AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 7ರ ದಿನಭವಿಷ್ಯ

ದೂರ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ, ನೀವೇ ವಾಹನ ಚಾಲನೆ ಸಹ ಮಾಡುವಂಥವರು ಎಂದಾದಲ್ಲಿ ಕಡ್ಡಾಯವಾಗಿ ರಾಮ ರಕ್ಷಾ ಸ್ತೋತ್ರೀವನ್ನು ಕೇಳಿಸಿಕೊಳ್ಳಿ. ಅಥವಾ ನಿಮ್ಮಿಂದಲೇ ಹೇಳಲು ಸಾಧ್ಯವಾದಲ್ಲಿ ಪಠಣ ಮಾಡುವುದು ಉತ್ತಮ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 7ರ ದಿನಭವಿಷ್ಯ
Daily Horoscope
ಸ್ವಾತಿ ಎನ್​ಕೆ
| Edited By: |

Updated on: Feb 07, 2026 | 1:45 AM

Share

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಭವಿಷ್ಯದ ಬಗ್ಗೆ ಆಲೋಚಿಸಿ, ಅದರ ಕಡೆಗೆ ನೀವು ಮಾಡಿದ ಕೆಲಸದ ಫಲವಾಗಿ ಈ ಹಿಂದಿನ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ತಾಂತ್ರಿಕ ಕ್ಷೇತ್ರ, ರಾಜಕೀಯ ಅಥವಾ ರಿಯಲ್ ಎಸ್ಟೇಟ್‌ನಲ್ಲಿ ಕಾರ್ಯ ನಿರ್ವಹಿಸುವವರು ಉತ್ತಮ ಯಶಸ್ಸು ಕಾಣುವಿರಿ. ಆದರೆ ಹಣಕಾಸಿನ ನಿರ್ವಹಣೆಯಲ್ಲಿ ಸ್ಪಷ್ಟತೆ ಇರಿಸಿಕೊಳ್ಳಿ. ನಿಮ್ಮಲ್ಲಿ ಕೆಲವರಿಗೆ ಅನಿರೀಕ್ಷಿತವಾಗಿ ಅಡೆತಡೆಗಳು ಎದುರಾಗಬಹುದು.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಸರ್ಕಾರದಿಂದ ನೋಟಿಸ್ ನೀಡುವ ಸಾಧ್ಯತೆ ಇದೆ. ಇನ್ನು ನಿಮ್ಮ ಆಪ್ತ ಸ್ನೇಹಿತರೊಂದಿಗೆ ಸಣ್ಣ ಮಟ್ಟದಲ್ಲಾದರೂ ವಿವಾದಗಳು ಉಂಟಾಗಬಹುದು. ಯಾವುದೇ ಕಾರಣಕ್ಕೂ ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಏಕೆಂದರೆ ಇದೇ ವಿಚಾರಕ್ಕೆ ನಿಮ್ಮ ಮನಸ್ಸಿನ ಆತಂಕ ಹೆಚ್ಚಾಗಬಹುದು. ಅನಗತ್ಯವಾದ ಆತಂಕ ಮತ್ತು ಅಸುರಕ್ಷತೆ ಭಾವ ಕಾಡಬಹುದು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮ್ಮ ಆಲೋಚನೆಗಳು ವಾಸ್ತವಕ್ಕೆ ಹತ್ತಿರವಾಗಿವೆಯೇ ಅಥವಾ ಕೇವಲ ಊಹೆಯೇ ಎಂಬುದನ್ನು ವಿಶ್ಲೇಷಣೆ ಮಾಡಿ. ಕುಟುಂಬದಲ್ಲಿ ಸೌಹಾರ್ದ ವಾತಾವರಣ ಇರುತ್ತದೆ. ನೀವು ಸಾಮಾನ್ಯವಾಗಿಯೇ ಇತರರಿಗೆ ಸಲಹೆಗಳನ್ನು ನೀಡಲು ಬಯಸುತ್ತೀರಿ. ಈ ದಿನ ಅವರಾಗಿಯೇ ಕೇಳಿದಾಗ ಮಾತ್ರ ಸಲಹೆ ನೀಡಿ ಮತ್ತು ಇತರರ ಪರ್ಸನಲ್ ಸ್ಪೇಸ್ ಅನ್ನು ಗೌರವಿಸಿ.

ಲೇಖನ- ಸ್ವಾತಿ ಎನ್.ಕೆ.

ಕಾಡಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ಎತ್ತಲು ಯತ್ನಿಸಿದ ಆನೆ
ಕಾಡಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ಎತ್ತಲು ಯತ್ನಿಸಿದ ಆನೆ
ಐತಿಹಾಸಿಕ ಲಕ್ಕುಂಡಿ ಚೌಕಿಮಠ ಕುಟುಂಬಸ್ಥರ ಇಂಟ್ರೆಸ್ಟಿಂಗ್ ಮಾಹಿತಿ
ಐತಿಹಾಸಿಕ ಲಕ್ಕುಂಡಿ ಚೌಕಿಮಠ ಕುಟುಂಬಸ್ಥರ ಇಂಟ್ರೆಸ್ಟಿಂಗ್ ಮಾಹಿತಿ
ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ