Depression: ಖಿನ್ನತೆಯಿಂದ ಬಳಲುತ್ತಿರುವವರಿಗೆ ನೀವು ಹೇಳುವ ಸಾಂತ್ವನ ಅವರ ಬದುಕಿನ ದಿಕ್ಕನ್ನೇ ಬದಲಾಯಿಸಬಹುದು

 ಜೀವನದಲ್ಲಿ ನಡೆದ ಕಹಿ ಘಟನೆಯಿಂದ ಹೊರಬರಲಾರದೆ ಖಿನ್ನತೆಗೆ ಒಳಗಾಗುತ್ತಾರೆ, ಖಿನ್ನತೆ ಎಂಬುದು ನಿಮ್ಮ ಮನಸ್ಸನ್ನು ಹಲವು ರೀತಿಯಲ್ಲಿ ಬದಲಾಯಿಸುತ್ತದೆ, ವಾಸ್ತವಕ್ಕೆ ದೂರವಿರುವಂತಹ ವಿಚಾರಗಳನ್ನೇ ಸತ್ಯ ಎಂದು ನಂಬಿರುತ್ತಾರೆ.

Depression: ಖಿನ್ನತೆಯಿಂದ ಬಳಲುತ್ತಿರುವವರಿಗೆ ನೀವು ಹೇಳುವ ಸಾಂತ್ವನ ಅವರ ಬದುಕಿನ ದಿಕ್ಕನ್ನೇ ಬದಲಾಯಿಸಬಹುದು
Depression
Follow us
| Updated By: ನಯನಾ ರಾಜೀವ್

Updated on: Aug 02, 2022 | 4:50 PM

ಜೀವನದಲ್ಲಿ ನಡೆದ ಕಹಿ ಘಟನೆಯಿಂದ ಹೊರಬರಲಾರದೆ ಖಿನ್ನತೆಗೆ ಒಳಗಾಗುತ್ತಾರೆ, ಖಿನ್ನತೆ ಎಂಬುದು ನಿಮ್ಮ ಮನಸ್ಸನ್ನು ಹಲವು ರೀತಿಯಲ್ಲಿ ಬದಲಾಯಿಸುತ್ತದೆ, ವಾಸ್ತವಕ್ಕೆ ದೂರವಿರುವಂತಹ ವಿಚಾರಗಳನ್ನೇ ಸತ್ಯ ಎಂದು ನಂಬಿರುತ್ತಾರೆ. ಖಿನ್ನತೆಗೆ ಒಳಗಾದ ಮನಸ್ಸು ನಿರಂತರವಾಗಿ ನಿರಾಶಾವಾದಿ ಮೋಡ್‌ನಲ್ಲಿದೆ ಮತ್ತು ಪುನರಾವರ್ತಿತ ನಕಾರಾತ್ಮಕ ಆಲೋಚನೆಗಳನ್ನು ಹೊರಹಾಕುತ್ತದೆ ಮತ್ತು ನಿಮ್ಮ ಅಸ್ತಿತ್ವವನ್ನು ಪ್ರಶ್ನಿಸುವಂತೆ ಮಾಡುತ್ತದೆ, ದೈನಂದಿನ ಕೆಲಸಗಳನ್ನು ಮಾಡುವ ಶಕ್ತಿಯನ್ನು ನೀವು ಕಳೆದುಕೊಳ್ಳಬಹುದು.

ಜೀವನದ ಸಾಮಾನ್ಯ ಆದರೆ ಸುಂದರವಾದ ಸಂಗತಿಗಳಿಂದ ಸಂತೋಷವನ್ನು ಅನುಭವಿಸದಂತೆ ಮಾಡುತ್ತದೆ. ಆತ್ಮಹತ್ಯಾ ಅಥವಾ ಸ್ವಯಂ-ಹಾನಿಕಾರಕ ಆಲೋಚನೆಗಳು ಖಿನ್ನತೆಯಲ್ಲಿ ಅತಿರೇಕವಾಗಿದ್ದು, ವ್ಯಕ್ತಿಯು ತನ್ನ ಬಗ್ಗೆ ಆಲೋಚನೆ ಂಆಡುವುದಾಗಲಿ ಭವಿಷ್ಯದ ಕನಸನ್ನು ಕಾಣುವುದನ್ನೇ ಮರೆತುಬಿಡುತ್ತಾರೆ.

ಖಿನ್ನತೆಯಿಂದ ಹೊರಬರಲು ಸಹಾಯ ಮಾಡಿ “ಖಿನ್ನತೆಯಿಂದ ಬಳಲುತ್ತಿರುವ ಇನ್ನೊಬ್ಬ ವ್ಯಕ್ತಿಗೆ ಯಾರಾದರೂ ಸಹಾಯ ಮಾಡಬಯಸಿದ್ದರೆ ಅವರೊಂದಿಗೆ ಇದ್ದು ಬೆಂಬಲ ನೀಡಿ, ಕ್ರಮೇಣವಾಗಿ ಅವರನ್ನು ಖಿನ್ನತೆಯಿಂದ ಹೊರಗೆ ತರಲು ಪ್ರಯತ್ನಿಸಿ

– ನೀವು ಇರುವ ಪರಿಸ್ಥಿತಿ ಅಥವಾ ನಿಮಗೆ ಆಗುತ್ತಿರುವ ಗೊಂದಲದ ಬಗ್ಗೆ ನನಗೆ ತಿಳಿದಿದೆ ನಾನುನ ನಿಮ್ಮೊಂದಿಗಿದ್ದೇನೆ ಧೈರ್ಯವಾಗಿರಿ.

– ನಾನು ನಿಮ್ಮೊಂದಿಗಿದ್ದೇನೆ ನಿಮ್ಮ ಸಮಸ್ಯೆಗಳಿಗೆ ಹೆಗಲಾಗುತ್ತೇನೆ, ನಿಮ್ಮ ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಿ -ನಿಮ್ಮೊಂದಿಗೆ ಸ್ವಲ್ಪ ಸಮಯ ಕಳೆಯಬಹುದೇ? ನಿಮ್ಮಿಂದ ಯಾವ ಉತ್ತರವನ್ನೂ ನಿರೀಕ್ಷೆ ಮಾಡುವುದಿಲ್ಲ, ನಾನು ಯಾವ ಪ್ರಶ್ನೆಯನ್ನೂ ಕೇಳುವುದಿಲ್ಲ.

-ನಾನು ನಿಮ್ಮನ್ನು ಮೊದಲಿನಂತೆಯೇ ಖುಷಿಯಿಂದ ಇರುವ ಮುಖವನ್ನು ನೋಡಲು ಬಯಸುತ್ತೇನೆ, ಈ ರೀತಿಯಾಗಿ ಅಲ್ಲ -ನೀವು ನಿಮ್ಮ ಮನಸ್ಸಿನಲ್ಲಿರುವ ನೋವನ್ನು ಹೊರಹಾಕಿ, ನಿಮಗೆ ನಾನು ಸಹಾಯ ಮಾಡುತ್ತೇನೆ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ