇಳೆಯಲ್ಲಿ ಫೈಬರ್ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತದೆ. ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಸಮತೋಲನದಲ್ಲಿಡುತ್ತದೆ.

3. ಮೂಳೆಯ ಆರೋಗ್ಯಕ್ಕೆ ಉತ್ತಮ ಕ್ಯಾಲ್ಸಿಯಂ, ಪೊಷ್ಯಾಷಿಯಂ, ಕಬ್ಬಿಣದಂತಹ ಪೋಷಕಾಂಶಗಳು ಉದ್ದಿನಬೇಳೆಯಲ್ಲಿ ಕಂಡುಬರುತ್ತವೆ. ಮೂಳೆಗಳಿಗೆ ಯಾವುದು ಪ್ರಯೋಜನಕಾರಿ. ನೀವು ನಿಯಮಿತವಾಗಿ ಉದ್ದಿನ ಬೇಳೆಯನ್ನು ಸೇವಿಸಿದರೆ, ನೀವು ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ತಪ್ಪಿಸಬಹುದು.

4. ಹೃದಯವನ್ನು ಆರೋಗ್ಯವಾಗಿರಿಸುತ್ತದೆ ಮೆಗ್ನೀಷಿಯಂ, ಫೈಬರ್, ಪೊಟ್ಯಾಷಿಯಂ ಮತ್ತು ಇತರ ಪೋಷಕಾಂಶಗಳು ಉದ್ದಿನಬೇಳೆಯಲ್ಲಿವೆ. ಹೃದಯದ ಆರೋಗ್ಯಕ್ಕೆ ಮುಖ್ಯವೆಂದು ಪರಿಗಣಿಸಲಾಗಿದೆ. ಉದ್ದಿನ ಬೇಳೆಯನ್ನು ಸೇವಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು. ಇದರಿಂದ ನೀವು ಹೃದಯ ಸಂಬಂಧಿ ಕಾಯಿಲೆಗಳನ್ನು ತಪ್ಪಿಸಬಹುದು.

5. ಜೀರ್ಣಾಂಗ ವ್ಯವಸ್ಥೆಗೆ ಉತ್ತಮ ಉದ್ದಿನಬೇಳೆಯಲ್ಲಿ ಇರುವ ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಕರುಳಿನ ಚಲನೆಯನ್ನು ಸುಗಮಗೊಳಿಸುತ್ತದೆ ಮತ್ತು ಇತರ ಕಿಬ್ಬೊಟ್ಟೆಯ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Fri, 3 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ