AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಟ್ಟಿನ ಸಮಯದಲ್ಲಿ ಮೈಗ್ರೇನ್ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ?

ಈಸ್ಟ್ರೊಜೆನ್ ಹಾರ್ಮೊನ್ ಮಹಿಳೆಯರ ಜರಾಯು ಮತ್ತು ಅಂಡಾಶಯದಲ್ಲಿ ಉತ್ಪತ್ತಿ ಆಗುತ್ತದೆ. ಈ ಹಾರ್ಮೋನ್​ಗಳಲ್ಲಿ ಉಂಟಾಗುವ ವ್ಯತ್ಯಯದಿಂದಾಗಿ ಮೈಗ್ರೇನ್​ ಸಮಸ್ಯೆ ಎದುರಿಸುತ್ತಾರೆ.

ಮುಟ್ಟಿನ ಸಮಯದಲ್ಲಿ ಮೈಗ್ರೇನ್ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ?
ಅಕ್ಷತಾ ವರ್ಕಾಡಿ
|

Updated on:Feb 25, 2023 | 2:38 PM

Share

ಮೈಗ್ರೇನ್ ಸಾಕಷ್ಟು ಜನ ಎದುರಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಕೆಲವು ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ಮೈಗ್ರೇನ್ ವಿಪರೀತವಾಗಿರುತ್ತದೆ. ಮಹಿಳೆಯರಲ್ಲಿ ಕಾಡುವ ಮೈಗ್ರೇನ್​ಗೆ ಅನೇಕ ಕಾರಣಗಳಿರುತ್ತವೆ. ಅದರಲ್ಲಿ ಒಂದು ಈಸ್ಟೋಮನ್​​ ಮಟ್ಟದ ಬದಲಾವಣೆ. ಈ ಹಾರ್ಮೋನ್​ಗಳಲ್ಲಿ ಉಂಟಾಗುವ ವ್ಯತ್ಯಯದಿಂದಾಗಿ ಅವರು ಈ ಮೈಗ್ರೇನ್​ ಸಮಸ್ಯೆ ಎದುರಿಸುತ್ತಾರೆ.

ಈಸ್ಟ್ರೊಜೆನ್ ಹಾರ್ಮೋನ್:

ಈಸ್ಟ್ರೊಜೆನ್ ಹಾರ್ಮೊನ್ ಮಹಿಳೆಯರ ಜರಾಯು ಮತ್ತು ಅಂಡಾಶಯದಲ್ಲಿ ಉತ್ಪತ್ತಿ ಆಗುತ್ತದೆ. ಈಸ್ಟ್ರೊಜೆನ್‌ನ ಪ್ರಮುಖ ರೂಪವೆಂದರೆ ಸ್ತ್ರೀ ದೇಹದಿಂದ ಉತ್ಪತ್ತಿಯಾಗುವ ಎಸ್ಟ್ರಾಡಿಯೋಲ್. ಇದನ್ನು ಮಗುವಿನ ಬೆಳವಣಿಗೆಗೆ ಅತ್ಯಂತ ಅಗತ್ಯವಾದ ಹಾರ್ಮೋನ್ ಎಂದು ಕರೆಯುತ್ತಾರೆ. ಈ ಹಾರ್ಮೋನ್ ಗರ್ಭ ಧರಿಸಲು ಸಹಕಾರಿ. ಗರ್ಭಪಾತ ತಡೆಯುತ್ತದೆ.

ಇದನ್ನೂ ಓದಿ: ಮಕ್ಕಳಲ್ಲಿ ಮಧುಮೇಹ, ಪೋಷಕರು ತಿಳಿದುಕೊಳ್ಳಬೇಕಾದ ಸಂಗತಿ ಇಲ್ಲಿದೆ

ಸಾಮಾನ್ಯ ಹಾರ್ಮೋನ್ ಸಮಸ್ಯೆಯಿಂದ ಕಾಡುವ ತಲೆನೋವು ಸೌಮ್ಯತೆಯಿಂದ ಕೂಡಿರುತ್ತದೆ. ಅದೇ ಮುಟ್ಟಿನ ಸಮಯದಲ್ಲಿ ಕಾಡುವ ಮೈಗ್ರೇನ್ ತೀವ್ರವಾದ ನೋವಿನಿಂದ ಕಾಡುವುದು. ಅಹಿತಕರ ಭಾವನೆಯನ್ನು ಮೂಡಿಸುವ ಈ ಮೈಗ್ರೇನ್ ದೈನಂದಿನ ಚಟುವಟಿಕೆಗಳ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಮೈಗ್ರೇನ್‍ನಿಂದ ಆಗಾಗ ವಾಕರಿಕೆ, ವಾಂತಿ, ಪ್ರಕಾಶಮಾನವಾದ ಬೆಳಕಿಗೆ ಸಂವೇದನೆ ಮತ್ತು ಥ್ರೋಬಿಂಗ್ ನೋವು ಕಾಣಿಸಿಕೊಳ್ಳುವುದು. ಈ ಆರೋಗ್ಯ ಸಮಸ್ಯೆಯು ಜಗತ್ತಿನಾದ್ಯತಂತ ಶೇ.60ರಷ್ಟು ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತದೆ ಎಂದು ಹೇಳಲಾಗುವುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:34 pm, Sat, 25 February 23

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ