AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಹಾ ಮತ್ತು ಬಿಸ್ಕತ್ತು ಒಟ್ಟಿಗೆ ಸೇವಿಸುತ್ತಿದ್ದೀರಾ? ಅಡ್ಡಪರಿಣಾಮಗಳ ಬಗ್ಗೆ ಇಲ್ಲಿದೆ ಮಾಹಿತಿ

ಸಾಮಾನ್ಯವಾಗಿ ಎಲ್ಲಾ ಬಿಸ್ಕತ್ತುಗಳು ಹೈಡ್ರೋಜನೀಕರಿಸಿದ ಕೊಬ್ಬನ್ನು ಹೊಂದಿರುತ್ತವೆ. ಚಹಾದಲ್ಲಿನ ಸಂಯೋಜನೆಯಿಂದಾಗಿ ಬಿಸ್ಕತ್ತುಗಳನ್ನು ಸಾಮಾನ್ಯವಾಗಿ ತಿಳಿಯದೆ ತಿನ್ನಲಾಗುತ್ತದೆ. ದೀರ್ಘಕಾಲದವರೆಗೆ ಬಿಸ್ಕತ್ತುಗಳನ್ನು ಸೇವಿಸುವುದರಿಂದ ತೂಕ ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ.

ಚಹಾ ಮತ್ತು ಬಿಸ್ಕತ್ತು ಒಟ್ಟಿಗೆ ಸೇವಿಸುತ್ತಿದ್ದೀರಾ? ಅಡ್ಡಪರಿಣಾಮಗಳ ಬಗ್ಗೆ ಇಲ್ಲಿದೆ ಮಾಹಿತಿ
ಚಹಾ ಮತ್ತು ಬಿಸ್ಕತ್ತು
TV9 Web
| Edited By: |

Updated on: Mar 30, 2022 | 7:57 AM

Share

ಟೀ ಮತ್ತು ಬಿಸ್ಕೆಟ್ ಎರಡರ ಕಾಂಬಿನೇಷನ್ ಎಂದರೆ ಹೆಚ್ಚಿನವರು ಇಷ್ಟಪಡುತ್ತಾರೆ. ಬೆಳಿಗ್ಗೆ ಮತ್ತು ಸಂಜೆ, ಬಿಸ್ಕತ್ತುಗಳನ್ನು ಚಹಾದಲ್ಲಿ(Tea) ಮುಳುಗಿಸಿ ತಿನ್ನಲಾಗುತ್ತದೆ. ನಮ್ಮಲ್ಲಿ ಹೆಚ್ಚಿನವರಿಗೆ ಈ ಅಭ್ಯಾಸವಿದೆ. ಆದರೆ, ಈ ಅಭ್ಯಾಸವನ್ನು ಅತಿಯಾಗಿ ಮಾಡುವುದು ಒಳ್ಳೆಯದಲ್ಲ, ಇದು ಯಾವುದೇ ಅನಾಹುತಕ್ಕೆ ಕಾರಣವಾಗಬಹುದು ಎಂದು ತಜ್ಞರು ಹೇಳುತ್ತಾರೆ. ಟೀ ಮತ್ತು ಬಿಸ್ಕತ್ತುಗಳನ್ನು(biscuits) ದೀರ್ಘಕಾಲ ಒಟ್ಟಿಗೆ ಸೇವಿಸಿದರೆ ಆರೋಗ್ಯದ ಮೇಲೆ ಹೆಚ್ಚಿನ ಅಡ್ಡಪರಿಣಾಮ (Side effects) ಬೀರುತ್ತದೆ. ಇವುಗಳಿಂದಾಗುವ ಹಾನಿ ಏನು? ಇದು ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬ ವಿವರ ಇಲ್ಲಿದೆ ನೋಡಿ.

ಸಾಮಾನ್ಯವಾಗಿ ಎಲ್ಲಾ ಬಿಸ್ಕತ್ತುಗಳು ಹೈಡ್ರೋಜನೀಕರಿಸಿದ ಕೊಬ್ಬನ್ನು ಹೊಂದಿರುತ್ತವೆ. ಚಹಾದಲ್ಲಿನ ಸಂಯೋಜನೆಯಿಂದಾಗಿ ಬಿಸ್ಕತ್ತುಗಳನ್ನು ಸಾಮಾನ್ಯವಾಗಿ ತಿಳಿಯದೆ ತಿನ್ನಲಾಗುತ್ತದೆ. ದೀರ್ಘಕಾಲದವರೆಗೆ ಬಿಸ್ಕತ್ತುಗಳನ್ನು ಸೇವಿಸುವುದರಿಂದ ತೂಕ ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ. ಚಹಾದೊಂದಿಗೆ ಸಕ್ಕರೆಯ ಬಿಸ್ಕತ್ತುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಅಲ್ಲದೆ ಬಿಸ್ಕತ್ತುಗಳನ್ನು ಹೆಚ್ಚಾಗಿ ಸಂಸ್ಕರಿಸಿದ ಹಿಟ್ಟಿನಿಂದ ತಯಾರಿಸಲಾಗುತ್ತದೆ. ಇವುಗಳಲ್ಲಿ ಫೈಬರ್ ಅಂಶ ಇರುವುದಿಲ್ಲ. ನೀವು ಬಿಸ್ಕತ್ತುಗಳನ್ನು ಅತಿಯಾಗಿ ಸೇವಿಸಿದರೆ ಇದು ಮಲಬದ್ಧತೆಗೆ ಕಾರಣವಾಗಬಹುದು. ಮೈದಾ ಹಿಟ್ಟಿನಿಂದ ತಯಾರಿಸಿದ ಬಿಸ್ಕೆಟ್ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದರ ಜೊತೆಗೆ, ಬಿಸ್ಕತ್ತುಗಳು ಮತ್ತು ಚಹಾದ ಅತಿಯಾದ ಸೇವನೆಯು ಹಲ್ಲಿನ ದಂತಕವಚವನ್ನು ಹಾನಿಗೊಳಿಸುತ್ತದೆ.

ಟೀ ಮತ್ತು ಬಿಸ್ಕೆಟ್ ಅನ್ನು ಒಟ್ಟಿಗೆ ಸೇವಿಸುವುದರಿಂದ ಅಜೀರ್ಣ, ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಳ, ರೋಗನಿರೋಧಕ ಶಕ್ತಿ ಕಡಿಮೆಯಾಗಲು ಕೂಡ ಕಾರಣವಾಗುತ್ತದೆ. ಹೀಗಾಗಿ ಆದಷ್ಟು ಟೀ ಮತ್ತು ಬಿಸ್ಕತ್ತು ಸೇವನೆಯನ್ನು ನಿಯಮಿತವಾಗಿ ಸೇವಿಸುವುದು ಉತ್ತಮ.

ಇದನ್ನೂ ಓದಿ: Cumin for health: ಪ್ರತಿದಿನ ಜೀರಿಗೆ ಸೇವಿಸುವುದರಿಂದಾಗುವ ಆರೋಗ್ಯಕರ ಬದಲಾವಣೆ ಬಗ್ಗೆ ನಿಮಗೆಷ್ಟು ಗೊತ್ತು?

High Cholesterol: ಕೊಲೆಸ್ಟ್ರಾಲ್​ನ್ನು ನಿಯಂತ್ರಿಸಲು ಆಹಾರದಲ್ಲಿ ಯಾವ ಎಣ್ಣೆ ಬಳಸಬೇಕು ಗೊತ್ತಾ..! ಇಲ್ಲಿದೆ ಮಾಹಿತಿ

Follow Us
Web contact
Web contact

TV9 Kannada

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ