Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಗಟ್ಟಿಯಾಗಿ ಹಲ್ಲುಜ್ಜುತ್ತೀರಾ? ಯಾವ ರೀತಿಯ ಬ್ರಶ್ ಬಳಸಬೇಕು?

ನಿಮ್ಮ ಹಲ್ಲುಗಳನ್ನು ತುಂಬಾ ಗಟ್ಟಿಯಾಗಿ ಉಜ್ಜುವುದು ನಿಮ್ಮ ಬಾಯಿಯ ಆರೋಗ್ಯಕ್ಕೆ ಸಮಸ್ಯೆ ಉಂಟುಮಾಡಬಹುದು. ಹಲ್ಲಿನ ಮೇಲೆ ಹೆಚ್ಚಿನ ಒತ್ತಡವನ್ನು ಹಾಕುವುದರಿಂದ ನಿಮ್ಮ ದಂತಕವಚವು ನಿಧಾನವಾಗಿ ಸವೆದುಹೋಗಬಹುದು.

ನೀವು ಗಟ್ಟಿಯಾಗಿ ಹಲ್ಲುಜ್ಜುತ್ತೀರಾ? ಯಾವ ರೀತಿಯ ಬ್ರಶ್ ಬಳಸಬೇಕು?
ಬ್ರಶ್Image Credit source: iStock
Follow us
ಸುಷ್ಮಾ ಚಕ್ರೆ
|

Updated on: Nov 11, 2023 | 6:13 PM

ನಾವು ಹಲ್ಲು ಮತ್ತು ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಬಾಯಿ ದುರ್ನಾತ ಬರಬಾರದೆಂದು ಮೌತ್​ವಾಶ್, ಮೌತ್​ ಫ್ರೆಷನರ್ ಏನೇ ಬಳಸಬಹುದು. ಆದರೆ, ಹಲ್ಲಿನ ಆರೋಗ್ಯ ಚೆನ್ನಾಗಿರದಿದ್ದರೆ ಅದು ನಮಗೂ, ಬೇರೆಯವರಿಗೂ ಕಿರಿಕಿರಿ ಉಂಟುಮಾಡುತ್ತದೆ. ಕೆಲವರು ದಿನಕ್ಕೆ 2 ಬಾರಿ ಬ್ರಶ್ ಮಾಡುತ್ತಾರೆ. ಆದರೆ, ಅವರಿಗೆ ಸರಿಯಾಗಿ ಹೇಗೆ ಬ್ರಶ್ ಮಾಡಬೇಕೆಂಬುದು ಗೊತ್ತಿರುವುದಿಲ್ಲ. ನೀವು ಕೂಡ ಗಟ್ಟಿಯಾಗಿ ಮತ್ತು ಗಟ್ಟಿಯಾದ ಬ್ರಶ್​ನಿಂದ ಹಲ್ಲು ಉಜ್ಜುವವರಾಗಿದ್ದರೆ ಆ ಅಭ್ಯಾಸವನ್ನು ಬದಲಾಯಿಸಿಕೊಳ್ಳುವುದು ಉತ್ತಮ.

ನೀವು ತುಂಬಾ ಗಟ್ಟಿಯಾಗಿ ಬ್ರಷ್ ಮಾಡಿದರೆ ಏನಾಗುತ್ತದೆ ಎಂದು ಗೊತ್ತೇ? ನಿಮ್ಮ ಹಲ್ಲುಗಳನ್ನು ತುಂಬಾ ಗಟ್ಟಿಯಾಗಿ ಉಜ್ಜುವುದು ನಿಮ್ಮ ಬಾಯಿಯ ಆರೋಗ್ಯಕ್ಕೆ ಸಮಸ್ಯೆ ಉಂಟುಮಾಡಬಹುದು. ಹಲ್ಲಿನ ಮೇಲೆ ಹೆಚ್ಚಿನ ಒತ್ತಡವನ್ನು ಹಾಕುವುದರಿಂದ ನಿಮ್ಮ ದಂತಕವಚವು ನಿಧಾನವಾಗಿ ಸವೆದುಹೋಗಬಹುದು. ಇದರಿಂದ ಹಲ್ಲುಗಳು ಮತ್ತಷ್ಟು ಸೆನ್ಸಿಟಿವ್ ಆಗಬಹುದು.

ಇದನ್ನೂ ಓದಿ: ಬೆಳಗ್ಗೆ ಹಲ್ಲುಜ್ಜದೆ ಆಹಾರ ತಿನ್ನುವ ಅಭ್ಯಾಸವಿದೆಯೇ? ಇದರಿಂದ ನಿಮ್ಮ ವಸಡಿಗೆ ಮಾತ್ರವಲ್ಲ ಹೃದಯಕ್ಕೂ ಅಪಾಯ

ತುಂಬಾ ಗಟ್ಟಿಯಾಗಿ ಹಲ್ಲುಜ್ಜುವುದರಿಂದ ವಸಡು ಸಡಿಲವಾಗುತ್ತದೆ. ಇದು ನಿಮ್ಮ ನಗುವಿನ ಮೇಲೆ ಪರಿಣಾಮ ಬೀರುವುದು ಮಾತ್ರವಲ್ಲದೆ, ನಿಮ್ಮ ಹಲ್ಲುಗಳ ಬೇರುಗಳು ಹೊರಗೆ ಕಾಣಿಸಬಹುದು. ಇದರಿಂದ ಹಲ್ಲುಗಳು ಒಳಗೊಳಗೇ ಕೊಳೆಯತೊಡಗುತ್ತದೆ.

ಸರಿಯಾದ ಹಲ್ಲುಜ್ಜುವ ಯಾವುದು?:

ನೀವು ಮೃದುವಾದ ಬ್ರಿಸ್ಟಲ್ ಟೂತ್ ಬ್ರಷ್ ಅನ್ನು ಬಳಸಿ.

ನಿಮ್ಮ ಹಲ್ಲುಗಳ ಮೇಲೆ 45 ಡಿಗ್ರಿ ಕೋನದಲ್ಲಿ ಬ್ರಷ್ ಅನ್ನು ಹಿಡಿದುಕೊಂಡು ಬ್ರಶ್ ಮಾಡಿ.

ನಿಮ್ಮ ಒಸಡುಗಳನ್ನು ಕೂಡ ನಿಧಾನವಾಗಿ ಬ್ರಶ್ ಮಾಡಿ.

ನೀವು ಎಲೆಕ್ಟ್ರಿಕ್ ಟೂತ್ ಬ್ರಷ್ ಅನ್ನು ಬಳಸಿದರೆ, ನಿಮ್ಮ ಹಲ್ಲುಗಳ ಮೇಲೆ ನೀವು ಅದನ್ನು ಬಲವಾಗಿ ಒತ್ತಬೇಕಾಗಿಲ್ಲ. ಅದನ್ನು ಹಲ್ಲುಗಳ ಮೇಲೆ ಇಟ್ಟರೆ ತನ್ನಿಂತಾನೇ ಬ್ರಶ್ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು