AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi: ನಿಮ್ಮ ರಾಶಿ ಪ್ರಕಾರ ಈ ಬಣ್ಣದ ಗಣೇಶನನ್ನು ಪ್ರತಿಷ್ಠಾಪಿಸಿ ಮತ್ತು ಈ ಕಾರ್ಯಗಳನ್ನು ಮಾಡಿ

Zodiac Signs: ಈ ಭಾರಿ ಗಣೇಶ ಚತುರ್ಥಿಗೆ ನಿಮ್ಮ ರಾಶಿಚಕ್ರದ ಪ್ರಕಾರ ಯಾವ ಕಾರ್ಯಗಳನ್ನು ಮಾಡಬೇಕು, ಯಾವ ಬಣ್ಣದ ಗಣೇಶನನ್ನು ಕೂಡಿಸಬೇಕು ಎಂಬುವುದರ ಕುರಿತು ಇಲ್ಲಿದೆ ಮಾಹಿತಿ.

Ganesh Chaturthi: ನಿಮ್ಮ ರಾಶಿ ಪ್ರಕಾರ ಈ ಬಣ್ಣದ ಗಣೇಶನನ್ನು ಪ್ರತಿಷ್ಠಾಪಿಸಿ ಮತ್ತು ಈ ಕಾರ್ಯಗಳನ್ನು ಮಾಡಿ
ಏಕದಂತ
TV9 Web
| Edited By: |

Updated on: Aug 28, 2022 | 7:30 AM

Share

ಈ ವರ್ಷ ಆಗಸ್ಟ್​ 31 ರಂದು ಗಣೇಶ ಚತುರ್ಥಿ ಬರಲಿದೆ. ಗಣೇಶ ಚತುರ್ಥಿಯ ಹಬ್ಬವನ್ನು ಸಂಭ್ರಮ ಮತ್ತು ಸಡಗರಿಂದ ಆಚರಿಸಲಾಗುತ್ತದೆ. ದೇಶಾದ್ಯಂತ ಬಹಳ ವಿಜೃಂಭಣೆಯಿಂದ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತಿದ್ದು, ಮನೆ ಮತ್ತು ಗಲ್ಲಿಗಳಲ್ಲಿ ಹಬ್ಬದ ಕಳೆ ರಂಗೇರಿರುತ್ತದೆ. ಮನೆಗಳಲ್ಲಿ ಪ್ರತಿಷ್ಟಾಪಿಸುವ ಗಣಪತಿ ಬಹಳ ಮಹತ್ವ ಪಡೆದಿರುತ್ತಾನೆ. ಮನೆಗಳಲ್ಲಿ ಕೂಡಿಸುವ ಗಣಪನನ್ನು ಮಣ್ಣಿನಿಂದ ಮಾಡಲಾಗಿರುತ್ತದೆ.

ಮನೆಗಳಲ್ಲಿ 1, 3, 5, 7, 9, 11 ಹೀಗೆ ತಿಂಗಳಾನುಗಟ್ಟಲೆ ಗಣೇಶನನ್ನು ಕೂಡಿಸುತ್ತಾರೆ. ಈ ವೇಳೆ ಶಾಸ್ತ್ರೋಕ್ತವಾಗಿ ಪೂಜಾ ವಿಧಿ ವಿಧಾನಗಳನ್ನು ಮಾಡಿ, ವಿಘ್ನನಿವಾರಕನನ್ನು ಆಹ್ವಾನ ಮಾಡಿಕೊಂಡು, ಪ್ರಾಣ ಪ್ರತಿಷ್ಠಾಪನೆ ಮಾಡುತ್ತಾರೆ. ಬಳಿಕ ತಾವು ಕೂಡಿಸುವ ದಿನಗಳ ಪರ್ಯಂತವೂ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ಕೊನೆಗೆ ಇಷ್ಟಾರ್ಥಗಳನ್ನು ಸಿದ್ದಿಸು ಎಂದು ಬೇಡಿಕೊಂಡು ಏಕದಂತನನ್ನು ವಿಸರ್ಜಿಸುತ್ತಾರೆ.

ಈ ಭಾರಿ ಗಣೇಶ ಚತುರ್ಥಿಗೆ ನಿಮ್ಮ ರಾಶಿಚಕ್ರದ ಪ್ರಕಾರ ಯಾವ ಕಾರ್ಯಗಳನ್ನು ಮಾಡಬೇಕು, ಯಾವ ಬಣ್ಣದ ಗಣೇಶನನ್ನು ಕೂಡಿಸಬೇಕು ಎಂಬುವುದರ ಕುರಿತು ಇಲ್ಲಿದೆ ಮಾಹಿತಿ.

  1. ಮೇಷ ರಾಶಿ – ಈ ರಾಶಿಯವರು ಗುಲಾಬಿ ಅಥವಾ ಕೆಂಪು ಬಣ್ಣದ ಗಣಪತಿಯ ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಬೇಕು. ಅದೇ ಸಮಯದಲ್ಲಿ ಲಡ್ಡೂ ಸೇವಿಸಬೇಕು.
  2. ವೃಶ್ಚಿಕ ರಾಶಿ – ಈ ರಾಶಿಯವರು ಕಡು ಕೆಂಪು ಬಣ್ಣದ ಗಣಪತಿಯ ವಿಗ್ರಹವನ್ನು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಬೇಕು. ಲಡ್ಡು ಮತ್ತು ಮೋತಿಚೂರನ್ನು ಸವಿಯಬೇಕು.
  3. ಮಿಥುನ ರಾಶಿ – ಈ ರಾಶಿಯವರು ತಮ್ಮ ಮನೆಗೆ ತಿಳಿ ಹಸಿರು ಬಣ್ಣದ ಗಣಪತಿಯ ವಿಗ್ರಹವನ್ನು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಬೇಕು. ಪ್ರಸಾದದ ಜೊತೆ ಮೋದಕವನ್ನು ಸೇವಿಸಬೇಕು .
  4. ಕನ್ಯಾ ರಾಶಿ – ಈ ರಾಶಿಯವರು ಕಡು ಹಸಿರು ಬಣ್ಣದ ಗಣಪತಿಯ ವಿಗ್ರಹವನ್ನು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಬೇಕು. ಕಿತ್ತಳೆ ಬಣ್ಣದ ಲಡ್ಡೂವನ್ನು ಪ್ರಸಾದವಾಗಿ ಅರ್ಪಿಸಬೇಕು.
  5. ವೃಷಭ ರಾಶಿ – ಈ ರಾಶಿಯವರು ತಿಳಿ ಹಳದಿ ಬಣ್ಣದ ಗಣಪತಿಯ ವಿಗ್ರಹವನ್ನು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಬೇಕು.
  6. ತುಲಾ ರಾಶಿ – ಈ ರಾಶಿಯವರು ಬಿಳಿ ಬಣ್ಣದ ಗಣಪತಿಯ ವಿಗ್ರಹವನ್ನು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಬೇಕು.
  7. ಮೀನ ರಾಶಿ – ಈ ರಾಶಿಯವರು ತಮ್ಮ ಮನೆಗೆ ಹಳದಿ ಬಣ್ಣ ಗಣಪತಿಯ ಪ್ರತಿಮೆಯನ್ನು ಮನೆಯಲ್ಲಿ ಪ್ರತಿಷ್ಠಾಪಿಸಿ, ಕೆಂಪು ಹೂವುಗಳಿಂದ ಅಲಂಕರಿಸಬೇಕು ಮತ್ತು ಮೋದಕವನ್ನು ಕೂಡ ಮಾಡಬೇಕು.‘
  8. ಮಕರ ರಾಶಿ – ಈ ರಾಶಿಯವರು ತಿಳಿ ನೀಲಿ ಬಣ್ಣದ ಗಣಪತಿಯ ಮೂರ್ತಿಯನ್ನು ಮನೆಯಲ್ಲಿ ಪ್ರತಿಷ್ಠಾಪಿಸಬೇಕು. ಗಣಪತಿ ಬಪ್ಪನಿಗೆ ಮೋದಕವನ್ನು ಸಮರ್ಪಿಸಬೇಕು.
  9. ಕರ್ಕಾಟಕ ರಾಶಿ – ಈ ರಾಶಿಯವರು ತಮ್ಮ ಮನೆಗೆ ಬಿಳಿ ಬಣ್ಣದ ಗಣಪತಿಯ ವಿಗ್ರಹವನ್ನು ಮನೆಯಲ್ಲಿ ಪ್ರತಿಷ್ಠಾಪಿಸಬೇಕು. ಗಣಪತಿಯ ಸ್ವಾಗತಕ್ಕಾಗಿ ಮೋತಿಚೂರು ಲಡ್ಡೂವನ್ನು ಮಾಡಬೇಕು.
  10. ಧನು ರಾಶಿ – ಈ ರಾಶಿಯವರು ಹಳದಿ ಗಣಪತಿಯ ವಿಗ್ರಹವನ್ನು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಬೇಕು. ಹಳದಿ ಹೂಗಳಿಂದ ಅಲಂಕರಿಸಬೇಕು.
  11. ಕುಂಭ ರಾಶಿ – ಈ ರಾಶಿಯವರು ಕಡು ನೀಲಿ ಗಣಪತಿಯ ವಿಗ್ರಹವನ್ನು ಮನೆಯಲ್ಲಿ ಪ್ರತಿಷ್ಠಾಪಿಸಬೇಕು.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!