AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣೀರಿನಿಂದ ಕ್ಯಾನ್ಸರ್ ಪತ್ತೆ ಮಾಡುವ ಕಾಂಟ್ಯಾಕ್ಟ್​ ಲೆನ್ಸ್ , ಹೇಗೆ ಕೆಲಸ ಮಾಡುತ್ತೆ?

ಕ್ಯಾನ್ಸರ್ ಎಂಬುದು ಮಾರಣಾಂತಿಕ ಕಾಯಿಲೆಯಾಗಿದ್ದು, ಆರಂಭದಲ್ಲೇ ಪತ್ತೆ ಹಚ್ಚಿಸದರೆ ಸ್ವಲ್ಪ ಮಟ್ಟಿಗೆ ಗುಣಪಡಿಸಬಹುದು ಆದರೆ ಕಾಲ ಮೀರಿದರೆ ರೋಗಿ ಬದುಕುಳಿಯುವುದು ಕಷ್ಟ.

ಕಣ್ಣೀರಿನಿಂದ ಕ್ಯಾನ್ಸರ್ ಪತ್ತೆ ಮಾಡುವ ಕಾಂಟ್ಯಾಕ್ಟ್​ ಲೆನ್ಸ್ , ಹೇಗೆ ಕೆಲಸ ಮಾಡುತ್ತೆ?
Cancer
TV9 Web
| Edited By: |

Updated on: Aug 20, 2022 | 8:30 AM

Share

ಕ್ಯಾನ್ಸರ್ ಎಂಬುದು ಮಾರಣಾಂತಿಕ ಕಾಯಿಲೆಯಾಗಿದ್ದು, ಆರಂಭದಲ್ಲೇ ಪತ್ತೆ ಹಚ್ಚಿಸದರೆ ಸ್ವಲ್ಪ ಮಟ್ಟಿಗೆ ಗುಣಪಡಿಸಬಹುದು ಆದರೆ ಕಾಲ ಮೀರಿದರೆ ರೋಗಿ ಬದುಕುಳಿಯುವುದು ಕಷ್ಟ. ಅಮೆರಿಕದ ವಿಜ್ಞಾನಿಗಳು ಹೊಸ ಆವಿಷ್ಕಾರ ಮಾಡಿದ್ದು, ಕಣ್ಣೀರಿನಿಂದ ಕ್ಯಾನ್ಸರ್ ಪತ್ತೆ ಹಚ್ಚುವ ಲೆನ್ಸ್​ ಅನ್ನು ಕಂಡು ಹಿಡಿದಿದ್ದಾರೆ.

ಕ್ಯಾಲಿಫೋರ್ನಿಯಾದ ಟೆರಾಸಾಕಿ ಇನ್​ಸ್ಟಿಟ್ಯೂಟ್ ಫಾರ್ ಬಯೋಮೆಡಿಕಲ್ ಇನ್ನೋವೇಷನ್ ತಂಡವು ಅಭಿವೃದ್ಧಿಪಡಿಸಿದ ನೋವರಲ್ ಲೆನ್ಸ್ ಎಕ್ಸೋಸೋಮ್​ಗಳನ್ನು ಪತ್ತೆ ಹಚ್ಚಲು ಸಹಾಯ ಮಾಡುತ್ತದೆ.

ಕಣ್ಣೀರಿನಲ್ಲಿ ಬಿಡುಗಡೆಗೊಳ್ಳುವ ಅತಿಸೂಕ್ಷ್ಮ ಎಕ್ಸೋಸೋಮ್​ಗಳನ್ನು ಹಿಡಿದಿಡುವಂಥ ಅತ್ಯಂತ ಸೂಕ್ಷ್ಮ ಕಣಗಳನ್ನು ಈ ಮಸೂರಗಳು ಹೊಂದಿವೆ. ಇದರಿಂದಾಗಿ ಸುಲಭ ಹಾಗೂ ಕ್ಷಿಪ್ರವಾಗಿ ಕ್ಯಾನ್ಸರ್ ಕಾಯಿಲೆಗಳನ್ನು ಪ್ರಾರಂಭದ ಹಂತದಲ್ಲಿಯೇ ಪತ್ತೆಹಚ್ಚಬಹುದು .

ಶರೀರವು ತನಗೆ ಬೇಡದ ವಸ್ತುಗಳನ್ನು ಕೋಶಗಳ ಮೂಲಕ ಹೊರ ಹಾಕುವ ಎಲ್ಲಾ ವಸ್ತುಗಳಲ್ಲೂ ಎಕ್ಸೋಸೋಮ್​ಗಳು ಧಾರಾಳವಾಗಿವೆ. ಆಯಾ ದೇಹದ ಜೈವಿಕ ಗುರುತುಗಳಿಂದ ಸಮೃದ್ಧವಾಗಿರುವ ಈ ಎಕ್ಸೋಸೋಮ್​ಗಳು ದೇಹಕ್ಕೆ ಮುಂದಾಗಬಹುದಾದ ವಿಷಯಗಳ ಮುನ್ಸೂಚನೆ ನೀಡಬಲ್ಲದು.

ಎಕ್ಸೋಸೋಮ್​ಗಳು ಹೆಚ್ಚಿನ ಜೀವಕೋಶಗಳಲ್ಲಿ ರೂಪುಗೊಳ್ಳುತ್ತವೆ, ಪ್ಲಾಸ್ಮಾ, ಲಾಲಾರಸ, ಮೂತ್ರ ಮತ್ತು ಕಣ್ಣೀರು ಮುಂತಾದ ಅನೇಕ ದೈಹಿಕ ದ್ರವಗಳಾಗಿ ಸ್ರವಿಸುತ್ತದೆ. ತಂಡ ಅಭಿವೃದ್ಧಿಪಡಿಸಿದ ವಿಧಾನವು ಈ ಮೂಲವನ್ನು ಸ್ಪರ್ಶಿಸುವ ನಮ್ಮ ಸಾಮರ್ಥ್ಯವನ್ನು ಹೆಚ್ಚು ಸುಗಮಗೊಳಿಸುತ್ತದೆ ಎಂದು ಸಂಶೋಧಕರ ತಂಡ ಹೇಳಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು