AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚು ಹೊತ್ತು ಟಾಯ್ಲೆಟ್​ನಲ್ಲಿ ಕುಳಿತರೆ ನಿಮಗೆ ಈ ಕಾಯಿಲೆ ಬರಬಹುದು

ಇತ್ತೀಚಿನ ದಿನಗಳಲ್ಲಿ ಅನೇಕರು ಶೌಚಾಲಯದಲ್ಲಿ ಗಂಟೆಗಟ್ಟಲೆ ಕಳೆಯುತ್ತಾರೆ, ಈ ಮೊದಲು ಕೆಲವರು ನ್ಯೂಸ್​ ಪೇಪರ್ ಹಿಡಿದು ಕುಳಿತರೆ ಈಗ ಜನರು ಮೊಬೈಲ್ ಹಿಡಿದು ಕೂರುತ್ತಾರೆ.

ಹೆಚ್ಚು ಹೊತ್ತು ಟಾಯ್ಲೆಟ್​ನಲ್ಲಿ ಕುಳಿತರೆ ನಿಮಗೆ ಈ ಕಾಯಿಲೆ ಬರಬಹುದು
Toilet
TV9 Web
| Edited By: |

Updated on: Aug 26, 2022 | 8:00 AM

Share

ಇತ್ತೀಚಿನ ದಿನಗಳಲ್ಲಿ ಅನೇಕರು ಶೌಚಾಲಯದಲ್ಲಿ ಗಂಟೆಗಟ್ಟಲೆ ಕಳೆಯುತ್ತಾರೆ, ಈ ಮೊದಲು ಕೆಲವರು ನ್ಯೂಸ್​ ಪೇಪರ್ ಹಿಡಿದು ಕುಳಿತರೆ ಈಗ ಜನರು ಮೊಬೈಲ್ ಹಿಡಿದು ಕೂರುತ್ತಾರೆ. ಕೆಲವರು ಮನೆಯಲ್ಲಿ ತಿಳಿಯದೆ ಬಾತ್ ರೂಮಿಗೆ ಹೋಗಿ ಅಲ್ಲಿಂದಲೇ ಗೆಳತಿ/ಗೆಳೆಯ ಜೊತೆ ಮಾತನಾಡುತ್ತಾರೆ.

ಕಮೋಡ್ ಮೇಲೆ ಹೆಚ್ಚು ಹೊತ್ತು ಕುಳಿತರೆ ಮೂಲವ್ಯಾಧಿ ಬರುವ ಅಪಾಯ ಹೆಚ್ಚಿದೆ ಎಂದು ಅಧ್ಯಯನವೊಂದು ತಿಳಿಸಿದೆ. ಟಾಯ್ಲೆಟ್ ನಲ್ಲಿ ಹೆಚ್ಚು ಹೊತ್ತು ಕುಳಿತುಕೊಳ್ಳಬಾರದು, ಹಾಗೆ ಕುಳಿತರೆ.. ಗುದನಾಳದಲ್ಲಿ ರಕ್ತ ಸಂಗ್ರಹವಾಗಿ ಪೈಲ್ಸ್ ಸಮಸ್ಯೆಗೆ ಕಾರಣವಾಗುತ್ತದೆ ಎಂದು ವೈದ್ಯರು ಹೇಳುತ್ತಾರೆ. ಈ ಸಮಸ್ಯೆ ಹೆಚ್ಚಾದರೆ ಆಪರೇಷನ್ ಮಾಡಬೇಕಾಗುತ್ತದೆ, 10 ನಿಮಿಷಕ್ಕಿಂತ ಹೆಚ್ಚು ಕಾಲ ಶೌಚಾಲಯದಲ್ಲಿ ಕುಳಿತುಕೊಳ್ಳಬೇಡಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಶೌಚಾಲಯದಲ್ಲಿ ಗುದನಾಳದ ಮೇಲೆ ಒತ್ತಡ ಹಾಕುವುದರಿಂದ ರಕ್ತನಾಳಗಳು ಊದಿಕೊಳ್ಳುತ್ತವೆ ಮತ್ತು ಹೆಮೊರೊಯಿಡ್ಸ್‌ಗೆ ಕಾರಣವಾಗುತ್ತವೆ.

ಟಾಯ್ಲೆಟ್​ನಲ್ಲಿ ಮಾರಕ ಬ್ಯಾಕ್ಟೀರಿಯಾಗಳಿರುತ್ತವೆ. ಇಂತಹುದರಲ್ಲಿ ಮೊಬೈಲ್ ಅನ್ನು ಟಾಯ್ಲೆಟ್​ಗೆ ಕೊಂಡೊಯ್ಯುವುದರಿಂದ ಈ ಬ್ಯಾಕ್ಟೀರಿಯಾಗಳು ನಿಮ್ಮ ಫೋನ್ ಗೆ ಅಂಟಿಕೊಳ್ಳಬಹುದು. ಟಾಯ್ಲೆಟ್ ನಿಂದ ಹೊರಬರುವ ವ್ಯಕ್ತಿ ತಮ್ಮ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳುತ್ತಾರೆ ಆದರೆ. ಮೊಬೈಲ್ ಅನ್ನು ಶುಚಿಗೊಳಿಸುವುದಿಲ್ಲ ಇದರಿಂದ ಹಲವು ಇನ್ಫೆಕ್ಷನ್ ಆಗುವ ಸಾಧ್ಯತೆ ಇದೆ.

ಬಹುತೇಕರು ಟಾಯ್ಲೆಟ್ ಶೀಟ್ ಮೇಲೆ ಕುಳಿತು ದಿನಪತ್ರಿಕೆ  ಓದುತ್ತಾರೆ ಅಥವಾ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಸಕ್ರೀಯರಾಗುತ್ತಾರೆ. ಇನ್ನೂ ಕೆಲವರು ವಿಡಿಯೋ (Video) ವಿಕ್ಷೀಸುತ್ತಾರೆ, ಚಾಟಿಂಗ್ ನಡೆಸುತ್ತಾರೆ. ಇದರಿಂದ ವೇಳೆ ಹೇಗೆ ಕಳೆಯುತ್ತಿದೆ ಎಂಬುದು ಅವರಿಗೆ ತಿಳಿಯುವುದೇ ಇಲ್ಲ. ತುಂಬಾ ಹೊತ್ತು ಟಾಯ್ಲೆಟ್ ಸೀಟ್ ಮೇಲೆ ಕುಳಿತುಕೊಳ್ಳುವುದರಿಂದ ಲೋವರ್ ರೆಕ್ಟಂ (Lower Rectum) ಸ್ನಾಯುಗಳ ಮೇಲೆ ಒತ್ತಡ ಹೆಚ್ಚಾಗಿ ಪೈಲ್ಸ್ ಕಾಯಿಲೆ ಬರುವ ಸಾಧ್ಯತೆ ಇದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್