AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss Tips: ದೇಹದ ತೂಕ ಇಳಿಸಲು ಓಟ್ಸ್ ಸೇವಿಸಿ

ಓಟ್ಸ್ ತಿನ್ನುವುದರಿಂದ ಪದೇ ಪದೇ ಹಸಿವಾಗಲ್ಲ. ಹೀಗಾಗಿ ದೇಹದ ತೂಕವನ್ನು ಸುಲಭವಾಗಿ ಕಡಿಮೆಗೊಳಿಸಬಹುದು. ಒಟ್ಸ್ ಸಿಹಿಯಾಗಿರುತ್ತದೆ. ತಿನ್ನಲು ರುಚಿಯಾಗಿರುತ್ತದೆ ಹಾಗೂ ಇದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

Weight Loss Tips: ದೇಹದ ತೂಕ ಇಳಿಸಲು ಓಟ್ಸ್ ಸೇವಿಸಿ
ಓಟ್ಸ್
TV9 Web
| Edited By: |

Updated on: Aug 03, 2021 | 6:53 AM

Share

ದೇಹದ ತೂಕ ಇಳಿಸಲು ಓಟ್ಸ್ ಸೇವಿಸುವುದು ಉತ್ತಮ ಆಯ್ಕೆ. ತೂಕ ಇಳಿಸಲು ಹಲವರು ಪಥ್ಯ ಮಾಡುತ್ತಾರೆ. ಆದರೆ ಆಹಾರ ಪಥ್ಯದಿಂದ ದೇಹಕ್ಕೆ ಬೇಕಾದ ಪೌಷ್ಟಿಕಾಂಶ ಸಿಗುವುದಿಲ್ಲ. ಹೀಗಾಗಿ ಪಥ್ಯದ ಜೊತೆಗೆ ಹೆಚ್ಚು ಪೌಷ್ಟಿಕಾಂಶ ಇರುವ ಆಹಾರ ದೇಹಕ್ಕೆ ಹೋಗಬೇಕು. ಇದರಿಂದ ಓಟ್ಸ್ ಒಳ್ಳೆಯ ಆಯ್ಕೆ. ಬೆಳಿಗ್ಗೆ ತಿಂಡಿಗೆ (Break Fast) ಓಟ್ಸ್ ಸೇವಿಸುವುದರಿಂದ ಪದೇ ಪದೇ ಹಸಿವಾಗಲ್ಲ. ಇದರಿಂದ ಮಧ್ಯ ಮಧ್ಯ ಆಹಾರ ಸೇವಿಸುವ ಅಗತ್ಯವೂ ಇರಲ್ಲ.

ಓಟ್ಸ್ ತಿನ್ನುವುದರಿಂದ ಪದೇ ಪದೇ ಹಸಿವಾಗಲ್ಲ. ಹೀಗಾಗಿ ದೇಹದ ತೂಕವನ್ನು ಸುಲಭವಾಗಿ ಕಡಿಮೆಗೊಳಿಸಬಹುದು. ಒಟ್ಸ್ ಸಿಹಿಯಾಗಿರುತ್ತದೆ. ತಿನ್ನಲು ರುಚಿಯಾಗಿರುತ್ತದೆ ಹಾಗೂ ಇದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಓಟ್ಸ್ನಲ್ಲಿದೆ ಪೌಷ್ಟಿಕಾಂಶ ಓಟ್ಸ್ ಒಂದು ರೀತಿಯ ಧಾನ್ಯವಾಗಿದ್ದು, ಇದು ತಿನ್ನಲು ರುಚಿಕರವಾಗಿರುತ್ತದೆ ಮತ್ತು ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿ ಮ್ಯಾಂಗನೀಸ್, ಪ್ರೋಟೀನ್, ರಂಜಕ ಮತ್ತು ಕಬ್ಬಿಣವಿದೆ. ಇದರಲ್ಲಿ ಪ್ರೋಟೀನ್ ಮತ್ತು ಫೈಬರ್ ಸಮೃದ್ಧವಾಗಿದೆ. ಓಟ್ಸ್​ನಲ್ಲಿರುವ ಫೈಬರ್ ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಹೀಗಾಗಿ ಗುಣಮಟ್ಟವಲ್ಲದ ಆಹಾರ ತಿನ್ನುವ ಅನಿವಾರ್ಯತೆಯನ್ನು ದೂರ ಮಾಡುತ್ತದೆ. 2014ರಲ್ಲಿ ನ್ಯೂಟ್ರಿಷನ್ ಜರ್ನಲ್​ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಓಟ್ಸ್ ತಿನ್ನುವುದರಿಂದ ಪದೇ ಪದೇ ಹಸಿವಾಗಲ್ಲ.

ತೂಕ ಇಳಿಸಲು ಓಟ್ಸ್​ನ ಈ ರೀತಿ ಸೇವಿಸಿ ಮೂರು ರೀತಿಯ ಓಟ್ಸ್ ಮಾರುಕಟ್ಟೆಯಲ್ಲಿ ಲಭ್ಯವಿದೆ. ಅದರಲ್ಲಿ ಒಂದು ಓಟ್ಸ್​ನ ಆಯ್ಕೆ ಮಾಡಿ. ರೋಲ್ಡ್ ಓಟ್ಸ್ ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿರುತ್ತದೆ. ಒಟ್ಸ್​ನ ಹಾಲಿನೊಂದಿಗೆ ಕುದಿಸಿ. ಅದಕ್ಕೆ ಒಂದು ಚಮಚ ಜೇನುತುಪ್ಪ, ತಾಜಾ ಹಣ್ಣುಗಳನ್ನು ಸೇರಿಸಿ ತಿನ್ನಿ. ಅಥವಾ ಓಟ್ಸ್​ಗೆ ಒಂದು ಚಮಚ ತುಪ್ಪ, ಬೀನ್ಸ್, ಬಟಾಣಿ ಮತ್ತು ಕ್ಯಾರೆಟ್ ಸೇರಿಸಿ ತಿನ್ನಬಹುದು.

ಇದನ್ನೂ ಓದಿ

Women Health: ಪಿಸಿಓಎಸ್ ಎಂದರೇನು? ಇದು ಮಹಿಳೆಯರಲ್ಲಿ ಬಂಜೆತನದ ಸಮಸ್ಯೆಗೆ ಹೇಗೆ ಕಾರಣ ಎಂಬುದನ್ನು ತಿಳಿಯಿರಿ

Weight Loss Tips: ರಾತ್ರಿ ಮಲಗುವ ಮೊದಲು ಮಾಡುವ ಈ ತಪ್ಪುಗಳು ದೇಹದ ತೂಕ ಹೆಚ್ಚಾಗುವಂತೆ ಮಾಡುತ್ತವೆ

(Weight Loss Tips Eating oats reduces body weight)

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ