AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vitamin E Benefits: ವಿಟಮಿನ್ ಇ ಕೊರತೆ ನಿವಾರಣೆಗೆ ಈ ಆಹಾರ ಪದಾರ್ಥಗಳನ್ನು ಸೇವಿಸಿ

ನಿಮ್ಮ ಆರೋಗ್ಯ ಸುಧಾರಣೆಗೆ ವಿಟಮಿನ್ ಇ ಬಹಳ ಮುಖ್ಯ. ವಿಟಮಿನ್ ಇ ಚರ್ಮದ ಆರೋಗ್ಯ ಮತ್ತು ಕೂದಲಿನ ಆರೋಗ್ಯಕ್ಕೆ ಸಹಾಯಕವಾಗಿದೆ.

Vitamin E Benefits: ವಿಟಮಿನ್ ಇ ಕೊರತೆ ನಿವಾರಣೆಗೆ ಈ ಆಹಾರ ಪದಾರ್ಥಗಳನ್ನು ಸೇವಿಸಿ
ಸಂಗ್ರಹ ಚಿತ್ರ
TV9 Web
| Edited By: |

Updated on: Nov 30, 2021 | 8:07 AM

Share

ಒತ್ತಡದ ಜೀವನಶೈಲಿ, ಚಿಂತೆ ಎಲ್ಲವೂ ಮಾನಸಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ. ನಿಮ್ಮ ಮಾನಸಿಕ ಸ್ಥಿತಿ ಮತ್ತು ದೈಹಿಕ ಆರೋಗ್ಯ ಸುಧಾರಣೆಗೆ ನೀವು ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯ ಜೊತೆಗೆ ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳು ಅಗತ್ಯ. ದೇಹದ ಫಿಟ್ನೆಸ್​ಗಾಗಿ ಜೀವಸತ್ವಗಳು ಮತ್ತು ಖನಿಜಗಳು ಅವಶ್ಯಕ. ಹಾಗಿರುವಾಗ ನಿಮ್ಮ ಆರೋಗ್ಯ ಸುಧಾರಣೆಗೆ ವಿಟಮಿನ್ ಇ ಬಹಳ ಮುಖ್ಯ. ವಿಟಮಿನ್ ಇ ಚರ್ಮದ ಆರೋಗ್ಯ ಮತ್ತು ಕೂದಲಿನ ಆರೋಗ್ಯಕ್ಕೆ ಸಹಾಯಕವಾಗಿದೆ. ನಿಮ್ಮ ಆಹಾರ ವ್ಯವಸ್ಥೆಯಲ್ಲಿ ಈ ಕೆಲವು ಆಹಾರ ಪದಾರ್ಥಗಳನ್ನು ಸೇರಿಸುವ ಮೂಲಕ ಅರೋಗ್ಯ ಸುಧಾರಣೆ ಮಾಡಿಕೊಳ್ಳಬಹುದಾಗಿದೆ. ವಿಟಮಿನ್ ಇ ಕೊರತೆಯು ದೇಹದ ಸ್ನಾಯುಗಳಲ್ಲಿ ನೋವು ಮತ್ತು ದೌರ್ಬಲ್ಯವನ್ನು ಉಂಟು ಮಾಡುತ್ತದೆ. ವಿಟಮಿನ್ ಇ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುತ್ತದೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ವಿಟಮಿನ್ ಇ ಸಮೃದ್ಧ ಆಹಾರ ಪದಾರ್ಥಗಳು; ಆಲಿವ್ ಎಣ್ಣೆ ಆಲಿವ್ ಎಣ್ಣೆಯಲ್ಲಿ ವಿಟಮಿನ್ ಇ ಸಮೃದ್ಧವಾಗಿರುತ್ತದೆ. ನಿಮ್ಮ ಆಹಾರದಲ್ಲಿ ಆಲಿವ್ ಎಣ್ಣೆ ಸೇರಿಸುವ ಮೂಲಕ ನೀವು ವಿಟಮಿನ್ ಇ ಕೊರತೆ ನಿವಾರಣೆ ಮಾಡಿಕೊಳ್ಳಬಹುದಾಗಿದೆ.

ಅವಕಾಡೊ ಆವಕಾಡೊಗಳು ಪೋಷಕಾಂಶ ಸಮೃದ್ಧ ಮೂಲವಾಗಿದೆ. ಇದರಲ್ಲಿ ವಿಟಮಿನ್ ಇ ಸಮೃದ್ಧವಾಗಿರುತ್ತದೆ. ಆವಕಾಡೊವನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದು ಆರೋಗ್ಯಕ್ಕೆ ಒಳ್ಳೆಯದು. ನಿಮ್ಮ ಚರ್ಮ ಮತ್ತು ದೇಹವು ಆರೋಗ್ಯಕರವಾಗಿರಲು ಇದು ಸಹಾಯ ಮಾಡುತ್ತದೆ.

ಪಪ್ಪಾಯಿ ತೂಕ ನಷ್ಟಕ್ಕೆ ಪಪ್ಪಾಯಿ ಒಳ್ಳೆಯದು. ಪಪ್ಪಾಯಿಯು ವಿಟಮಿನ್ ಇ ಅಂಶವನ್ನು ಹೊಂದಿದೆ. ಇದು ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕಡಲೆಕಾಯಿ ಕಡಲೆಕಾಯಿಯು ವಿಟಮಿನ್ ಇ ಅಂಶದ ಉತ್ತಮ ಮೂಲವಾಗಿದೆ. ನಿಮ್ಮ ಆಹಾರದಲ್ಲಿ ಕಡಲೆಕಾಯಿಯನ್ನು ಸೇವಿಸುವುದರಿಂದ ನೀವು ಆರೋಗ್ಯಕರ ಮತ್ತು ಫಿಟ್ ಆಗಿರಲು ಸಹಾಯವಾಗುತ್ತದೆ. ನಿಮ್ಮ ಆಹಾರ ವ್ಯವಸ್ಥೆಯಲ್ಲಿ ಈ ಕೆಲವು ಆಹಾರ ಪದಾರ್ಥಗಳನ್ನು ಸೇರಿಸುವ ಮೂಲಕ ನೀವು ಆರೋಗ್ಯಕರವಾಗಿರಲು ಸಹಾಯಕ.

ಇದನ್ನೂ ಓದಿ:

Weight Loss: ಚಳಿಗಾಲದಲ್ಲಿ ಆರೋಗ್ಯಕರ ತೂಕ ನಷ್ಟಕ್ಕೆ ಸೇವಿಸಬಹುದಾದ ಆಹಾರ ಪದಾರ್ಥಗಳಿವು

Health Tips: ನಿದ್ರೆಯಿಂದ ಖಿನ್ನತೆ ಹೆಚ್ಚಾಗುತ್ತಾ?; ನಿದ್ರೆಗೂ ಮಾನಸಿಕ ಆರೋಗ್ಯಕ್ಕೂ ಇರುವ ನಂಟೇನು?

Follow Us
Web contact
Web contact

TV9 Kannada

Read More
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?