AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Hemophilia Day 2024: ರಕ್ತಸ್ರಾವ ನಿಲ್ಲುತ್ತಿಲ್ಲವೇ, ಈ ರೋಗದ ಲಕ್ಷಣವಾಗಿರಬಹುದು ಜೋಕೆ!

ಇತ್ತೀಚೆಗಿನ ದಿನಗಳಲ್ಲಿ ಹಲವಾರು ಆರೋಗ್ಯ ಸಮಸ್ಯೆ ಗಳು ಕಾಡುತ್ತಿದೆ. ಅಂತಹ ಸಮಸ್ಯೆಗಳ ಸಾಲಿಗೆ ʼಹಿಮೋಫಿಲಿಯಾʼ ರಕ್ತಸ್ರಾವಕ್ಕೆ ಸಂಬಂಧಿಸಿದ ಸಮಸ್ಯೆ ಕೂಡ ಒಂದು. ಈ ಆರೋಗ್ಯ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಏಪ್ರಿಲ್ 17 ರಂದು ವಿಶ್ವ ಹಿಮೋಫಿಲಿಯಾ ದಿನʼವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

World Hemophilia Day 2024: ರಕ್ತಸ್ರಾವ ನಿಲ್ಲುತ್ತಿಲ್ಲವೇ, ಈ ರೋಗದ ಲಕ್ಷಣವಾಗಿರಬಹುದು ಜೋಕೆ!
World Hemophilia Day 2024
ಸಾಯಿನಂದಾ
| Edited By: |

Updated on: Apr 16, 2024 | 8:48 PM

Share

ಹಿಮೋಫಿಲಿಯಾ ಕಾಯಿಲೆಯೂ ಇರುವವರಲ್ಲಿ ರಕ್ತ ಹೆಪ್ಪುಗಟ್ಟುವುದು ನಿಧಾನವಾಗುತ್ತದೆ. ಸಣ್ಣ ಪುಟ್ಟ ಗಾಯಗಳಾದಾಗ ರಕ್ತಸ್ರಾವವು ನಿಲ್ಲುವುದಿಲ್ಲ. ಅನುವಂಶೀಯವಾಗಿ ಈ ಕಾಯಿಲೆಯೂ ಇದಾಗಿದ್ದು, ಹೆಚ್ಚಿನವರಿಗೆ ಹಿಮೋಫಿಲಿಯಾ ಕಾಯಿಲೆಯ ಬಗ್ಗೆ ಅಷ್ಟಾಗಿ ತಿಳಿದಿಲ್ಲ. ಇದನ್ನು ಕುಸುಮ ರೋಗ ಎಂದು ಕರೆಯುವುದಿದೆ. ಈ ಆರೋಗ್ಯ ಸಮಸ್ಯೆಯ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಸಲುವಾಗಿ ʼವಿಶ್ವ ಹಿಮೋಫಿಲಿಯಾ ದಿನʼವನ್ನು ಆಚರಿಸುತ್ತಾ ಬರಲಾಗುತ್ತಿದೆ.

ವಿಶ್ವ ಹಿಮೋಫಿಲಿಯಾ ದಿನದ ಇತಿಹಾಸ:

ವಿಶ್ವ ಹಿಮೋಫಿಲಿಯಾ ದಿನದ ಇತಿಹಾಸದ ಬಗ್ಗೆ ಹೇಳುವುದಾದರೆ, 1989ರಲ್ಲಿ ವಿಶ್ವ ಹಿಮೋಫಿಲಿಯಾ ಫೆಡರೇಶನ್‌ ಮೊದಲ ಬಾರಿ ವಿಶ್ವ ಹಿಮೋಫಿಲಿಯಾ ದಿನವನ್ನು ಆಚರಿಸಲು ಮುಂದಾಯಿತು. ಈ ದಿನವು ವಿಶ್ವ ಹಿಮೋಫಿಲಿಯಾ ಫೆಡರೇಶನ್‌ ಸಂಸ್ಥಾಪಕ ಫ್ರಾಂಕ್‌ ಷ್ನಾಬೆಲ್‌ ಅವರ ಜನ್ಮದಿನವಾಗಿದೆ. ಇವರ ಜನ್ಮದಿನದ ಗೌರವಾರ್ಥವಾಗಿ ವಿಶ್ವ ಹಿಮೋಫಿಲಿಯಾ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: Skin Care: ಮುಖದ ಕಾಂತಿ ಹೆಚ್ಚಲು ಮೊಸರು ಬಳಸುವುದು ಹೇಗೆ?

ವಿಶ್ವ ಹಿಮೋಫಿಲಿಯಾ ದಿನದ ಮಹತ್ವ:

ರಕ್ತಸ್ರಾವದ ಅಸ್ವಸ್ಥತೆಗಳ ಬಗ್ಗೆ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಈ ವಿಶ್ವ ಹಿಮೋಫಿಲಿಯಾ ದಿನದ ಮುಖ್ಯ ಉದ್ದೇಶವಾಗಿದೆ. ಈ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ಸರಿಯಾದ ಚಿಕಿತ್ಸೆಯ ನೀಡಿ ಗುಣ ಪಡಿಸುವುದು ಹೇಗೆ ಎನ್ನುವುದರ ಬಗ್ಗೆ ಮಾಹಿತಿ ನೀಡುವ ಕೆಲಸಗಳು ಈ ದಿನದಂದು ನಡೆಯುತ್ತವೆ. ಹೀಗಾಗಿ ಆರೋಗ್ಯ ಇಲಾಖೆ, ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ವಿಚಾರ ಸಂಕಿರಣಗಳು, ಮಾಹಿತಿ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ