AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health News: ಅನ್ನ ತಿಂದರೆ ತೂಕ ಹೆಚ್ಚುತ್ತದೆಯೇ? ತಜ್ಞರು ಹೇಳುವುದೇನು?

ತಜ್ಞರ ಪ್ರಕಾರ ಅನ್ನ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ನಿಮ್ಮ ತೂಕ ಹೆಚ್ಚಾಗುತ್ತದೆ ಎಂಬುದು ನಿಜವಲ್ಲ. ಅನ್ನದಲ್ಲಿ ಹೆಚ್ಚಿನ ಪ್ರಮಾಣದ ಕಾರ್ಬೋಹೈಡ್ರೇಟ್‌ಗಳಿವೆ ಎಂಬುದೂ ನಿಜ. ಆದರೆ ಇದರೊಂದಿಗೆ ಫೈಬರ್ ಕೂಡ ಇದೆ. ಇದು ಅದ್ಬುತ ಪ್ರೋಬಯಾಟಿಕ್ ಆಗಿ ಕಾರ್ಯನಿರ್ವಹಿಸುತ್ತದೆ.

Health News: ಅನ್ನ ತಿಂದರೆ ತೂಕ ಹೆಚ್ಚುತ್ತದೆಯೇ? ತಜ್ಞರು  ಹೇಳುವುದೇನು?
ಅಕ್ಷತಾ ವರ್ಕಾಡಿ
|

Updated on: Aug 28, 2024 | 5:14 PM

Share

ಅನ್ನ ತಿಂದರೆ ಬೊಜ್ಜು ಬರುತ್ತದೆ ಎಂದು ಹೆಚ್ಚಿನವರು ಭಾವಿಸುತ್ತಾರೆ. ಅದರಲ್ಲೂ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು ಅನ್ನ ತಿನ್ನುವುದನ್ನು ತಪ್ಪಿಸುತ್ತಾರೆ. ಆದರೆ ಅನ್ನ ತಿಂದರೆ ದೇಹದ ಕೊಬ್ಬನ್ನು ಹೆಚ್ಚಿಸುವುದು ನಿಜವೇ? ಈ ಬಗ್ಗೆ ಫಿಟ್ನೆಸ್ ತಜ್ಞರಾದ ಪ್ರಶಾಂತ್ ದೇಸಾಯಿ ಹೇಳಿರುವ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ತಜ್ಞರ ಪ್ರಕಾರ, ಅನ್ನ ತಿನ್ನುವುದರಿಂದ ನಿಮ್ಮ ತೂಕ ಹೆಚ್ಚಾಗುತ್ತದೆ ಎಂಬುದು ನಿಜವಲ್ಲ. ಇದನ್ನು ತಿನ್ನುವುದರಿಂದ ದೇಹದಲ್ಲಿ ಕೊಬ್ಬಿನ ಪ್ರಮಾಣ ಹೆಚ್ಚಾಗುವುದಿಲ್ಲ. ಅಕ್ಕಿಯಲ್ಲಿ ಹೆಚ್ಚಿನ ಪ್ರಮಾಣದ ಕಾರ್ಬೋಹೈಡ್ರೇಟ್‌ಗಳಿವೆ ಎಂಬುದೂ ನಿಜ. ಆದರೆ ಇದರೊಂದಿಗೆ ಫೈಬರ್ ಕೂಡ ಇದೆ. ಇದು ಅದ್ಬುತ ಪ್ರೋಬಯಾಟಿಕ್ ಆಗಿ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ: ಶುಗರ್ ಬೇಗ ಕಡಿಮೆಯಾಗಲು ಪ್ರತಿದಿನ ಈ ಪಾನೀಯ ಕುಡಿಯಿರಿ

ತಜ್ಞರ ಪ್ರಕಾರ ಅನ್ನ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅನ್ನವನ್ನು ಸರಿಯಾಗಿ ತಿಂದರೆ ತೂಕವೂ ಸುಧಾರಿಸುತ್ತದೆ. ಇದಲ್ಲದೇ ದೇಹದಲ್ಲಿ ಶಕ್ತಿಯ ಮಟ್ಟವನ್ನು ಕಾಯ್ದುಕೊಳ್ಳುತ್ತದೆ. ಅನ್ನ ಹೃದಯರಕ್ತನಾಳದ ವ್ಯವಸ್ಥೆಯ ಮೇಲೂ ಉತ್ತಮ ಪರಿಣಾಮ ಬೀರುತ್ತದೆ. ಅನ್ನವನ್ನು ತಿನ್ನುವುದು ಮೂಳೆಗಳಿಗೆ ಪ್ರಯೋಜನಕಾರಿ ಎಂದು ಸಾಬೀತಾಗಿದೆ. ಆದರೆ ನೆನಪಿನಲ್ಲಿಡಬೇಕಾದ ವಿಷಯವೆಂದರೆ ನೀವು ಪ್ರತಿದಿನ ಅನ್ನವನ್ನು ತಿನ್ನುತ್ತಿದ್ದರೆ ಅದನ್ನು ಸೀಮಿತ ಪ್ರಮಾಣದಲ್ಲಿ ಮಾತ್ರ ಸೇವಿಸಿ. ಈ ರೀತಿ ಮಾಡುವುದರಿಂದ ಆರೋಗ್ಯಕ್ಕೆ ಯಾವುದೇ ಹಾನಿಯಾಗುವುದಿಲ್ಲ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್