AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣೀರಿನಿಂದ ಕ್ಯಾನ್ಸರ್ ಪತ್ತೆ ಮಾಡುವ ಕಾಂಟ್ಯಾಕ್ಟ್​ ಲೆನ್ಸ್ , ಹೇಗೆ ಕೆಲಸ ಮಾಡುತ್ತೆ?

ಕ್ಯಾನ್ಸರ್ ಎಂಬುದು ಮಾರಣಾಂತಿಕ ಕಾಯಿಲೆಯಾಗಿದ್ದು, ಆರಂಭದಲ್ಲೇ ಪತ್ತೆ ಹಚ್ಚಿಸದರೆ ಸ್ವಲ್ಪ ಮಟ್ಟಿಗೆ ಗುಣಪಡಿಸಬಹುದು ಆದರೆ ಕಾಲ ಮೀರಿದರೆ ರೋಗಿ ಬದುಕುಳಿಯುವುದು ಕಷ್ಟ.

ಕಣ್ಣೀರಿನಿಂದ ಕ್ಯಾನ್ಸರ್ ಪತ್ತೆ ಮಾಡುವ ಕಾಂಟ್ಯಾಕ್ಟ್​ ಲೆನ್ಸ್ , ಹೇಗೆ ಕೆಲಸ ಮಾಡುತ್ತೆ?
Cancer
TV9 Web
| Edited By: |

Updated on: Aug 20, 2022 | 8:30 AM

Share

ಕ್ಯಾನ್ಸರ್ ಎಂಬುದು ಮಾರಣಾಂತಿಕ ಕಾಯಿಲೆಯಾಗಿದ್ದು, ಆರಂಭದಲ್ಲೇ ಪತ್ತೆ ಹಚ್ಚಿಸದರೆ ಸ್ವಲ್ಪ ಮಟ್ಟಿಗೆ ಗುಣಪಡಿಸಬಹುದು ಆದರೆ ಕಾಲ ಮೀರಿದರೆ ರೋಗಿ ಬದುಕುಳಿಯುವುದು ಕಷ್ಟ. ಅಮೆರಿಕದ ವಿಜ್ಞಾನಿಗಳು ಹೊಸ ಆವಿಷ್ಕಾರ ಮಾಡಿದ್ದು, ಕಣ್ಣೀರಿನಿಂದ ಕ್ಯಾನ್ಸರ್ ಪತ್ತೆ ಹಚ್ಚುವ ಲೆನ್ಸ್​ ಅನ್ನು ಕಂಡು ಹಿಡಿದಿದ್ದಾರೆ.

ಕ್ಯಾಲಿಫೋರ್ನಿಯಾದ ಟೆರಾಸಾಕಿ ಇನ್​ಸ್ಟಿಟ್ಯೂಟ್ ಫಾರ್ ಬಯೋಮೆಡಿಕಲ್ ಇನ್ನೋವೇಷನ್ ತಂಡವು ಅಭಿವೃದ್ಧಿಪಡಿಸಿದ ನೋವರಲ್ ಲೆನ್ಸ್ ಎಕ್ಸೋಸೋಮ್​ಗಳನ್ನು ಪತ್ತೆ ಹಚ್ಚಲು ಸಹಾಯ ಮಾಡುತ್ತದೆ.

ಕಣ್ಣೀರಿನಲ್ಲಿ ಬಿಡುಗಡೆಗೊಳ್ಳುವ ಅತಿಸೂಕ್ಷ್ಮ ಎಕ್ಸೋಸೋಮ್​ಗಳನ್ನು ಹಿಡಿದಿಡುವಂಥ ಅತ್ಯಂತ ಸೂಕ್ಷ್ಮ ಕಣಗಳನ್ನು ಈ ಮಸೂರಗಳು ಹೊಂದಿವೆ. ಇದರಿಂದಾಗಿ ಸುಲಭ ಹಾಗೂ ಕ್ಷಿಪ್ರವಾಗಿ ಕ್ಯಾನ್ಸರ್ ಕಾಯಿಲೆಗಳನ್ನು ಪ್ರಾರಂಭದ ಹಂತದಲ್ಲಿಯೇ ಪತ್ತೆಹಚ್ಚಬಹುದು .

ಶರೀರವು ತನಗೆ ಬೇಡದ ವಸ್ತುಗಳನ್ನು ಕೋಶಗಳ ಮೂಲಕ ಹೊರ ಹಾಕುವ ಎಲ್ಲಾ ವಸ್ತುಗಳಲ್ಲೂ ಎಕ್ಸೋಸೋಮ್​ಗಳು ಧಾರಾಳವಾಗಿವೆ. ಆಯಾ ದೇಹದ ಜೈವಿಕ ಗುರುತುಗಳಿಂದ ಸಮೃದ್ಧವಾಗಿರುವ ಈ ಎಕ್ಸೋಸೋಮ್​ಗಳು ದೇಹಕ್ಕೆ ಮುಂದಾಗಬಹುದಾದ ವಿಷಯಗಳ ಮುನ್ಸೂಚನೆ ನೀಡಬಲ್ಲದು.

ಎಕ್ಸೋಸೋಮ್​ಗಳು ಹೆಚ್ಚಿನ ಜೀವಕೋಶಗಳಲ್ಲಿ ರೂಪುಗೊಳ್ಳುತ್ತವೆ, ಪ್ಲಾಸ್ಮಾ, ಲಾಲಾರಸ, ಮೂತ್ರ ಮತ್ತು ಕಣ್ಣೀರು ಮುಂತಾದ ಅನೇಕ ದೈಹಿಕ ದ್ರವಗಳಾಗಿ ಸ್ರವಿಸುತ್ತದೆ. ತಂಡ ಅಭಿವೃದ್ಧಿಪಡಿಸಿದ ವಿಧಾನವು ಈ ಮೂಲವನ್ನು ಸ್ಪರ್ಶಿಸುವ ನಮ್ಮ ಸಾಮರ್ಥ್ಯವನ್ನು ಹೆಚ್ಚು ಸುಗಮಗೊಳಿಸುತ್ತದೆ ಎಂದು ಸಂಶೋಧಕರ ತಂಡ ಹೇಳಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ