AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Health: ಗರ್ಭಾವಸ್ಥೆಯಲ್ಲಿ ಒಣ ಕೆಮ್ಮಿನ ಸಮಸ್ಯೆ ತೊಂದರೆಗಳನ್ನು ಹೆಚ್ಚಿಸಬಹುದು; ಪರಿಹಾರ ಕ್ರಮಗಳನ್ನು ತಿಳಿಯಿರಿ

ಗರ್ಭಿಣಿ ಮಹಿಳೆಯರು ಆರೋಗ್ಯವನ್ನು ಹೆಚ್ಚು ಕಾಳಜಿಯಿಂದ ನೋಡಿಕೊಳ್ಳುವುದು ಉತ್ತಮ. ಜತೆಗೆ ಗರ್ಭಾವಸ್ಥೆಯಲ್ಲಿ ಕೆಮ್ಮು ಕಾಣಿಸಿಕೊಳ್ಳುವುದರಿಂದ ಇದು ಆರೋಗ್ಯಕ್ಕೆ ಇನ್ನಷ್ಟು ತೊಂದರೆಗಳನ್ನು ಕೊಡಬಹುದು. ಹಾಗಿರುವಾಗ ಕೆಮ್ಮಿನ ಸಮಸ್ಯೆಗೆ ಪರಿಹಾರ ನೀಡಲು ಒಂದಿಷ್ಟು ಮನೆಮದ್ದುಗಳನ್ನು ಬಳಸಿ.

Women Health: ಗರ್ಭಾವಸ್ಥೆಯಲ್ಲಿ ಒಣ ಕೆಮ್ಮಿನ ಸಮಸ್ಯೆ ತೊಂದರೆಗಳನ್ನು ಹೆಚ್ಚಿಸಬಹುದು; ಪರಿಹಾರ ಕ್ರಮಗಳನ್ನು ತಿಳಿಯಿರಿ
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Aug 16, 2021 | 7:49 AM

Share

ಒಣ ಕೆಮ್ಮು ಸಾಮಾನ್ಯವಾಗಿ ಎಣ್ಣೆಯಲ್ಲಿ ಕರಿದ ಪದಾರ್ಥಗಳಿಂದ ಅಥವಾ ಧೂಳಿನಿಂದ, ವಾತಾವರಣ ಬದಲಾವಣೆಗಳಿಂದ ಬರುತ್ತವೆ. ಕೆಮ್ಮು ಜೋರಾದಾಗ ಪಕ್ಕೆಲುಬುಗಳು ನೋಯುವುದು ಸಾಮಾನ್ಯ. ಅದರಲ್ಲಿಯೂ ಮುಖ್ಯವಾಗಿ ಗರ್ಭಿಣಿ ಮಹಿಳೆಯರು ಆರೋಗ್ಯವನ್ನು ಹೆಚ್ಚು ಕಾಳಜಿಯಿಂದ ನೋಡಿಕೊಳ್ಳುವುದು ಉತ್ತಮ. ಜತೆಗೆ ಗರ್ಭಾವಸ್ಥೆಯಲ್ಲಿ ಕೆಮ್ಮು ಕಾಣಿಸಿಕೊಳ್ಳುವುದರಿಂದ ಇದು ಆರೋಗ್ಯಕ್ಕೆ ಇನ್ನಷ್ಟು ತೊಂದರೆಗಳನ್ನು ಕೊಡಬಹುದು. ಹಾಗಿರುವಾಗ ಕೆಮ್ಮಿನ ಸಮಸ್ಯೆಗೆ ಪರಿಹಾರ ನೀಡಲು ಒಂದಿಷ್ಟು ಮನೆಮದ್ದುಗಳನ್ನು ಬಳಸಿ.

ನಿರಂತರವಾಗಿ ಕಾಣಿಸಿಕೊಳ್ಳುವ ಕೆಮ್ಮಿನಿಂದಾಗಿ ಹೊಟ್ಟೆಗೆ ಹೆಚ್ಚು ಒತ್ತಡ ಬೀಳುವ ಸಾಧ್ಯತೆಗಳು ಇರುತ್ತವೆ. ಈ ಕಾರಣದಿಂದ ಮಗುವಿನ ಆರೋಗ್ಯಕ್ಕೆ ತೊಂದರೆಯಾಗಬಹುದು. ಅದರಲ್ಲಿಯೂ ಗರ್ಭಿಣಿಯರು ಅತಿಯಾಗಿ ಔಷಧಗಳನ್ನು ಸೇವಿಸುವುದು ಒಳ್ಳೆಯದಲ್ಲ. ಗರ್ಭಾವಸ್ಥೆಯಲ್ಲಿ ಸಮಸ್ಯೆ ಉಂಟಾದಾಗ ಹತ್ತಿರದ ವೈದ್ಯರಲ್ಲಿ ಸಲಹೆ ಪಡೆಯಿರಿ. ಇಲ್ಲವೇ ಮನೆಮದ್ದುಗಳನ್ನು ಬಳಸುವ ಮೂಲಕ ಆರೋಗ್ಯ ಸುಧಾರಿಸಿಕೊಳ್ಳಬಹುದು.

ನೀರಿಗೆ ಶುಂಠಿಯನ್ನು ಹಾಕಿ ಚೆನ್ನಾಗಿ ಕುದಿಸಿ. ಬಳಿಕ ಫಿಲ್ಟರ್ ಮಾಡಿ ಆ ನೀರಿಗೆ ಒಂದು ಚಮಚ ಜೇನುತುಪ್ಪ ಸೇರಿಸಿ ಸೇವಿಸಬಹುದು. ಒಣಕೆಮ್ಮು ಅಲರ್ಜಿಗಳಿಂದ ಉಂಟಾಗುತ್ತವೆ. ಈ ನೀರನ್ನು ದಿನಕ್ಕೆ ಎರಡರಿಂದ ಮೂರು ಬಾರಿ ಸೇವಿಸುವುದರಿಂದ ಕಫ, ಶೀತದಂತಹ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಬಹುದು.

ಒಣ ಕೆಮ್ಮಿನ ಸಮಸ್ಯೆಗೆ ಜೇನು ತುಪ್ಪ ಉತ್ತಮ ಪರಿಹಾರ. ಆದ್ದರಿಂದ ಒಣ ಕೆಮ್ಮು ಸಮಸ್ಯೆ ಇದ್ದರೆ ದಿನಕ್ಕೆ ಎರಡರಿಂದ ಮೂರು ಚಮಚ ಜೇನುತುಪ್ಪ ಸೇವಿಸಿ. ಮಲಗುವ ಮೊದಲು ಹಾಲಿಗೆ ಜೇನುತುಪ್ಪ ಸೇರಿಸಿ ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಉಗುರು ಬೆಚ್ಚಗಿನ ನೀರಿಗೆ ಕಲ್ಲು ಉಪ್ಪು ಸೇರಿಸಿ. ಆ ನೀರಿನಿಂದ ಗಂಟಲು ತೊಳೆಯಿರಿ. ಇದರಿಂದ ಕಫ, ಶೀತ ಜತೆಗೆ ಒಣ ಕೆಮ್ಮಿನ ಸಮಸ್ಯೆಯಿಂದ ಹೊರಬರಬಹುದು.

ತುಳಸಿಯಿಂದ ತಯಾರಿಸಿದ ಕಷಾಯ ಸೇವಿಸಬಹುದು. ಉಗು ಬೆಚ್ಚಗಿರುವಾಗಲೇ ಈ ಕಷಾಯವನ್ನು ಸೇವಿಸುವ ಮೂಲಕ ಒಣ ಕೆಮ್ಮಿ ನಿವಾರಿಸಿಕೊಳ್ಳಬಹುದು.

ಇದನ್ನೂ ಓದಿ:

Health Tips: ಮಳೆಗಾಲದಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಈ 6 ಕಷಾಯಗಳನ್ನು ಮಾಡಿ ಕುಡಿಯಿರಿ

Health Benefits: ಹೂವು ಕೇವಲ ಅಂದಕ್ಕಷ್ಟೇ ಅಲ್ಲ ಅನೇಕ ಆರೋಗ್ಯಕರ ಗುಣಗಳು ಇದರಲ್ಲಿ ಅಡಗಿದೆ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?