AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಟ್ಟಿನ ಸಮಯದಲ್ಲಿ ಮೈಗ್ರೇನ್ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ?

ಈಸ್ಟ್ರೊಜೆನ್ ಹಾರ್ಮೊನ್ ಮಹಿಳೆಯರ ಜರಾಯು ಮತ್ತು ಅಂಡಾಶಯದಲ್ಲಿ ಉತ್ಪತ್ತಿ ಆಗುತ್ತದೆ. ಈ ಹಾರ್ಮೋನ್​ಗಳಲ್ಲಿ ಉಂಟಾಗುವ ವ್ಯತ್ಯಯದಿಂದಾಗಿ ಮೈಗ್ರೇನ್​ ಸಮಸ್ಯೆ ಎದುರಿಸುತ್ತಾರೆ.

ಮುಟ್ಟಿನ ಸಮಯದಲ್ಲಿ ಮೈಗ್ರೇನ್ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ?
ಅಕ್ಷತಾ ವರ್ಕಾಡಿ
|

Updated on:Feb 25, 2023 | 2:38 PM

Share

ಮೈಗ್ರೇನ್ ಸಾಕಷ್ಟು ಜನ ಎದುರಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಕೆಲವು ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ಮೈಗ್ರೇನ್ ವಿಪರೀತವಾಗಿರುತ್ತದೆ. ಮಹಿಳೆಯರಲ್ಲಿ ಕಾಡುವ ಮೈಗ್ರೇನ್​ಗೆ ಅನೇಕ ಕಾರಣಗಳಿರುತ್ತವೆ. ಅದರಲ್ಲಿ ಒಂದು ಈಸ್ಟೋಮನ್​​ ಮಟ್ಟದ ಬದಲಾವಣೆ. ಈ ಹಾರ್ಮೋನ್​ಗಳಲ್ಲಿ ಉಂಟಾಗುವ ವ್ಯತ್ಯಯದಿಂದಾಗಿ ಅವರು ಈ ಮೈಗ್ರೇನ್​ ಸಮಸ್ಯೆ ಎದುರಿಸುತ್ತಾರೆ.

ಈಸ್ಟ್ರೊಜೆನ್ ಹಾರ್ಮೋನ್:

ಈಸ್ಟ್ರೊಜೆನ್ ಹಾರ್ಮೊನ್ ಮಹಿಳೆಯರ ಜರಾಯು ಮತ್ತು ಅಂಡಾಶಯದಲ್ಲಿ ಉತ್ಪತ್ತಿ ಆಗುತ್ತದೆ. ಈಸ್ಟ್ರೊಜೆನ್‌ನ ಪ್ರಮುಖ ರೂಪವೆಂದರೆ ಸ್ತ್ರೀ ದೇಹದಿಂದ ಉತ್ಪತ್ತಿಯಾಗುವ ಎಸ್ಟ್ರಾಡಿಯೋಲ್. ಇದನ್ನು ಮಗುವಿನ ಬೆಳವಣಿಗೆಗೆ ಅತ್ಯಂತ ಅಗತ್ಯವಾದ ಹಾರ್ಮೋನ್ ಎಂದು ಕರೆಯುತ್ತಾರೆ. ಈ ಹಾರ್ಮೋನ್ ಗರ್ಭ ಧರಿಸಲು ಸಹಕಾರಿ. ಗರ್ಭಪಾತ ತಡೆಯುತ್ತದೆ.

ಇದನ್ನೂ ಓದಿ: ಮಕ್ಕಳಲ್ಲಿ ಮಧುಮೇಹ, ಪೋಷಕರು ತಿಳಿದುಕೊಳ್ಳಬೇಕಾದ ಸಂಗತಿ ಇಲ್ಲಿದೆ

ಸಾಮಾನ್ಯ ಹಾರ್ಮೋನ್ ಸಮಸ್ಯೆಯಿಂದ ಕಾಡುವ ತಲೆನೋವು ಸೌಮ್ಯತೆಯಿಂದ ಕೂಡಿರುತ್ತದೆ. ಅದೇ ಮುಟ್ಟಿನ ಸಮಯದಲ್ಲಿ ಕಾಡುವ ಮೈಗ್ರೇನ್ ತೀವ್ರವಾದ ನೋವಿನಿಂದ ಕಾಡುವುದು. ಅಹಿತಕರ ಭಾವನೆಯನ್ನು ಮೂಡಿಸುವ ಈ ಮೈಗ್ರೇನ್ ದೈನಂದಿನ ಚಟುವಟಿಕೆಗಳ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಮೈಗ್ರೇನ್‍ನಿಂದ ಆಗಾಗ ವಾಕರಿಕೆ, ವಾಂತಿ, ಪ್ರಕಾಶಮಾನವಾದ ಬೆಳಕಿಗೆ ಸಂವೇದನೆ ಮತ್ತು ಥ್ರೋಬಿಂಗ್ ನೋವು ಕಾಣಿಸಿಕೊಳ್ಳುವುದು. ಈ ಆರೋಗ್ಯ ಸಮಸ್ಯೆಯು ಜಗತ್ತಿನಾದ್ಯತಂತ ಶೇ.60ರಷ್ಟು ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತದೆ ಎಂದು ಹೇಳಲಾಗುವುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:34 pm, Sat, 25 February 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?