AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Health: ಮುಟ್ಟಿನ ಸಮಯದಲ್ಲಿ ಅತಿಯಾಗಿ ರಕ್ತಸ್ರಾವ ಆಗ್ತಿದ್ಯಾ? ಕಾರಣ ಇಲ್ಲಿ ತಿಳಿದುಕೊಳ್ಳಿ

ಅತಿಯಾಗಿ ರಕ್ತಸ್ರಾವವಾಗುವವರಿಗೆ ಋತುಚಕ್ರವು ಏಳು ದಿನಗಳವರೆಗೆ ರಕ್ತಸ್ರಾವ ಇರುತ್ತದೆ. ಪರಿಣಾಮವಾಗಿ, ಪ್ರತಿ ಗಂಟೆಗೆ ಪ್ಯಾಡ್ ಅನ್ನು ಬದಲಾಯಿಸಬೇಕಾಗುತ್ತದೆ. ನೀವು ಈ ಲಕ್ಷಣಗಳನ್ನು ಹೊಂದಿದ್ದರೆ, ತಕ್ಷಣವೇ ನಿಮ್ಮ ವೈದ್ಯರನ್ನು ಸಂಪರ್ಕಿಸಿ ಎಂದು ಎಚ್ಚರಿಸುತ್ತಾರೆ ಆರೋಗ್ಯ ತಜ್ಞರು.

Women Health: ಮುಟ್ಟಿನ ಸಮಯದಲ್ಲಿ ಅತಿಯಾಗಿ ರಕ್ತಸ್ರಾವ ಆಗ್ತಿದ್ಯಾ? ಕಾರಣ ಇಲ್ಲಿ ತಿಳಿದುಕೊಳ್ಳಿ
Women Health
ಅಕ್ಷತಾ ವರ್ಕಾಡಿ
|

Updated on: Jun 04, 2024 | 12:45 PM

Share

ಪ್ರತಿ ತಿಂಗಳು ಋತುಚಕ್ರದ ಸಮಯದಲ್ಲಿ ಎಲ್ಲರಿಗೂ ಒಂದೇ ರೀತಿ ರಕ್ತಸ್ರಾವ ಇರುವುದಿಲ್ಲ. ಆದರೆ ಕೆಲವರಿಗೆ ವಿಪರೀತ ರಕ್ತಸ್ರಾವವಾಗುತ್ತದೆ. ಈ ಕಾರಣದಿಂದಾಗಿ, ಅವರು ಖಿನ್ನತೆಗೆ ಒಳಗಾಗುತ್ತಾರೆ ಮತ್ತು ಸಾಕಷ್ಟು ಆಯಾಸವನ್ನು ಹೊಂದಿರುತ್ತಾರೆ. ಸಾಮಾನ್ಯವಾಗಿ ಋತುಚಕ್ರದ ರಕ್ತಸ್ರಾವ ಐದು ದಿನಗಳ ವರೆಗೆ ಇರುತ್ತದೆ. ಅತಿಯಾಗಿ ರಕ್ತಸ್ರಾವವಾಗುವವರಿಗೆ ಋತುಚಕ್ರವು ಏಳು ದಿನಗಳವರೆಗೆ ಇರುತ್ತದೆ. ಪರಿಣಾಮವಾಗಿ, ಪ್ರತಿ ಗಂಟೆಗೆ ಪ್ಯಾಡ್ ಅನ್ನು ಬದಲಾಯಿಸಬೇಕಾಗುತ್ತದೆ. ನೀವು ಈ ಲಕ್ಷಣಗಳನ್ನು ಹೊಂದಿದ್ದರೆ, ತಕ್ಷಣವೇ ನಿಮ್ಮ ವೈದ್ಯರನ್ನು ಸಂಪರ್ಕಿಸಿ ಎಂದು ಎಚ್ಚರಿಸುತ್ತಾರೆ ಆರೋಗ್ಯ ತಜ್ಞರು.

ವಾಸ್ತವವಾಗಿ ಅತಿಯಾಗಿ ರಕ್ತಸ್ರಾವದ ಸ್ಥಿತಿಯು ದೇಹದಲ್ಲಿ ಇದ್ದಕ್ಕಿದ್ದಂತೆ ಬೆಳವಣಿಗೆಯಾಗುವುದಿಲ್ಲ. ಇಂತಹವರಿಗೆ ಕೆಲವು ದೈಹಿಕ ಸಮಸ್ಯೆ ಇರುವುದು ಇದಕ್ಕೆ ಮುಖ್ಯ ಕಾರಣ. ಆದ್ದರಿಂದ ನಿಮಗೆ ಯಾವುದೇ ರೀತಿಯ ಸಮಸ್ಯೆ ಇದ್ದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ.

ಇದನ್ನೂ ಓದಿ: ಬೆಳಗಿನ ವಾಕಿಂಗ್ ನಂತರ ಯಾವ ರೀತಿಯ ಆಹಾರ ಸೇವನೆ ಮಾಡಬೇಕು?

ಈಸ್ಟ್ರೊಜೆನ್ ಮತ್ತು ಪ್ರೊಜೆಸ್ಟರಾನ್ ಹಾರ್ಮೋನುಗಳ ಅಸಮತೋಲನವು ಗರ್ಭಾಶಯದ ಒಳ ಪದರ ಅಥವಾ ಎಂಡೊಮೆಟ್ರಿಯಮ್ ಅನ್ನು ರೂಪಿಸುತ್ತದೆ. ಋತುಚಕ್ರದ ಸಮಯದಲ್ಲಿ ಈ ಎಂಡೊಮೆಟ್ರಿಯಮ್ ದೇಹದಿಂದ ಬಿಡುಗಡೆಯಾಗುತ್ತದೆ. ಕೆಲವು ದಿನಗಳಲ್ಲಿ ಮತ್ತೆ ಹೊಸ ಪದರವು ರೂಪುಗೊಳ್ಳುತ್ತದೆ. ಆದರೆ ಹಾರ್ಮೋನ್ ಮಟ್ಟದಲ್ಲಿ ಬದಲಾವಣೆಯಾದರೆ, ಎಂಡೊಮೆಟ್ರಿಯಮ್ ದಪ್ಪವಾಗುತ್ತದೆ. ಪರಿಣಾಮವಾಗಿ ಭಾರೀ ರಕ್ತಸ್ರಾವವಾಗುತ್ತದೆ. ಅಂಡಾಶಯದಲ್ಲಿ ಸಮಸ್ಯೆ ಇದ್ದಲ್ಲಿ ಗರ್ಭಾಶಯದಲ್ಲಿ ಫೈಬ್ರಾಯ್ಡ್ ಅಥವಾ ಪಾಲಿಪ್ಸ್ ಬೆಳೆಯಬಹುದು. ಇದು ಅತಿಯಾದ ರಕ್ತಸ್ರಾವಕ್ಕೆ ಕಾರಣವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ