Health Tips: ಬೆಂಗಳೂರಿನಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ಹೆಚ್ಚುತ್ತಿರುವುದೇಕೆ? ತಜ್ಞರು ಹೇಳುವುದೇನು?

ಬೆಂಗಳೂರಿನಲ್ಲಿ ಟೈಫಾಯಿಡ್, ವೈರಲ್ ಹೆಪಟೈಟಿಸ್, ಅತಿಸಾರದಂತಹ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ನಿರಂತರವಾಗಿ ಹೆಚ್ಚುತ್ತಿವೆ. ಳೆದ ನಾಲ್ಕು ತಿಂಗಳಲ್ಲಿ 60,100 ಕ್ಕೂ ಹೆಚ್ಚು ಜನರು ಕರುಳಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಬಹುತೇಕ ಜನರಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ವರದಿಯಾಗುತ್ತಿವೆ. ಬೆಂಗಳೂರಿನಲ್ಲಿಈ ರೀತಿ ಪ್ರಕರಣಗಳು ಹೆಚ್ಚುತ್ತಿರಲು ಕಾರಣವೇನು? ಈ ಬಗ್ಗೆ ತಜ್ಞರು ಹೇಳುವುದೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Health Tips: ಬೆಂಗಳೂರಿನಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ಹೆಚ್ಚುತ್ತಿರುವುದೇಕೆ? ತಜ್ಞರು ಹೇಳುವುದೇನು?
Follow us
| Updated By: ಅಕ್ಷತಾ ವರ್ಕಾಡಿ

Updated on: May 22, 2024 | 8:23 PM

ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನಲ್ಲಿ ಟೈಫಾಯಿಡ್, ವೈರಲ್ ಹೆಪಟೈಟಿಸ್, ಅತಿಸಾರದಂತಹ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ನಿರಂತರವಾಗಿ ಹೆಚ್ಚುತ್ತಿವೆ. ಎಡಿಡಿ (ತೀವ್ರ ಅತಿಸಾರ) 4500 ಕ್ಕೂ ಹೆಚ್ಚು ಜನರಲ್ಲಿ ಪತ್ತೆಯಾಗಿದೆ. ಅಲ್ಲದೆ, ಕಳೆದ ನಾಲ್ಕು ತಿಂಗಳಲ್ಲಿ 60,100 ಕ್ಕೂ ಹೆಚ್ಚು ಜನರು ಕರುಳಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಬಹುತೇಕ ಜನರಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ವರದಿಯಾಗುತ್ತಿವೆ. ಬೆಂಗಳೂರಿನಲ್ಲಿಈ ರೀತಿ ಪ್ರಕರಣಗಳು ಹೆಚ್ಚುತ್ತಿರಲು ಕಾರಣವೇನು? ಈ ಬಗ್ಗೆ ತಜ್ಞರು ಹೇಳುವುದೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಹವಾಮಾನ ಬದಲಾವಣೆ ಮತ್ತು ಹೆಚ್ಚುತ್ತಿರುವ ಶಾಖದಿಂದಾಗಿ ಈ ರೀತಿಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ತಜ್ಞರು ಹೇಳುತ್ತಾರೆ. ಪ್ರಸ್ತುತ, ಈ ಋತುವಿನಲ್ಲಿ ಅತಿಸಾರದ ಪ್ರಕರಣಗಳು ಹೆಚ್ಚಾಗುತ್ತಿದೆ. ಕಲುಷಿತ ನೀರನ್ನು ಕುಡಿಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಡಾ. ಜುಗಲ್ ಕಿಶೋರ್ ಅವರು ಬೇಸಿಗೆಯಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ಹೆಚ್ಚಾಗುತ್ತವೆ ಎಂದು ಹೇಳುತ್ತಾರೆ. ನಿರ್ಜಲೀಕರಣ, ಹೊಟ್ಟೆಯಲ್ಲಿ ಸೋಂಕು, ವಾಂತಿ ಮತ್ತು ಅತಿಸಾರದಂತಹ ಸಮಸ್ಯೆಗಳು ಕಂಡುಬರುವುದು ಸಾಮಾನ್ಯವಾಗಿದೆ.

ಬೆಂಗಳೂರಿನಲ್ಲಿ ಏಕೆ ಪ್ರಕರಣಗಳು ಹೆಚ್ಚುತ್ತಿವೆ?

ಬೆಂಗಳೂರಿನಲ್ಲಿ ಈ ರೀತಿ ಪ್ರಕರಣಗಳು ಹೆಚ್ಚಾಗಲು ಅನೇಕ ಕಾರಣಗಳಿರಬಹುದು. ಜನರು ಕುಡಿಯುತ್ತಿರುವ ನೀರು, ಸೇವನೆ ಮಾಡುತ್ತಿರುವ ಆಹಾರ, ಇವೆಲ್ಲವೂ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಕಲುಷಿತ ನೀರನ್ನು ಕುಡಿಯುತ್ತಿದ್ದರೆ ಅತಿಸಾರ, ಟೈಫಾಯಿಡ್ ಮತ್ತು ಹೆಪಟೈಟಿಸ್ ಅಪಾಯ ಹೆಚ್ಚಾಗುತ್ತದೆ. ವಾಂತಿ ಮತ್ತು ಅತಿಸಾರದಂತಹ ಪ್ರಕರಣಗಳು ಹೆಚ್ಚಾಗುತ್ತದೆ. ಇದು ದೇಹದಲ್ಲಿ ನೀರಿನ ಕೊರತೆಯನ್ನು ಉಂಟುಮಾಡುತ್ತದೆ. ಹೆಪಟೈಟಿಸ್ ಕಾಯಿಲೆ ಅಪಾಯಕಾಯಾಗಿದ್ದು, ಇದು ಯಕೃತ್ತಿನ ಹಾನಿಗೆ ಕಾರಣವಾಗಬಹುದು.

ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳ ಲಕ್ಷಣಗಳು?

  • ಅತಿಸಾರ, ವಾಕರಿಕೆ ಮತ್ತು ವಾಂತಿ
  • ಹೊಟ್ಟೆಯಲ್ಲಿ ಸೆಳೆತ
  • ಹೊಟ್ಟೆ ನೋವು
  • ಅಜೀರ್ಣ

ಹೇಗೆ ರಕ್ಷಿಸಿಕೊಳ್ಳುವುದು?

  • ನೀರನ್ನು ಕುದಿಸಿ ಕುಡಿಯಿರಿ
  • ಏನನ್ನಾದರೂ ತಿನ್ನುವ ಮೊದಲು ಕೈಗಳನ್ನು ತೊಳೆಯಿರಿ
  • ಮನೆಯನ್ನು ಸ್ವಚ್ಛವಾಗಿರಿಸಿಕೊಳ್ಳಿ
  • ಆದಷ್ಟು ಹೊರಗೆ ಊಟ ಮಾಡಬೇಡಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ