AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಟ್ಟಿನ ಸಮಯದಲ್ಲಿ ಮೈಗ್ರೇನ್ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ?

ಈಸ್ಟ್ರೊಜೆನ್ ಹಾರ್ಮೊನ್ ಮಹಿಳೆಯರ ಜರಾಯು ಮತ್ತು ಅಂಡಾಶಯದಲ್ಲಿ ಉತ್ಪತ್ತಿ ಆಗುತ್ತದೆ. ಈ ಹಾರ್ಮೋನ್​ಗಳಲ್ಲಿ ಉಂಟಾಗುವ ವ್ಯತ್ಯಯದಿಂದಾಗಿ ಮೈಗ್ರೇನ್​ ಸಮಸ್ಯೆ ಎದುರಿಸುತ್ತಾರೆ.

ಮುಟ್ಟಿನ ಸಮಯದಲ್ಲಿ ಮೈಗ್ರೇನ್ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ?
ಅಕ್ಷತಾ ವರ್ಕಾಡಿ
|

Updated on:Feb 25, 2023 | 2:38 PM

Share

ಮೈಗ್ರೇನ್ ಸಾಕಷ್ಟು ಜನ ಎದುರಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಕೆಲವು ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ಮೈಗ್ರೇನ್ ವಿಪರೀತವಾಗಿರುತ್ತದೆ. ಮಹಿಳೆಯರಲ್ಲಿ ಕಾಡುವ ಮೈಗ್ರೇನ್​ಗೆ ಅನೇಕ ಕಾರಣಗಳಿರುತ್ತವೆ. ಅದರಲ್ಲಿ ಒಂದು ಈಸ್ಟೋಮನ್​​ ಮಟ್ಟದ ಬದಲಾವಣೆ. ಈ ಹಾರ್ಮೋನ್​ಗಳಲ್ಲಿ ಉಂಟಾಗುವ ವ್ಯತ್ಯಯದಿಂದಾಗಿ ಅವರು ಈ ಮೈಗ್ರೇನ್​ ಸಮಸ್ಯೆ ಎದುರಿಸುತ್ತಾರೆ.

ಈಸ್ಟ್ರೊಜೆನ್ ಹಾರ್ಮೋನ್:

ಈಸ್ಟ್ರೊಜೆನ್ ಹಾರ್ಮೊನ್ ಮಹಿಳೆಯರ ಜರಾಯು ಮತ್ತು ಅಂಡಾಶಯದಲ್ಲಿ ಉತ್ಪತ್ತಿ ಆಗುತ್ತದೆ. ಈಸ್ಟ್ರೊಜೆನ್‌ನ ಪ್ರಮುಖ ರೂಪವೆಂದರೆ ಸ್ತ್ರೀ ದೇಹದಿಂದ ಉತ್ಪತ್ತಿಯಾಗುವ ಎಸ್ಟ್ರಾಡಿಯೋಲ್. ಇದನ್ನು ಮಗುವಿನ ಬೆಳವಣಿಗೆಗೆ ಅತ್ಯಂತ ಅಗತ್ಯವಾದ ಹಾರ್ಮೋನ್ ಎಂದು ಕರೆಯುತ್ತಾರೆ. ಈ ಹಾರ್ಮೋನ್ ಗರ್ಭ ಧರಿಸಲು ಸಹಕಾರಿ. ಗರ್ಭಪಾತ ತಡೆಯುತ್ತದೆ.

ಇದನ್ನೂ ಓದಿ: ಮಕ್ಕಳಲ್ಲಿ ಮಧುಮೇಹ, ಪೋಷಕರು ತಿಳಿದುಕೊಳ್ಳಬೇಕಾದ ಸಂಗತಿ ಇಲ್ಲಿದೆ

ಸಾಮಾನ್ಯ ಹಾರ್ಮೋನ್ ಸಮಸ್ಯೆಯಿಂದ ಕಾಡುವ ತಲೆನೋವು ಸೌಮ್ಯತೆಯಿಂದ ಕೂಡಿರುತ್ತದೆ. ಅದೇ ಮುಟ್ಟಿನ ಸಮಯದಲ್ಲಿ ಕಾಡುವ ಮೈಗ್ರೇನ್ ತೀವ್ರವಾದ ನೋವಿನಿಂದ ಕಾಡುವುದು. ಅಹಿತಕರ ಭಾವನೆಯನ್ನು ಮೂಡಿಸುವ ಈ ಮೈಗ್ರೇನ್ ದೈನಂದಿನ ಚಟುವಟಿಕೆಗಳ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಮೈಗ್ರೇನ್‍ನಿಂದ ಆಗಾಗ ವಾಕರಿಕೆ, ವಾಂತಿ, ಪ್ರಕಾಶಮಾನವಾದ ಬೆಳಕಿಗೆ ಸಂವೇದನೆ ಮತ್ತು ಥ್ರೋಬಿಂಗ್ ನೋವು ಕಾಣಿಸಿಕೊಳ್ಳುವುದು. ಈ ಆರೋಗ್ಯ ಸಮಸ್ಯೆಯು ಜಗತ್ತಿನಾದ್ಯತಂತ ಶೇ.60ರಷ್ಟು ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತದೆ ಎಂದು ಹೇಳಲಾಗುವುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:34 pm, Sat, 25 February 23

Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ