AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಕೂದಲಿಗೆ ರೇಷ್ಮೆಯಂಥಾ ಹೊಳಪು ಬೇಕೇ? ಕೂದಲು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಟಿಪ್ಸ್

ಬದಲಾದ ಜೀವನಶೈಲಿಯಿಂದಾಗಿ ಕೂದಲು ಉದುರುವ ಸಮಸ್ಯೆಗಳು ಕೂಡ ಹೆಚ್ಚಾಗುತ್ತಿವೆ. ಆದರೆ ಕೂದಲಿನ ಆರೋಗ್ಯ ಕಾಪಾಡುತ್ತಾ, ಕೂದಲಲ್ಲಿ ರೇಷ್ಮೆಯಂಥಾ ಹೊಳಪು ಬರುವಂತೆ ಕೂಡ ಮಾಡಬಹುದು.

ನಿಮ್ಮ ಕೂದಲಿಗೆ ರೇಷ್ಮೆಯಂಥಾ ಹೊಳಪು ಬೇಕೇ? ಕೂದಲು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಟಿಪ್ಸ್
Hair
TV9 Web
| Edited By: |

Updated on: Jun 17, 2022 | 8:00 AM

Share

ಬದಲಾದ ಜೀವನಶೈಲಿಯಿಂದಾಗಿ ಕೂದಲು (Hair)ಉದುರುವ ಸಮಸ್ಯೆಗಳು ಕೂಡ ಹೆಚ್ಚಾಗುತ್ತಿವೆ. ಆದರೆ ಕೂದಲಿನ ಆರೋಗ್ಯ ಕಾಪಾಡುತ್ತಾ, ಕೂದಲಲ್ಲಿ ರೇಷ್ಮೆಯಂಥಾ ಹೊಳಪು ಬರುವಂತೆ ಕೂಡ ಮಾಡಬಹುದು. ಆಧುನಿಕ ಜೀವನಶೈಲಿಯಿಂದ ಕೆಲವು ಹಾರ್ಮೋನುಗಳ, ಅದರಲ್ಲೂ ಮುಖ್ಯವಾಗಿ ಕಾರ್ಟಿಸೋಲ್ ಎಂಬ ಹಾರ್ಮೋನಿನ ಕಾರ್ಯನಿರ್ವಹಣೆಯಲ್ಲಿ ವ್ಯತಿರಿಕ್ತತೆ ಉಂಟಾಗಿ ‘ಮೆಲನಿನ್’ ಎಂಬ ವರ್ಣದ್ರವ್ಯವನ್ನು ಸೂಸುವ ಜೀವಕೋಶಗಳಲ್ಲಿನ ಕೆಲವು ವಂಶವಾಹಿನಿಗಳು ಕಾರ್ಯವನ್ನು ನಿಲ್ಲಿಸಬಹುದು.

ಇನ್ನೂ ಕೆಲವು ಬಾರಿ ನಾವು ತಿನ್ನುವ ಆಹಾರದಲ್ಲಿ ಕೂದಲ ಬೆಳವಣಿಗೆಗೆ ಬೇಕಾಗುವ ವಿಟಮಿನ್‌ಗಳ ಅಥವಾ ಅಮೈನೊ ಆಮ್ಲಗಳ ಕೊರತೆ ಇರಬಹುದು. ಕೂದಲು ಬೆಳೆಯದೆ ಇರಬಹುದು. ಈ ಎಲ್ಲಾ ಕಾರಣಗಳಿಂದ ಕೂದಲು ಬಹುಬೇಗ ಬಿಳಿಯಾಗಬಹುದು ಅಥವಾ ಉದುರಬಹುದು.

ಕೂದಲು ನುಣುಪಾಗಿ ಹೊಳೆಯುವಂತಾಗಲು ಹೀಗೆ ಮಾಡಿ ತೆಂಗಿನ ಎಣ್ಣೆ ಹಾಗೂ ನಿಂಬೆಹಣ್ಣು: ಕೋಕೋನಟ್ ಹೇರ್ ಆಯಿಲ್ ಜತೆಗೆ ನಿಂಬೆ ಹಣ್ಣಿನ ರಸವನ್ನು ಮಿಕ್ಸ್ ಮಾಡಿ ತಲೆಗೆ ಹಚ್ಚಬೇಕು. ಕೇವಲ 5-7 ನಿಮಿಷಗಳ ಬಳಿಕ ಬಾಚಣಿಗೆ ತೆಗೆದುಕೊಂಡು ಕೂದಲು ಬಾಚಿ ರಾತ್ರಿಇಡೀ ಹಾಗೆಯೇ ಇಡಿ ಮರುದಿನ ತಲೆಸ್ನಾನ ಮಾಡಿ.

ತೆಂಗಿನ ಎಣ್ಣೆ ಹಾಗೂ ಜೇನುತುಪ್ಪ: ತೆಂಗಿನ ಎಣ್ಣೆ ಹಾಗೂ ಜೇನುತುಪ್ಪವನ್ನು ಮಿಕ್ಸ್ ಮಾಡಿ ಒಲೆಯಮೇಲಿಟ್ಟು ಸ್ವಲ್ಪ ಬೆಚ್ಚಗೆ ಮಾಡಿ ಬಳಿಕ ತಲೆಗೆ ಹಾಕಿ, ಒಣಗುವವರೆಗೆ ಹಾಗೆಯೇ ಬಿಡಿ ಬಳಿಕ ಟವಲ್​ ಒದ್ದೆ ಮಾಡಿಕೊಂಡು ಒರೆಸಿ, ಬಳಿಕ ತಲೆಸ್ನಾನ ಮಾಡಿ.

ಬಾಳೆಹಣ್ಣು, ಅವಕಾಡೋ ಹಾಗೂ ಕೋಕೋನಟ್ ಆಯಿಲ್: ಬಾಳೆಹಣ್ಣು, ಅವಕಾಡೋ ಹಾಗೂ ಕೋಕೋನಟ್ ಹೇರ್ ಆಯಿಲ್ ಮಿಶ್ರಣ ಮಾಡಿ ಕೂದಲಿಗೆ ಹಚ್ಚಿ, 2-3 ನಿಮಿಷಗಳ ಕಾಲ ಮುಟ್ಟದೇ ಹಾಗೆಯೇ ಬಿಡಿ ಬಳಿಕ ಬಾಚಣಿಗೆ ತೆಗೆದುಕೊಂಡು ಕೂದಲನ್ನು ಬಾಚಿ ಹಾಗೆಯೇ 10 ನಿಮಿಷಗಳ ಕಾಲ ತಲೆಗೆ ಮಸಾಜ್ ಮಾಡಿ. ಬಳಿಕ ಕೂದಲು ತೊಳೆಯಿರಿ.

ಕೋಕೋನಟ್ ಹಾಗೂ ಪೆಪ್ಪರ್​ಮೆಂಟ್ ಮಾಸ್ಕ್​: ಎರಡು ಚಮಚದಷ್ಟು ಕೋಕೋನಟ್ ಆಯಿಲ್, ಹಾಗೂ ಪೆಪ್ಪರ್​ಮೆಂಟ್ ಆಯಿಲ್ ಮಿಕ್ಸ್ ಮಾಡಿ ಮಿಕ್ಸ್ ಮಾಡಿ ಸ್ವಲ್ಪ ಬಿಸಿ ಮಾಡಿ ಬಳಿಕ ಅದು ತಣ್ಣಗಾಗುವವರೆಗೆ ಫ್ರಿಜ್​ನಲ್ಲಿರಿಸಬೇಕು. ಮರುದಿನ ಕೂದಲಿಗೆ ಹಚ್ಚಿ 20-25 ನಿಮಿಗಳ ಬಳಿಕ ತಲೆ ಸ್ನಾನ ಮಾಡಬೇಕು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ