ಮುಟ್ಟಿನ ಸಮಯದಲ್ಲಿ ಮೈಗ್ರೇನ್ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ?

ಈಸ್ಟ್ರೊಜೆನ್ ಹಾರ್ಮೊನ್ ಮಹಿಳೆಯರ ಜರಾಯು ಮತ್ತು ಅಂಡಾಶಯದಲ್ಲಿ ಉತ್ಪತ್ತಿ ಆಗುತ್ತದೆ. ಈ ಹಾರ್ಮೋನ್​ಗಳಲ್ಲಿ ಉಂಟಾಗುವ ವ್ಯತ್ಯಯದಿಂದಾಗಿ ಮೈಗ್ರೇನ್​ ಸಮಸ್ಯೆ ಎದುರಿಸುತ್ತಾರೆ.

ಮುಟ್ಟಿನ ಸಮಯದಲ್ಲಿ ಮೈಗ್ರೇನ್ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ?
Follow us
|

Updated on:Feb 25, 2023 | 2:38 PM

ಮೈಗ್ರೇನ್ ಸಾಕಷ್ಟು ಜನ ಎದುರಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಕೆಲವು ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ಮೈಗ್ರೇನ್ ವಿಪರೀತವಾಗಿರುತ್ತದೆ. ಮಹಿಳೆಯರಲ್ಲಿ ಕಾಡುವ ಮೈಗ್ರೇನ್​ಗೆ ಅನೇಕ ಕಾರಣಗಳಿರುತ್ತವೆ. ಅದರಲ್ಲಿ ಒಂದು ಈಸ್ಟೋಮನ್​​ ಮಟ್ಟದ ಬದಲಾವಣೆ. ಈ ಹಾರ್ಮೋನ್​ಗಳಲ್ಲಿ ಉಂಟಾಗುವ ವ್ಯತ್ಯಯದಿಂದಾಗಿ ಅವರು ಈ ಮೈಗ್ರೇನ್​ ಸಮಸ್ಯೆ ಎದುರಿಸುತ್ತಾರೆ.

ಈಸ್ಟ್ರೊಜೆನ್ ಹಾರ್ಮೋನ್:

ಈಸ್ಟ್ರೊಜೆನ್ ಹಾರ್ಮೊನ್ ಮಹಿಳೆಯರ ಜರಾಯು ಮತ್ತು ಅಂಡಾಶಯದಲ್ಲಿ ಉತ್ಪತ್ತಿ ಆಗುತ್ತದೆ. ಈಸ್ಟ್ರೊಜೆನ್‌ನ ಪ್ರಮುಖ ರೂಪವೆಂದರೆ ಸ್ತ್ರೀ ದೇಹದಿಂದ ಉತ್ಪತ್ತಿಯಾಗುವ ಎಸ್ಟ್ರಾಡಿಯೋಲ್. ಇದನ್ನು ಮಗುವಿನ ಬೆಳವಣಿಗೆಗೆ ಅತ್ಯಂತ ಅಗತ್ಯವಾದ ಹಾರ್ಮೋನ್ ಎಂದು ಕರೆಯುತ್ತಾರೆ. ಈ ಹಾರ್ಮೋನ್ ಗರ್ಭ ಧರಿಸಲು ಸಹಕಾರಿ. ಗರ್ಭಪಾತ ತಡೆಯುತ್ತದೆ.

ಇದನ್ನೂ ಓದಿ: ಮಕ್ಕಳಲ್ಲಿ ಮಧುಮೇಹ, ಪೋಷಕರು ತಿಳಿದುಕೊಳ್ಳಬೇಕಾದ ಸಂಗತಿ ಇಲ್ಲಿದೆ

ಸಾಮಾನ್ಯ ಹಾರ್ಮೋನ್ ಸಮಸ್ಯೆಯಿಂದ ಕಾಡುವ ತಲೆನೋವು ಸೌಮ್ಯತೆಯಿಂದ ಕೂಡಿರುತ್ತದೆ. ಅದೇ ಮುಟ್ಟಿನ ಸಮಯದಲ್ಲಿ ಕಾಡುವ ಮೈಗ್ರೇನ್ ತೀವ್ರವಾದ ನೋವಿನಿಂದ ಕಾಡುವುದು. ಅಹಿತಕರ ಭಾವನೆಯನ್ನು ಮೂಡಿಸುವ ಈ ಮೈಗ್ರೇನ್ ದೈನಂದಿನ ಚಟುವಟಿಕೆಗಳ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಮೈಗ್ರೇನ್‍ನಿಂದ ಆಗಾಗ ವಾಕರಿಕೆ, ವಾಂತಿ, ಪ್ರಕಾಶಮಾನವಾದ ಬೆಳಕಿಗೆ ಸಂವೇದನೆ ಮತ್ತು ಥ್ರೋಬಿಂಗ್ ನೋವು ಕಾಣಿಸಿಕೊಳ್ಳುವುದು. ಈ ಆರೋಗ್ಯ ಸಮಸ್ಯೆಯು ಜಗತ್ತಿನಾದ್ಯತಂತ ಶೇ.60ರಷ್ಟು ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತದೆ ಎಂದು ಹೇಳಲಾಗುವುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:34 pm, Sat, 25 February 23

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು