AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mosambi Benefits: ಮೂಸಂಬಿ ಹಣ್ಣಿನ ಜ್ಯೂಸ್ ಕುಡಿಯುವುದರ ಜತೆಗೆ, ಚರ್ಮದ ಕಾಳಜಿಗಾಗಿ ಇದರ ರಸವನ್ನು ಬಳಸಿ

ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇವು ಕೆಲಸ ಮಾಡುತ್ತವೆ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಚರ್ಮವನ್ನು ಬಿಗಿಗೊಳಿಸಲು ಮತ್ತು ಮುಖದ ಕಾಂತಿಯನ್ನು ಹೆಚ್ಚಿಸಲು ಮೂಸಂಬಿ ಹಣ್ಣಿನ ಜ್ಯೂಸ್​ ಕುಡಿಯಿರಿ.

Mosambi Benefits: ಮೂಸಂಬಿ ಹಣ್ಣಿನ ಜ್ಯೂಸ್ ಕುಡಿಯುವುದರ ಜತೆಗೆ, ಚರ್ಮದ ಕಾಳಜಿಗಾಗಿ ಇದರ ರಸವನ್ನು ಬಳಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 28, 2021 | 8:06 AM

Share

ಬೇಸಿಗೆಯಲ್ಲಿ ಮಾತ್ರವಲ್ಲ ಚರ್ಮದ ಸಮಸ್ಯೆಗಳನ್ನು ಹೋಗಲಾಡಿಸಲು ಮೂಸಂಬಿ ಹಣ್ಣಿನ(Mosambi) ಜ್ಯೂಸ್​ ಅನ್ನು ಯಾವಾಗಲೂ ತೆಗೆದುಕೊಳ್ಳುವುದು ಸೂಕ್ತ. ಫೇಸ್ ವಾಶ್ ಮತ್ತು ಕ್ರೀಮ್ ಸೇರಿದಂತೆ ಅನೇಕ ಸೌಂದರ್ಯ ಉತ್ಪನ್ನಗಳಲ್ಲಿ ಮೂಸಂಬಿ ಹಣ್ಣನ್ನು ಬಳಸಲಾಗುತ್ತದೆ. ಸಿಟ್ರಸ್ ಹಣ್ಣುಗಳು ಆರೋಗ್ಯ ಮತ್ತು ಚರ್ಮಕ್ಕೆ ತುಂಬಾ ಒಳ್ಳೆಯದು. ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇವು ಕೆಲಸ ಮಾಡುತ್ತವೆ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಚರ್ಮವನ್ನು ಬಿಗಿಗೊಳಿಸಲು ಮತ್ತು ಮುಖದ ಕಾಂತಿಯನ್ನು ಹೆಚ್ಚಿಸಲು ಮೂಸಂಬಿ ಹಣ್ಣಿನ ಜ್ಯೂಸ್​ ಕುಡಿಯಿರಿ.

ಮೂಸಂಬಿ ಹಣ್ಣಿನ ಆರೋಗ್ಯಕರ ಪ್ರಯೋಜನಗಳು:

ಕಣ್ಣಿನ ಕೆಳಗಿನ ಕಪ್ಪು ಭಾಗವನ್ನು ದೂರ ಮಾಡುತ್ತದೆ ಹಲವರ ಚರ್ಮ ಹೆಚ್ಚು ಎಣ್ಣೆಯುಕ್ತವಾಗಿರುತ್ತದೆ(oily face). ಇದು ಕಣ್ಣುಗಳ ಸುತ್ತಲೂ ಬ್ಲ್ಯಾಕ್ ಹೆಡ್ಸ್ ಮತ್ತು ಕಪ್ಪು ವಲಯಗಳಿಗೆ ಕಾರಣವಾಗುತ್ತದೆ. ಈ ಸಮಸ್ಯೆಯಿಂದ ಬಳಲುತ್ತಿರುವವರು ಮೂಸಂಬಿ ರಸವನ್ನು ಹಚ್ಚಿ, ಸ್ವಲ್ಪ ಸಮಯದ ನಂತರ ತಣ್ಣಿರಿನಿಂದ ತೊಳೆಯಿರಿ.ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಮೊಡವೆಗಳನ್ನು ಕಡಿಮೆ ಮಾಡುತ್ತದೆ ಚರ್ಮಕ್ಕೆ ಸಂಬಂಧಿತ ಸಮಸ್ಯೆಗಳನ್ನು ತೊಡೆದುಹಾಕಲು ಮೂಸಂಬಿ ಜ್ಯೂಸ್​ ಅನ್ನು ಬಳಸಬಹುದು. ಇದರ ರಸವು ರಕ್ತವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಇದಲ್ಲದೆ ಕುತ್ತಿಗೆ, ಮೊಣಕೈ, ಮೊಣಕಾಲುಗಳು, ಕಣ್ಣುಗಳ ಸುತ್ತಲಿನ ಕಪ್ಪು ವಲಯಗಳನ್ನು ತೊಡೆದುಹಾಕಲು ಮೂಸಂಬಿ ರಸ ಸಹಾಯಕವಾಗಿದೆ.

ಉತ್ಕರ್ಷಣ ನಿರೋಧಕ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸುವುದರ ಜತೆಗೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಮೂಸಂಬಿ ಪ್ರಮುಖ ಪಾತ್ರ ವಹಿಸುತ್ತದೆ. ಉತ್ಕರ್ಷಣ ನಿರೋಧಕ ಶಕ್ತಿಯನ್ನು ಮೂಸಂಬಿ ನೀಡುತ್ತದೆ ಮತ್ತು ಆ ಮೂಲಕ ದೇಹವು ಸದಾ ಆರೋಗ್ಯವಾಗಿರುವಂತೆ ಮಾಡುತ್ತದೆ.

ಕಲೆಗಳನ್ನು ದೂರ ಮಾಡುತ್ತದೆ ಮೂಸಂಬಿ ರಸ ಚರ್ಮಕ್ಕೆ ಸಂಬಂಧಿಸಿದಂತೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಚರ್ಮದ ಕಲೆಗಳು ಮತ್ತು ಎಣ್ಣೆಯುಕ್ತ ಮುಖವನ್ನು ದೂರ ಮಾಡಲು ಇದು ಸಹಾಯಕವಾಗಿದೆ. ಅಲ್ಲದೇ ಮೂಸಂಬಿ ಚರ್ಮವನ್ನು ಆರ್ಧ್ರಕಗೊಳಿಸುತ್ತದೆ.

ಇದನ್ನೂ ಓದಿ: Health Tips: ಮುಂಜಾನೆಯ ವಾಕಿಂಗ್ ತೂಕ ಇಳಿಕೆಗಷ್ಟೇ ಎಂಬ ಭ್ರಮೆಯಿಂದ ಹೊರ ಬನ್ನಿ; ನೀವು ಹಾಕುವ ಪ್ರತಿ ಹೆಜ್ಜೆ ಹಲವು ಆರೋಗ್ಯಕರ ಬದಲಾವಣೆಗೆ ಕಾರಣವಾಗುತ್ತದೆ

Health Benefits: ಪ್ಲಮ್​ ಹಣ್ಣು ಸೇವಿಸಿದ್ದೀರಾ? ಹುಳಿ-ಸಿಹಿ ರುಚಿಯ ಜತೆಗೆ ಇದು ಅನೇಕ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ

Follow Us
TV9 Web
TV9 Web

TV9 Kannada

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!