AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Updated on: 26 December 2025
Aries

capricorn Horoscope

This Year Prediction | 01 Jan 2025 to 31 Dec 2025
ಕಳೆದ ವರ್ಷ ಶುಭಾಶುಭ ಫಲಗಳಿಂದ ಇದ್ದು ಈ ವರ್ಷ ಇನ್ನಷ್ಟು ಕಷ್ಟವಾಗಲಿದೆ. ಸಾಡೇಸಾಥ್ ಶನಿಯಿಂದ ಮುಕ್ತಿ ಸಿಗಲಿದೆ. ಹಾಗೆಯೇ ಗುರುವೂ ಷಷ್ಠಕ್ಕೆ ಹೋಗಲಿದ್ದು ಗುರುಬಲವು ಇಲ್ಲದಂತೆ ಆಗುವುದು. ಯಾವ ಫಲವನ್ನು ಅನುಭವಿಸಲಾಗದು. ಇನ್ನು ದ್ವಿತೀಯದಲ್ಲಿ ರಾಹು ಹಾಗೂ ಅಷ್ಟಮದಲ್ಲಿ ಕೇತುವು ಇರುವ ಕಾರಣ ಆರ್ಥಿಕ ಹಾಗೂ ಆರೋಗ್ಯದ ವಿಚಾರದಲ್ಲಿ ಇರಿಸುಮುರಿಸು ಇರಲಿದೆ. ವರ್ಷದ ಆರಂಭದಲ್ಲಿ ಕುಜನು ನೀಚನಾಗಿ ನಿಮ್ಮ ರಾಶಿಯನ್ನು ನೋಡುವನು. ಒಟ್ಟಾರೆಯಾಗಿ ಈ ವರ್ಷ ದುಡುಕಿ ಯಾವುದೇ ನಿರ್ಧಾರ ಮಾಡುವುದು ಬೇಡ. ವಿಳಂಬವಾದರೂ ಸರಿಯಾದ ರೀತಿಯಲ್ಲಿ ಇರುವಂತೆ ನೋಡಿಕೊಳ್ಳಿ.... Read More

Compatibility Calculator

ImageA
ImageB
Compatible
capricorn

capricorn Sign Characteristics

ನಿಮ್ಮ ನಡೆತಯು ಪ್ರಶ್ನಾತೀತ ಏನಿಸಬಹುದು. ನಿಮ್ಮ ದುರಭ್ಯಾಸವು ನಿಮಗೆ ಅಸಮಾಧಾನವಾಗಬಹುದು. ಸಂಬಂಧಿಕರಿಂದ ಅನಿರೀಕ್ಷಿತ ಆನಂದವು ಸಿಗುವುದು. ಸರ್ಕಾರದ ಕೆಲಸದಲ್ಲಿ ಪೂರ್ಣವಾದ ಸಹಕಾರ ಸಿಗದು. ಕಛೇರಿಯಲ್ಲಿ ನಿಮಗೆ ವಹಿಸಿದ ಕೆಲಸವನ್ನು ಮಾಡದೇ ಮೇಲಧಿಕಾರಿಗಳು ಸಿಟ್ಟುಗೊಂಡಾರು. ಹಂಚಿಕೊಳ್ಳುವಿಕೆಯನ್ನು ರೂಢಿಸಿಕೊಳ್ಳಬೇಕಾಗುವುದು. ನಿಮ್ಮ ಊಹೆಗಳು ಎಲ್ಲವೂ ವಾಸ್ತವಕ್ಕೆ ದೂರವಾದುದಾಗಿದೆ. ಸಂಗಾತಿಯ ಮಾತುಗಳು ನಿಮಗೆ ಖುಷಿ ಕೊಟ್ಟೀತು.

More about capricorn Zodiac Sign Horoscope Prediction

ಬಂಧುಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ. ನಿಮಗೆ ಅರ್ಥವಾಗದ ವಿಚಾರವನ್ನು ಬೇರೆಯವರ ಕಡೆಯಿಂದ ಪಡೆಕೊಳ್ಳುವಿರಿ. ಉತ್ತಮ ಭೂಮಿಯನ್ನು ಖರೀದಿಸಲು ನಿಮಗೆ ಅವಕಾಶಗಳು ಸಿಗಬಹುದು. ನಿಮ್ಮ ಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ಕೌಟುಂಬಿಕ ಮನಸ್ತಾಪದಿಂದ ಲಾಭದಾಯಕ ಯೋಜನೆ ಕೈತಪ್ಪಬಹುದು. ನಿಮ್ಮವರ ಅನಾರೋಗ್ಯದ ಕಾರಣ ಓಡಾಟ ಮಾಡಬೇಕಾದೀತು. ಒಂಟಿಯಾಗಿ ಎಲ್ಲಿಗಾದರೂ ದೂರ ಹೋಗುವಿರಿ.

Disclaimer: ಸೂಚನೆ: ಈ ಲೇಖನದಲ್ಲಿರುವ ಯಾವುದೇ ಮಾಹಿತಿ ಅಥವಾ ಲೆಕ್ಕಾಚಾರಗಳಾಗಿರಲಿ ಅದನ್ನು ನಾವು ಖಾತ್ರಿಪಡಿಸುವುದಿಲ್ಲ. ಈ ಮಾಹಿತಿಯನ್ನು ಬೇರೆ ಮಾಧ್ಯಮಗಳು/ಜ್ಯೋತಿಷಿಗಳು/ಪಂಚಾಂಗಗಳು/ಪ್ರವಚನಗಳು ಅಥವಾ ಧಾರ್ಮಿಕ ಗ್ರಂಥಗಳಿಂದ ಸಂಗ್ರಹಿಸಿ ನಿಮ್ಮ ಮುಂದಿಡಲಾಗಿದೆ. ನಮ್ಮ ಉದ್ದೇಶವು ಕೇವಲ ಮಾಹಿತಿಯನ್ನು ನಿಮಗೆ ನೀಡುವುದಷ್ಟೇ ಆಗಿರುತ್ತದೆ. ಹಾಗಾಗಿ ಓದುಗರು ಇದನ್ನು ಕೇವಲ ಮಾಹಿತಿ ಎಂದಷ್ಟೇ ಪರಿಗಣಿಸಬೇಕು. ಓದುಗರು ಯಾವುದಾದರೊಂದು ಅಂಶವನ್ನು ಕಾರ್ಯರೂಪಕ್ಕೆ ತಂದರೆ ಅದಕ್ಕೆ ಅವರೇ ಜವಾಬ್ದಾರರಾಗಿರುತ್ತಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ