AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Thalassemia Day 2024: ರಕ್ತಹೀನತೆಗೆ ಕಾರಣವಾಗುವ ಥಲಸ್ಸೆಮಿಯಾದ ರೋಗ ಲಕ್ಷಣಗೆಳೇನು? ಚಿಕಿತ್ಸೆ ಹೇಗೆ?

ಅನುವಂಶೀಕವಾಗಿ ತಂದೆ-ತಾಯಿಯಿಂದ ಮಕ್ಕಳಿಗೆ ಬರುವ ಈ ಥಲಸ್ಸೆಮಿಯಾಯು ರಕ್ತದ ಕಾಯಿಲೆಯಾಗಿದೆ. ಈ ರೋಗದ ಬಗ್ಗೆ ಹಾಗೂ ಅದಕ್ಕೆ ನೀಡುವ ಚಿಕಿತ್ಸೆಯ ಕುರಿತ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಮೇ 8ರಂದು ವಿಶ್ವ ಥಲಸ್ಸೆಮಿಯಾ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.

World Thalassemia Day 2024: ರಕ್ತಹೀನತೆಗೆ ಕಾರಣವಾಗುವ ಥಲಸ್ಸೆಮಿಯಾದ ರೋಗ ಲಕ್ಷಣಗೆಳೇನು? ಚಿಕಿತ್ಸೆ ಹೇಗೆ?
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: May 07, 2024 | 5:36 PM

ಇತ್ತೀಚೆಗಿನ ದಿನಗಳಲ್ಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಮನುಷ್ಯನ ಜೀವಕ್ಕೆ ಕಂಟಕವಾಗಿದೆ. ನೀವು ಈ ಥಲಸ್ಸೆಮಿಯಾ ಕಾಯಿಲೆಯ ಬಗ್ಗೆ ಕೇಳಿರಬಹುದು. ಇದೊಂದು ಆನುವಂಶಿಕವಾಗಿ ಬರುವ ರಕ್ತದ ಕಾಯಿಲೆಯಾಗಿದ್ದು ತಂದೆ ತಾಯಿಯಿಂದ ಮಕ್ಕಳಿಗೆ ಹರಡುತ್ತವೆ. ಈ ರೋಗದ ಲಕ್ಷಣವೆಂದರೆ ಮಗುವಿನ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆ ಸರಿಯಾಗಿ ಆಗದೇ ಇರುವುದು. ಈ ವೇಳೆಯಲ್ಲಿ ಜೀವಕೋಶಗಳ ಜೀವಿತಾವಧಿಯೂ ಬಹಳ ಕಡಿಮೆಯಾಗುತ್ತದೆ. ಈ ಕಾಯಿಲೆಯಿಂದ ಬಲಳುತ್ತಿರುವ ವ್ಯಕ್ತಿಗೆ 21 ದಿನಗಳ ನಂತರ ಕನಿಷ್ಠ ಒಂದು ಯೂನಿಟ್ ರಕ್ತವು ಬೇಕಾಗುತ್ತದೆ. ಈ ಕಾಯಿಲೆಗೆ ತುತ್ತಾಗುವ ಮಕ್ಕಳು ಬದುಕುವ ಸಾಧ್ಯತೆಯು ತೀರಾ ಕಡಿಮೆಯಾಗಿದೆ.

ಥಲಸ್ಸೆಮಿಯಾ ರೋಗದ ಲಕ್ಷಣಗಳು:

* ಅರೆನಿದ್ರಾವಸ್ಥೆ ಮತ್ತು ಆಯಾಸ

* ಎದೆ ನೋವು

* ಉಸಿರಾಟದ ತೊಂದರೆ

* ಬೆಳವಣಿಗೆಯಾಗದೇ ಇರುವುದು

* ತಲೆನೋವು

* ಕಾಮಾಲೆ

* ತೆಳುವಾದ ಚರ್ಮ

* ತಲೆ ಸುತ್ತುವಿಕೆ ಹಾಗೂ ಮೂರ್ಛೆಯಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಇದನ್ನೂ ಓದಿ: ತೂಕ ಹೆಚ್ಚಳ ಹೃದ್ರೋಗಕ್ಕೆ ಕಾರಣವಾಗಬಹುದು ಎಚ್ಚರ!

ಥಲಸ್ಸೆಮಿಯಾ ಚಿಕಿತ್ಸೆ ಹೇಗೆ?

ರಕ್ತಹೀನತೆ ತಪಾಸಣೆ ಥಲಸ್ಸೆಮಿಯಾ ವಾಹಕಗಳನ್ನು ಪತ್ತೆ ಮಾಡುತ್ತದೆ. ಅದಲ್ಲದೇ ಈ ಕಾಯಿಲೆಯ ಚಿಕಿತ್ಸೆಯು ಪರಿಸ್ಥಿತಿಯ ವಿಧ ಮತ್ತು ತೀವ್ರತೆಯನ್ನು ಅವಲಂಬಿಸಿದೆ. ಥಲಸ್ಸೆಮಿಯಾ ಮಕ್ಕಳಿಗೆ ಜೀವಿತಾವಧಿಯಲ್ಲಿ ಎರಡು ಮೂರು ವಾರಗಳಿಗೊಮ್ಮೆ ರಕ್ತ ವರ್ಗಾವಣೆಯನ್ನು ಮಾಡಲಾಗುತ್ತದೆ. ರೋಗದ ತೀವ್ರತೆಯ ಆಧಾರದ ಮೇಲೆ ಅಸ್ಥಿಮಜ್ಜೆ ಕಸಿಗಳು, ಜೀನ್ ಚಿಕಿತ್ಸೆ, ಜಿಂಟೆಗ್ಲೋ ಚಿಕಿತ್ಸೆಯನ್ನು ನೀಡಲಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್