AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health News: ಅನ್ನ ತಿಂದರೆ ತೂಕ ಹೆಚ್ಚುತ್ತದೆಯೇ? ತಜ್ಞರು ಹೇಳುವುದೇನು?

ತಜ್ಞರ ಪ್ರಕಾರ ಅನ್ನ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ನಿಮ್ಮ ತೂಕ ಹೆಚ್ಚಾಗುತ್ತದೆ ಎಂಬುದು ನಿಜವಲ್ಲ. ಅನ್ನದಲ್ಲಿ ಹೆಚ್ಚಿನ ಪ್ರಮಾಣದ ಕಾರ್ಬೋಹೈಡ್ರೇಟ್‌ಗಳಿವೆ ಎಂಬುದೂ ನಿಜ. ಆದರೆ ಇದರೊಂದಿಗೆ ಫೈಬರ್ ಕೂಡ ಇದೆ. ಇದು ಅದ್ಬುತ ಪ್ರೋಬಯಾಟಿಕ್ ಆಗಿ ಕಾರ್ಯನಿರ್ವಹಿಸುತ್ತದೆ.

Health News: ಅನ್ನ ತಿಂದರೆ ತೂಕ ಹೆಚ್ಚುತ್ತದೆಯೇ? ತಜ್ಞರು  ಹೇಳುವುದೇನು?
ಅಕ್ಷತಾ ವರ್ಕಾಡಿ
|

Updated on: Aug 28, 2024 | 5:14 PM

Share

ಅನ್ನ ತಿಂದರೆ ಬೊಜ್ಜು ಬರುತ್ತದೆ ಎಂದು ಹೆಚ್ಚಿನವರು ಭಾವಿಸುತ್ತಾರೆ. ಅದರಲ್ಲೂ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು ಅನ್ನ ತಿನ್ನುವುದನ್ನು ತಪ್ಪಿಸುತ್ತಾರೆ. ಆದರೆ ಅನ್ನ ತಿಂದರೆ ದೇಹದ ಕೊಬ್ಬನ್ನು ಹೆಚ್ಚಿಸುವುದು ನಿಜವೇ? ಈ ಬಗ್ಗೆ ಫಿಟ್ನೆಸ್ ತಜ್ಞರಾದ ಪ್ರಶಾಂತ್ ದೇಸಾಯಿ ಹೇಳಿರುವ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ತಜ್ಞರ ಪ್ರಕಾರ, ಅನ್ನ ತಿನ್ನುವುದರಿಂದ ನಿಮ್ಮ ತೂಕ ಹೆಚ್ಚಾಗುತ್ತದೆ ಎಂಬುದು ನಿಜವಲ್ಲ. ಇದನ್ನು ತಿನ್ನುವುದರಿಂದ ದೇಹದಲ್ಲಿ ಕೊಬ್ಬಿನ ಪ್ರಮಾಣ ಹೆಚ್ಚಾಗುವುದಿಲ್ಲ. ಅಕ್ಕಿಯಲ್ಲಿ ಹೆಚ್ಚಿನ ಪ್ರಮಾಣದ ಕಾರ್ಬೋಹೈಡ್ರೇಟ್‌ಗಳಿವೆ ಎಂಬುದೂ ನಿಜ. ಆದರೆ ಇದರೊಂದಿಗೆ ಫೈಬರ್ ಕೂಡ ಇದೆ. ಇದು ಅದ್ಬುತ ಪ್ರೋಬಯಾಟಿಕ್ ಆಗಿ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ: ಶುಗರ್ ಬೇಗ ಕಡಿಮೆಯಾಗಲು ಪ್ರತಿದಿನ ಈ ಪಾನೀಯ ಕುಡಿಯಿರಿ

ತಜ್ಞರ ಪ್ರಕಾರ ಅನ್ನ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅನ್ನವನ್ನು ಸರಿಯಾಗಿ ತಿಂದರೆ ತೂಕವೂ ಸುಧಾರಿಸುತ್ತದೆ. ಇದಲ್ಲದೇ ದೇಹದಲ್ಲಿ ಶಕ್ತಿಯ ಮಟ್ಟವನ್ನು ಕಾಯ್ದುಕೊಳ್ಳುತ್ತದೆ. ಅನ್ನ ಹೃದಯರಕ್ತನಾಳದ ವ್ಯವಸ್ಥೆಯ ಮೇಲೂ ಉತ್ತಮ ಪರಿಣಾಮ ಬೀರುತ್ತದೆ. ಅನ್ನವನ್ನು ತಿನ್ನುವುದು ಮೂಳೆಗಳಿಗೆ ಪ್ರಯೋಜನಕಾರಿ ಎಂದು ಸಾಬೀತಾಗಿದೆ. ಆದರೆ ನೆನಪಿನಲ್ಲಿಡಬೇಕಾದ ವಿಷಯವೆಂದರೆ ನೀವು ಪ್ರತಿದಿನ ಅನ್ನವನ್ನು ತಿನ್ನುತ್ತಿದ್ದರೆ ಅದನ್ನು ಸೀಮಿತ ಪ್ರಮಾಣದಲ್ಲಿ ಮಾತ್ರ ಸೇವಿಸಿ. ಈ ರೀತಿ ಮಾಡುವುದರಿಂದ ಆರೋಗ್ಯಕ್ಕೆ ಯಾವುದೇ ಹಾನಿಯಾಗುವುದಿಲ್ಲ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?