AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight loss: ತೂಕ ನಷ್ಟಕ್ಕೆ ಮೊಟ್ಟೆ ಎಷ್ಟು ಪ್ರಯೋಜನಕಾರಿಯಾಗಿದೆ ಗೊತ್ತಾ?

ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಹಣ್ಣುಗಳು ಮತ್ತು ತರಕಾರಿಗಳೊಂದಿಗೆ ಆರೋಗ್ಯಕರ ಉಪಹಾರದ ಭಾಗವಾಗಿ ಮೊಟ್ಟೆಗಳನ್ನು ಸೇವಿಸುವುದು ಉತ್ತಮ ಆಯ್ಕೆಯಾಗಿದೆ. ಯಾಕೆಂದರೆ ಮೊಟ್ಟೆ ಹೆಚ್ಚಿನ ಪ್ರೊಟೀನ್ ಅಂಶದಿಂದಾಗಿ ತೂಕವನ್ನು ಕಳೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ.

Weight loss: ತೂಕ ನಷ್ಟಕ್ಕೆ ಮೊಟ್ಟೆ ಎಷ್ಟು ಪ್ರಯೋಜನಕಾರಿಯಾಗಿದೆ ಗೊತ್ತಾ?
ತೂಕ ನಷ್ಟಕ್ಕೆ ಮೊಟ್ಟೆ Image Credit source: Unsplash/Tamanna Rumee
ಅಕ್ಷತಾ ವರ್ಕಾಡಿ
|

Updated on: Jun 23, 2023 | 12:21 PM

Share

ಮೊಟ್ಟೆ(Eggs) ಪ್ರೋಟೀನ್‌ ಮತ್ತು ಆರೋಗ್ಯಕರ ಕೊಬ್ಬುಗಳ ಅತ್ಯುತ್ತಮ ಮೂಲವಾಗಿದ್ದು, ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಬೆಳಗಿನ ಉಪಾಹಾರಕ್ಕಾಗಿ ಮೊಟ್ಟೆಗಳನ್ನು ತಿನ್ನುವುದರಿಂದ ದಿನವಿಡೀ 400 ಕ್ಯಾಲೊರಿಗಳನ್ನು ಮಿತಿಗೊಳಿಸಬಹುದು ಎಂದು ಕೆಲವು ಅಧ್ಯಯನಗಳು ಸೂಚಿಸುತ್ತವೆ. ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಹಣ್ಣುಗಳು ಮತ್ತು ತರಕಾರಿಗಳೊಂದಿಗೆ ಆರೋಗ್ಯಕರ ಉಪಹಾರದ ಭಾಗವಾಗಿ ಮೊಟ್ಟೆಗಳನ್ನು ಸೇವಿಸುವುದು ಉತ್ತಮ ಆಯ್ಕೆಯಾಗಿದೆ. ಯಾಕೆಂದರೆ ಮೊಟ್ಟೆ ಹೆಚ್ಚಿನ ಪ್ರೊಟೀನ್ ಅಂಶದಿಂದಾಗಿ ತೂಕವನ್ನು ಕಳೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಜೊತೆಗೆ ಹೆಚ್ಚಿನ ಕ್ಯಾಲೊರಿಗಳನ್ನು ಸುಡಲು ಕೂಡ ಸಹಾಯ ಮಾಡುತ್ತದೆ.

ಆರೋಗ್ಯಕರವಾಗಿ ತೂಕ ಹೇಗೆ ಕಳೆದುಕೊಳ್ಳುವುದು?

ಸ್ಥೂಲಕಾಯತೆಯು ನಿಮ್ಮ ಆರೋಗ್ಯವನ್ನು ಹದಗೆಡಿಸುವುದು ಮಾತ್ರವಲ್ಲದೇ, ನಿಮ್ಮನ್ನು ಮಾನಸಿಕವಾಗಿಯೂ ಕುಗ್ಗಿಸುತ್ತದೆ. ಇದು ಮಧುಮೇಹ, ಹೃದ್ರೋಗಗಳು ಮತ್ತು ಕೆಲವು ರೀತಿಯ ಕ್ಯಾನ್ಸರ್‌ನಂತಹ ದೀರ್ಘಕಾಲದ ಮತ್ತು ತೀವ್ರವಾದ ಆರೋಗ್ಯ ಸಮಸ್ಯೆಗಳನ್ನು ಕೂಡ ಒಳಗೊಂಡಿದೆ. ಆದ್ದರಿಂದ ಆರೋಗ್ಯಕರವಾಗಿ ನಿಧಾನವಾಗಿ ತೂಕ ಇಳಿಸುಕೊಳ್ಳುವ ಪ್ರಯತ್ನದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ.

ಇದನ್ನೂ ಓದಿ: ಪೇರಳೆ ತಿನ್ನಲು ಸರಿಯಾದ ಸಮಯ ಯಾವಾಗ? ಪ್ರಯೋಜನಗಳು ಮತ್ತು ಅಡ್ಡಪರಿಣಾಮಗಳು

ಆರೋಗ್ಯಕರವಾಗಿ ತೂಕ ಕಳೆದುಕೊಳ್ಳಲು ಸಲಹೆಗಳು ಇಲ್ಲಿವೆ:

  • ಅಧಿಕ ತೂಕದ ಬಗ್ಗೆ ಅತಿಯಾಗಿ ಚಿಂತಿಸದಿರಿ.
  • ಸಾಕಷ್ಟು ನೀರು ಕುಡಿಯಿರಿ.
  • ಬೆಳಗಿನ ಉಪಾಹಾರವನ್ನು ಬಿಡಬೇಡಿ.
  • ನಿಯಮಿತವಾಗಿ ತಿನ್ನಿರಿ
  • ಬೆಳಗಿನ ಉಪಾಹಾರಕ್ಕಾಗಿ ಪ್ರೋಟೀನ್ಗಳನ್ನು ಸೇವಿಸಿ.
  • ತಿನ್ನಲು ಸಣ್ಣ ಪ್ಲೇಟ್ ಬಳಸಿ.
  • ಹೆಚ್ಚು ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ.
  • ಮದ್ಯಪಾನ ಮತ್ತು ಧೂಮಪಾನವನ್ನು ತಪ್ಪಿಸಿ.
  • ಕರಿದ ಆಹಾರಗಳ ಸೇವನೆಯನ್ನು ಕಡಿಮೆ ಮಾಡಿ

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?