AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Updated on: 12 February 2026
Aries

aquarius Horoscope

This Month Prediction | 01 Feb 2026 to 28 Feb 2026
ರಾಶಿ ಚಕ್ರದ ಹನ್ನೊಂದನೇ ರಾಶಿಯವರಿಗೆ ಫೆಬ್ರವರಿ ತಿಂಗಳು ಅಶುಭ. ರಾಶಿಯ ಅಧಿಪತಿ ಸ್ವರಾಶಿಯಲ್ಲಿ ಇದ್ದರೂ ಸೂರ್ಯನ ಅಗಮನ ಆಗಿರುವುದರಿಂದ ಮಾನಸಿಕ ಆರೋಗ್ಯ ಕೆಡುವುದು. ಮನಸ್ತಾಪಗಳು ದಾಂಪತ್ಯದಲ್ಲಿ ಹೆಚ್ಚು ತೋರಿಬರುವುದು. ದ್ವಿತೀಯದಲ್ಲಿ ಬುಧ ಹಾಗೂ ಶುಕ್ರರ ಸಮಾಗಮವಾಗಲಿದ್ದು ಆರ್ಥಿಕ ಸುಧಾರಣೆ ಕಾಣಿಸುವುದು. ತಾಯಿ ಅಥವಾ ತಂದೆಯ ಕಡೆಯಿಂದ ಬೆಂಬಲ ಸಿಗಲಿದೆ. ವಿವಾಹಕ್ಕೆ ಯೋಗ್ಯವಾದ ಕಾಲವಿಲ್ಲ. ಔದ್ಯೋಗಿಕವಾಗಿ ಉನ್ನತಿಯು ಪ್ರತಿಭಾನ್ವಿತರಿಗೆ ಸೇರುವುದು. ನಿಮ್ಮ ಯಾವ ಯುಕ್ತಿಯೂ ಕೆಲಸ ಮಾಡದು. ಯಾವುದನ್ನೂ ಅತಿಯಾಗಿ ಮಾಡಿಕೊಳ್ಳದೇ ಯಥಾಸ್ಥಿತಿಯಲ್ಲಿ ಮುಂದುವರಿಯುವುದು ಉತ್ತಮ. ಶಿವಾರಧನೆ ಮಾನಸಿಕ ಶಕ್ತಿಯನ್ನು ಕೊಡುವುದು.... Read More
This Year Prediction | 01 Jan 2026 to 31 Dec 2026
ರಾಶಿ ಚಕ್ರದ ಹನ್ನೊಂದನೆ ರಾಶಿಯವರಿಗೆ ಈ ವರ್ಷ ಮಿಶ್ರಫಲ. ಪಂಚಮಕ್ಕೆ ಹೋಗುವ ಗುರುವಿನ ಬಲ ಮತ್ತು ದೃಷ್ಟಿ ಎರಡೂ ಇರಲಿದೆ. ಸಾಡೆಸಾಥ್ ನ ಅಂತ್ಯ ಭಾಗ ಆರಂಭವಾಗಲಿದೆ. ಶನಿಯು ತನ್ನ ರಾಶಿಯನ್ನು ಬಿಟ್ಟು ದ್ವಿತೀಯ ಸ್ಥಾನಕ್ಕೆ ಹೋಗುವನು. ರಾಹುವು ನಿಮ್ಮ ರಾಶಿಗೆ ಬರಲಿದ್ದಾನೆ. ಕೇತುವು ಸಪ್ತಮಕ್ಕೆ ಹೋಗುವನು. ಆರ್ಥಿಕ ಹಾಗು ಆರೋಗ್ಯಕ್ಕೆ ಅಷ್ಟು ಪೂರಕವಾದುದಲ್ಲ. ಒಟ್ಟಾರೆ ನಿಮ್ಮ ವರ್ಷ ಸಂತೋಷಮಯವಾಗಿ ಇರಲಿದೆ.... Read More

Compatibility Calculator

ImageA
ImageB
Compatible
aquarius

aquarius Sign Characteristics

ಖಾಸಗಿ ಸಂಸ್ಥೆಗಳು ನಿಮ್ಮನ್ನು ಆಹ್ವಾನಿಸಬಹುದು. ಬಹಳ ಚಂಚಲದಿಂದ ಇರುವ ಮನಸ್ಸಿಗೆ ಯಾವುದಾದರೂ ಇಷ್ಟವಾದ ವಿಷಯವನ್ನು ಕೊಟ್ಟು ಚಾಂಚಲ್ಯವನ್ನು ಕಡಿಮೆ ಮಾಡಿಕೊಳ್ಳಿ. ದೂರದ ಊರಿಗೆ ಪ್ರಯಾಣ ಮಾಡುವ ಸಂದರ್ಭವು ಬರಲಿದ್ದು, ಅಲ್ಲಿ ಇಷ್ಟಮಿತ್ರರ ಸಹವಾಸವು ದೊರೆಯುವುದು. ತಪ್ಪಾದರೂ ಕೆಲಸವನ್ನು ಮಾಡುವುದು ಅನಿವಾರ್ಯ. ಜೀವನ ನಿರ್ವಹಣೆಗೆ ಎಲ್ಲದರಿಂದ ದೂರವಿರಬೇಕಾಗುವುದು. ನಿಮ್ಮವರನ್ನು ಕಳೆದುಕೊಳ್ಳುವ ಭೀತಿಯು ಬರಬಹುದು.

More about aquarius Zodiac Sign Horoscope Prediction

ರಾಜಕೀಯದ ಒತ್ತಡವು ಅಧಿಕಾರದಲ್ಲಿ ಇದ್ದವರಿಗೆ ಬರಲಿದೆ. ನಿಮ್ಮನ್ನು ಎಲ್ಲ ರೀತಿಯಿಂದ ಅಣಕಿಸಿಯಾರು. ಕಾರ್ಯದಲ್ಲಿ ಆಗುವ ತೊಂದರೆಗಳಿಗೆ ಹಿರಿಯರ ಮಾರ್ಗದರ್ಶನವನ್ನು ಪಡೆಯಿರಿ. ಹೂಡಿಕೆಯನ್ನು ಒತ್ತಾಯದ ಕಾರಣಕ್ಕೆ ಮಾಡುವಿರಿ. ಎಲ್ಲದರಲ್ಲಿಯೂ ತಪ್ಪನ್ನು ಹುಡುಕುತ್ತ ಕಾಲಹರಣ ಮಾಡುವುದು ಬೇಡ. ಮನೆ ಹುಡುಕಾಟಕ್ಕೆ ತಿರುಗಾಟ ಮಾಡಲಿದ್ದೀರಿ. ವಿದ್ಯಾರ್ಥಿಗಳು ಗಂಭೀರವಾಗಿ ಅಧ್ಯಯನದ ಕಡೆ ಗಮನಕೊಡಬೇಕಸದೀತು.

Disclaimer: ಸೂಚನೆ: ಈ ಲೇಖನದಲ್ಲಿರುವ ಯಾವುದೇ ಮಾಹಿತಿ ಅಥವಾ ಲೆಕ್ಕಾಚಾರಗಳಾಗಿರಲಿ ಅದನ್ನು ನಾವು ಖಾತ್ರಿಪಡಿಸುವುದಿಲ್ಲ. ಈ ಮಾಹಿತಿಯನ್ನು ಬೇರೆ ಮಾಧ್ಯಮಗಳು/ಜ್ಯೋತಿಷಿಗಳು/ಪಂಚಾಂಗಗಳು/ಪ್ರವಚನಗಳು ಅಥವಾ ಧಾರ್ಮಿಕ ಗ್ರಂಥಗಳಿಂದ ಸಂಗ್ರಹಿಸಿ ನಿಮ್ಮ ಮುಂದಿಡಲಾಗಿದೆ. ನಮ್ಮ ಉದ್ದೇಶವು ಕೇವಲ ಮಾಹಿತಿಯನ್ನು ನಿಮಗೆ ನೀಡುವುದಷ್ಟೇ ಆಗಿರುತ್ತದೆ. ಹಾಗಾಗಿ ಓದುಗರು ಇದನ್ನು ಕೇವಲ ಮಾಹಿತಿ ಎಂದಷ್ಟೇ ಪರಿಗಣಿಸಬೇಕು. ಓದುಗರು ಯಾವುದಾದರೊಂದು ಅಂಶವನ್ನು ಕಾರ್ಯರೂಪಕ್ಕೆ ತಂದರೆ ಅದಕ್ಕೆ ಅವರೇ ಜವಾಬ್ದಾರರಾಗಿರುತ್ತಾರೆ.

ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ