AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight loss: ತೂಕ ನಷ್ಟಕ್ಕೆ ಮೊಟ್ಟೆ ಎಷ್ಟು ಪ್ರಯೋಜನಕಾರಿಯಾಗಿದೆ ಗೊತ್ತಾ?

ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಹಣ್ಣುಗಳು ಮತ್ತು ತರಕಾರಿಗಳೊಂದಿಗೆ ಆರೋಗ್ಯಕರ ಉಪಹಾರದ ಭಾಗವಾಗಿ ಮೊಟ್ಟೆಗಳನ್ನು ಸೇವಿಸುವುದು ಉತ್ತಮ ಆಯ್ಕೆಯಾಗಿದೆ. ಯಾಕೆಂದರೆ ಮೊಟ್ಟೆ ಹೆಚ್ಚಿನ ಪ್ರೊಟೀನ್ ಅಂಶದಿಂದಾಗಿ ತೂಕವನ್ನು ಕಳೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ.

Weight loss: ತೂಕ ನಷ್ಟಕ್ಕೆ ಮೊಟ್ಟೆ ಎಷ್ಟು ಪ್ರಯೋಜನಕಾರಿಯಾಗಿದೆ ಗೊತ್ತಾ?
ತೂಕ ನಷ್ಟಕ್ಕೆ ಮೊಟ್ಟೆ Image Credit source: Unsplash/Tamanna Rumee
ಅಕ್ಷತಾ ವರ್ಕಾಡಿ
|

Updated on: Jun 23, 2023 | 12:21 PM

Share

ಮೊಟ್ಟೆ(Eggs) ಪ್ರೋಟೀನ್‌ ಮತ್ತು ಆರೋಗ್ಯಕರ ಕೊಬ್ಬುಗಳ ಅತ್ಯುತ್ತಮ ಮೂಲವಾಗಿದ್ದು, ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಬೆಳಗಿನ ಉಪಾಹಾರಕ್ಕಾಗಿ ಮೊಟ್ಟೆಗಳನ್ನು ತಿನ್ನುವುದರಿಂದ ದಿನವಿಡೀ 400 ಕ್ಯಾಲೊರಿಗಳನ್ನು ಮಿತಿಗೊಳಿಸಬಹುದು ಎಂದು ಕೆಲವು ಅಧ್ಯಯನಗಳು ಸೂಚಿಸುತ್ತವೆ. ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಹಣ್ಣುಗಳು ಮತ್ತು ತರಕಾರಿಗಳೊಂದಿಗೆ ಆರೋಗ್ಯಕರ ಉಪಹಾರದ ಭಾಗವಾಗಿ ಮೊಟ್ಟೆಗಳನ್ನು ಸೇವಿಸುವುದು ಉತ್ತಮ ಆಯ್ಕೆಯಾಗಿದೆ. ಯಾಕೆಂದರೆ ಮೊಟ್ಟೆ ಹೆಚ್ಚಿನ ಪ್ರೊಟೀನ್ ಅಂಶದಿಂದಾಗಿ ತೂಕವನ್ನು ಕಳೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಜೊತೆಗೆ ಹೆಚ್ಚಿನ ಕ್ಯಾಲೊರಿಗಳನ್ನು ಸುಡಲು ಕೂಡ ಸಹಾಯ ಮಾಡುತ್ತದೆ.

ಆರೋಗ್ಯಕರವಾಗಿ ತೂಕ ಹೇಗೆ ಕಳೆದುಕೊಳ್ಳುವುದು?

ಸ್ಥೂಲಕಾಯತೆಯು ನಿಮ್ಮ ಆರೋಗ್ಯವನ್ನು ಹದಗೆಡಿಸುವುದು ಮಾತ್ರವಲ್ಲದೇ, ನಿಮ್ಮನ್ನು ಮಾನಸಿಕವಾಗಿಯೂ ಕುಗ್ಗಿಸುತ್ತದೆ. ಇದು ಮಧುಮೇಹ, ಹೃದ್ರೋಗಗಳು ಮತ್ತು ಕೆಲವು ರೀತಿಯ ಕ್ಯಾನ್ಸರ್‌ನಂತಹ ದೀರ್ಘಕಾಲದ ಮತ್ತು ತೀವ್ರವಾದ ಆರೋಗ್ಯ ಸಮಸ್ಯೆಗಳನ್ನು ಕೂಡ ಒಳಗೊಂಡಿದೆ. ಆದ್ದರಿಂದ ಆರೋಗ್ಯಕರವಾಗಿ ನಿಧಾನವಾಗಿ ತೂಕ ಇಳಿಸುಕೊಳ್ಳುವ ಪ್ರಯತ್ನದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ.

ಇದನ್ನೂ ಓದಿ: ಪೇರಳೆ ತಿನ್ನಲು ಸರಿಯಾದ ಸಮಯ ಯಾವಾಗ? ಪ್ರಯೋಜನಗಳು ಮತ್ತು ಅಡ್ಡಪರಿಣಾಮಗಳು

ಆರೋಗ್ಯಕರವಾಗಿ ತೂಕ ಕಳೆದುಕೊಳ್ಳಲು ಸಲಹೆಗಳು ಇಲ್ಲಿವೆ:

  • ಅಧಿಕ ತೂಕದ ಬಗ್ಗೆ ಅತಿಯಾಗಿ ಚಿಂತಿಸದಿರಿ.
  • ಸಾಕಷ್ಟು ನೀರು ಕುಡಿಯಿರಿ.
  • ಬೆಳಗಿನ ಉಪಾಹಾರವನ್ನು ಬಿಡಬೇಡಿ.
  • ನಿಯಮಿತವಾಗಿ ತಿನ್ನಿರಿ
  • ಬೆಳಗಿನ ಉಪಾಹಾರಕ್ಕಾಗಿ ಪ್ರೋಟೀನ್ಗಳನ್ನು ಸೇವಿಸಿ.
  • ತಿನ್ನಲು ಸಣ್ಣ ಪ್ಲೇಟ್ ಬಳಸಿ.
  • ಹೆಚ್ಚು ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ.
  • ಮದ್ಯಪಾನ ಮತ್ತು ಧೂಮಪಾನವನ್ನು ತಪ್ಪಿಸಿ.
  • ಕರಿದ ಆಹಾರಗಳ ಸೇವನೆಯನ್ನು ಕಡಿಮೆ ಮಾಡಿ

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ