Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣೀರಿನಿಂದ ಕ್ಯಾನ್ಸರ್ ಪತ್ತೆ ಮಾಡುವ ಕಾಂಟ್ಯಾಕ್ಟ್​ ಲೆನ್ಸ್ , ಹೇಗೆ ಕೆಲಸ ಮಾಡುತ್ತೆ?

ಕ್ಯಾನ್ಸರ್ ಎಂಬುದು ಮಾರಣಾಂತಿಕ ಕಾಯಿಲೆಯಾಗಿದ್ದು, ಆರಂಭದಲ್ಲೇ ಪತ್ತೆ ಹಚ್ಚಿಸದರೆ ಸ್ವಲ್ಪ ಮಟ್ಟಿಗೆ ಗುಣಪಡಿಸಬಹುದು ಆದರೆ ಕಾಲ ಮೀರಿದರೆ ರೋಗಿ ಬದುಕುಳಿಯುವುದು ಕಷ್ಟ.

ಕಣ್ಣೀರಿನಿಂದ ಕ್ಯಾನ್ಸರ್ ಪತ್ತೆ ಮಾಡುವ ಕಾಂಟ್ಯಾಕ್ಟ್​ ಲೆನ್ಸ್ , ಹೇಗೆ ಕೆಲಸ ಮಾಡುತ್ತೆ?
Cancer
Follow us
TV9 Web
| Updated By: ನಯನಾ ರಾಜೀವ್

Updated on: Aug 20, 2022 | 8:30 AM

ಕ್ಯಾನ್ಸರ್ ಎಂಬುದು ಮಾರಣಾಂತಿಕ ಕಾಯಿಲೆಯಾಗಿದ್ದು, ಆರಂಭದಲ್ಲೇ ಪತ್ತೆ ಹಚ್ಚಿಸದರೆ ಸ್ವಲ್ಪ ಮಟ್ಟಿಗೆ ಗುಣಪಡಿಸಬಹುದು ಆದರೆ ಕಾಲ ಮೀರಿದರೆ ರೋಗಿ ಬದುಕುಳಿಯುವುದು ಕಷ್ಟ. ಅಮೆರಿಕದ ವಿಜ್ಞಾನಿಗಳು ಹೊಸ ಆವಿಷ್ಕಾರ ಮಾಡಿದ್ದು, ಕಣ್ಣೀರಿನಿಂದ ಕ್ಯಾನ್ಸರ್ ಪತ್ತೆ ಹಚ್ಚುವ ಲೆನ್ಸ್​ ಅನ್ನು ಕಂಡು ಹಿಡಿದಿದ್ದಾರೆ.

ಕ್ಯಾಲಿಫೋರ್ನಿಯಾದ ಟೆರಾಸಾಕಿ ಇನ್​ಸ್ಟಿಟ್ಯೂಟ್ ಫಾರ್ ಬಯೋಮೆಡಿಕಲ್ ಇನ್ನೋವೇಷನ್ ತಂಡವು ಅಭಿವೃದ್ಧಿಪಡಿಸಿದ ನೋವರಲ್ ಲೆನ್ಸ್ ಎಕ್ಸೋಸೋಮ್​ಗಳನ್ನು ಪತ್ತೆ ಹಚ್ಚಲು ಸಹಾಯ ಮಾಡುತ್ತದೆ.

ಕಣ್ಣೀರಿನಲ್ಲಿ ಬಿಡುಗಡೆಗೊಳ್ಳುವ ಅತಿಸೂಕ್ಷ್ಮ ಎಕ್ಸೋಸೋಮ್​ಗಳನ್ನು ಹಿಡಿದಿಡುವಂಥ ಅತ್ಯಂತ ಸೂಕ್ಷ್ಮ ಕಣಗಳನ್ನು ಈ ಮಸೂರಗಳು ಹೊಂದಿವೆ. ಇದರಿಂದಾಗಿ ಸುಲಭ ಹಾಗೂ ಕ್ಷಿಪ್ರವಾಗಿ ಕ್ಯಾನ್ಸರ್ ಕಾಯಿಲೆಗಳನ್ನು ಪ್ರಾರಂಭದ ಹಂತದಲ್ಲಿಯೇ ಪತ್ತೆಹಚ್ಚಬಹುದು .

ಶರೀರವು ತನಗೆ ಬೇಡದ ವಸ್ತುಗಳನ್ನು ಕೋಶಗಳ ಮೂಲಕ ಹೊರ ಹಾಕುವ ಎಲ್ಲಾ ವಸ್ತುಗಳಲ್ಲೂ ಎಕ್ಸೋಸೋಮ್​ಗಳು ಧಾರಾಳವಾಗಿವೆ. ಆಯಾ ದೇಹದ ಜೈವಿಕ ಗುರುತುಗಳಿಂದ ಸಮೃದ್ಧವಾಗಿರುವ ಈ ಎಕ್ಸೋಸೋಮ್​ಗಳು ದೇಹಕ್ಕೆ ಮುಂದಾಗಬಹುದಾದ ವಿಷಯಗಳ ಮುನ್ಸೂಚನೆ ನೀಡಬಲ್ಲದು.

ಎಕ್ಸೋಸೋಮ್​ಗಳು ಹೆಚ್ಚಿನ ಜೀವಕೋಶಗಳಲ್ಲಿ ರೂಪುಗೊಳ್ಳುತ್ತವೆ, ಪ್ಲಾಸ್ಮಾ, ಲಾಲಾರಸ, ಮೂತ್ರ ಮತ್ತು ಕಣ್ಣೀರು ಮುಂತಾದ ಅನೇಕ ದೈಹಿಕ ದ್ರವಗಳಾಗಿ ಸ್ರವಿಸುತ್ತದೆ. ತಂಡ ಅಭಿವೃದ್ಧಿಪಡಿಸಿದ ವಿಧಾನವು ಈ ಮೂಲವನ್ನು ಸ್ಪರ್ಶಿಸುವ ನಮ್ಮ ಸಾಮರ್ಥ್ಯವನ್ನು ಹೆಚ್ಚು ಸುಗಮಗೊಳಿಸುತ್ತದೆ ಎಂದು ಸಂಶೋಧಕರ ತಂಡ ಹೇಳಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!