AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿಯುವುದರಿಂದ ತೂಕ ಕಡಿಮೆಯಾಗುತ್ತಾ?

ಇತ್ತೀಚೆಗೆ, ಅನೇಕ ಜನರು ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿದ್ದು,ಅಂಥವರಿಗೆ ಜೀರಿಗೆ ನೀರು ಉತ್ತಮ ಪರಿಹಾರ ಎನ್ನುತ್ತಾರೆ ತಜ್ಞರು. ಬೆಳಗ್ಗೆ ಎದ್ದ ತಕ್ಷಣ ಜೀರಿಗೆ ನೀರನ್ನು ಕುಡಿಯುವುದರಿಂದ ಅದ್ಭುತವಾದ ಪ್ರಯೋಜನಗಳನ್ನು ಪಡೆಯಬಹುದು.

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿಯುವುದರಿಂದ ತೂಕ ಕಡಿಮೆಯಾಗುತ್ತಾ?
Cumin waterImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 25, 2024 | 6:59 PM

Share

ಜೀರಿಗೆ ನೀರನ್ನು ಕುಡಿಯುವುದರಿಂದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇತ್ತೀಚೆಗೆ, ಅನೇಕ ಜನರು ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿದ್ದು,ಅಂಥವರಿಗೆ ಜೀರಿಗೆ ನೀರು ಉತ್ತಮ ಪರಿಹಾರ ಎನ್ನುತ್ತಾರೆ ತಜ್ಞರು. ಬೆಳಗ್ಗೆ ಎದ್ದ ತಕ್ಷಣ ಜೀರಿಗೆ ನೀರನ್ನು ಕುಡಿಯುವುದರಿಂದ ಅದ್ಭುತವಾದ ಪ್ರಯೋಜನಗಳನ್ನು ಪಡೆಯಬಹುದು. ಜೀರಿಗೆ ನೀರಿನಲ್ಲಿ ಕ್ಯಾಲೋರಿ ಕಡಿಮೆ ಇರುವುರಿಂದ, ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರನ್ನು ಕುಡಿಯುವುದರಿಂದ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. ಈ ನೀರು ತೂಕ ಇಳಿಸಲು ಸಹಾಯ ಮಾಡುತ್ತದೆ.

ಜೀರಿಗೆ ಕಬ್ಬಿಣದಂತಹ ಅಗತ್ಯ ಪೋಷಕಾಂಶಗಳನ್ನು ಹೊಂದಿದ್ದು, ಇದು ರಕ್ತದಲ್ಲಿ ಆಮ್ಲಜನಕವನ್ನು ಸಾಗಿಸುವ ಹಿಮೋಗ್ಲೋಬಿನ್ ಅನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ. ಇದು ರಕ್ತ ಹೆಪ್ಪುಗಟ್ಟುವಿಕೆ ಮತ್ತು ದೈಹಿಕ ಉರಿಯೂತದ ಅಪಾಯವನ್ನು ಕಡಿಮೆ ಮಾಡುತ್ತದೆ. ಜೀರಿಗೆಯಲ್ಲಿ ಆ್ಯಂಟಿಆಕ್ಸಿಡೆಂಟ್ ಗಳಿದ್ದು, ಸ್ವತಂತ್ರ ರಾಡಿಕಲ್ಗಳೊಂದಿಗೆ ಹೋರಾಡಿ ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತಾರೆ. ಜೀರಿಗೆ ನೀರನ್ನು ಕುಡಿಯುವುದರಿಂದ ತೂಕ ನಷ್ಟದ ಜೊತೆಗೆ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಜೀರಿಗೆ ನೀರು ಅಜೀರ್ಣಕ್ಕೆ ತುಂಬಾ ಒಳ್ಳೆಯದು. ಹೊಟ್ಟೆ ಉಬ್ಬರ ಮತ್ತು ತೂಕದಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಜೀರಿಗೆ ನೀರನ್ನು ಕುಡಿಯಿರಿ. ಇದು ಹೊಟ್ಟೆಯ ಅಸ್ವಸ್ಥತೆಯನ್ನು ಸಹ ತೆಗೆದುಹಾಕುತ್ತದೆ.

ಇದನ್ನೂ ಓದಿ: ತೂಕ ಇಳಿಸಬೇಕಾ?; ಕೇಸರಿ ಬಳಸಿ!

ಜೀರಿಗೆಯಲ್ಲಿ ಪೊಟ್ಯಾಸಿಯಮ್ ಇದೆ. ಅಧಿಕ ರಕ್ತದೊತ್ತಡ ಹೊಂದಿರುವ ಜನರಿಗೆ ಪೊಟ್ಯಾಸಿಯಮ್ ಮುಖ್ಯವಾಗಿದೆ. ಜೀರಿಗೆ ನೀರು ಕುಡಿಯುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಇದು ಹೃದ್ರೋಗದ ಅಪಾಯವನ್ನೂ ಕಡಿಮೆ ಮಾಡುತ್ತದೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಅಥವಾ ಆರೋಗ್ಯ ಕಾಪಾಡಿಕೊಳ್ಳಲು ಜೀರಿಗೆ ನೀರನ್ನು ಕುಡಿಯಿರಿ.ಜೀರಿಗೆ ನೀರು ಕುಡಿಯುವುದರಿಂದ ತೂಕ ಇಳಿಸುವುದು ಮಾತ್ರವಲ್ಲ, ಸಕ್ಕರೆಯಿಂದ ಹಿಡಿದು ಎಲ್ಲವನ್ನೂ ನಿಯಂತ್ರಣದಲ್ಲಿಡುತ್ತದೆ. ಜೀರಿಗೆ ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ತ್ವರಿತವಾಗಿ ಹೆಚ್ಚಿಸುವುದಿಲ್ಲ. ಹಾಗಾಗಿ ಮಧುಮೇಹಿಗಳು ಜೀರಿಗೆ ನೀರನ್ನು ಕುಡಿಯಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!