AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Updated on: 12 January 2026
Aries

capricorn Horoscope

Today's Prediction | 12 Jan 2026
ಒಳ್ಳೆಯ ವ್ಯವಸ್ಥೆಯನ್ನು ಇಟ್ಟುಕೊಂಡು ಸರಿಯಾದ ಸೇವೆ ಕೊಡಲು ಕಷ್ಟವಾಗಬಹುದು. ಬಂಧುಗಳ ವಿಚಾರದಲ್ಲಿ‌ ತೃಪ್ತಿ‌ ಇರದು. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ‌ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ‌ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ನೀವು ಮಾಡುವ ಸಣ್ಣ ಕೆಲಸಕ್ಕೂ ಪ್ರಶಂಸೆಯನ್ನು ಅಪೇಕ್ಷಿಸುವಿರಿ. ಅನ್ಯ ಕರೆಗಳಿಂದ ಮೋಸದ ಜಾಲಕ್ಕೆ ಸಿಕ್ಕಬಹುದಾದ ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ... Read More
This Month Prediction | 01 Jan 2026 to 31 Jan 2026
ಡಿಸೆಂಬರ್​ ಎರಡನೇ ವಾರ ಇದಾಗಿದೆ. ಡಿಸೆಂಬರ್​ ಮೂರನೇ ವಾರ,ಅಂದರೆ 23-2-2024 ರಿಂದ 29-12-2024 ರ ವಾರ ಭವಿಷ್ಯ. ಕ್ರೋಧಿ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರಮಾಸದ ಈ ವಾರದಲ್ಲಿ ಗ್ರಹಗಳ ಸಂಚಾರ ಹೇಗಿದೆ? ಯಾವ ರಾಶಿಯವರಿಗೆ ಶುಭ, ಯಾವ ರಾಶಿಯವರಿಗೆ ಅಶುಭ? ಈ ವಾರದಲ್ಲಿ ಹೊಸ್ತಿಲ ಹುಣ್ಣಿಮೆ ಬರುತ್ತದೆ. ಮೇಷದಿಂದ ಶುರುವಾಗಿ 12 ರಾಶಿಗಳ ವಾರ ಭವಿಷ್ಯ ಹೇಗಿರಲಿದೆ ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.... Read More
This Year Prediction | 01 Jan 2026 to 31 Dec 2026
ಕಳೆದ ವರ್ಷ ಶುಭಾಶುಭ ಫಲಗಳಿಂದ ಇದ್ದು ಈ ವರ್ಷ ಇನ್ನಷ್ಟು ಕಷ್ಟವಾಗಲಿದೆ. ಸಾಡೇಸಾಥ್ ಶನಿಯಿಂದ ಮುಕ್ತಿ ಸಿಗಲಿದೆ. ಹಾಗೆಯೇ ಗುರುವೂ ಷಷ್ಠಕ್ಕೆ ಹೋಗಲಿದ್ದು ಗುರುಬಲವು ಇಲ್ಲದಂತೆ ಆಗುವುದು. ಯಾವ ಫಲವನ್ನು ಅನುಭವಿಸಲಾಗದು. ಇನ್ನು ದ್ವಿತೀಯದಲ್ಲಿ ರಾಹು ಹಾಗೂ ಅಷ್ಟಮದಲ್ಲಿ ಕೇತುವು ಇರುವ ಕಾರಣ ಆರ್ಥಿಕ ಹಾಗೂ ಆರೋಗ್ಯದ ವಿಚಾರದಲ್ಲಿ ಇರಿಸುಮುರಿಸು ಇರಲಿದೆ. ವರ್ಷದ ಆರಂಭದಲ್ಲಿ ಕುಜನು ನೀಚನಾಗಿ ನಿಮ್ಮ ರಾಶಿಯನ್ನು ನೋಡುವನು. ಒಟ್ಟಾರೆಯಾಗಿ ಈ ವರ್ಷ ದುಡುಕಿ ಯಾವುದೇ ನಿರ್ಧಾರ ಮಾಡುವುದು ಬೇಡ. ವಿಳಂಬವಾದರೂ ಸರಿಯಾದ ರೀತಿಯಲ್ಲಿ ಇರುವಂತೆ ನೋಡಿಕೊಳ್ಳಿ.... Read More

Compatibility Calculator

ImageA
ImageB
Compatible
capricorn

capricorn Sign Characteristics

ನಿಮ್ಮ ನಡೆತಯು ಪ್ರಶ್ನಾತೀತ ಏನಿಸಬಹುದು. ನಿಮ್ಮ ದುರಭ್ಯಾಸವು ನಿಮಗೆ ಅಸಮಾಧಾನವಾಗಬಹುದು. ಸಂಬಂಧಿಕರಿಂದ ಅನಿರೀಕ್ಷಿತ ಆನಂದವು ಸಿಗುವುದು. ಸರ್ಕಾರದ ಕೆಲಸದಲ್ಲಿ ಪೂರ್ಣವಾದ ಸಹಕಾರ ಸಿಗದು. ಕಛೇರಿಯಲ್ಲಿ ನಿಮಗೆ ವಹಿಸಿದ ಕೆಲಸವನ್ನು ಮಾಡದೇ ಮೇಲಧಿಕಾರಿಗಳು ಸಿಟ್ಟುಗೊಂಡಾರು. ಹಂಚಿಕೊಳ್ಳುವಿಕೆಯನ್ನು ರೂಢಿಸಿಕೊಳ್ಳಬೇಕಾಗುವುದು. ನಿಮ್ಮ ಊಹೆಗಳು ಎಲ್ಲವೂ ವಾಸ್ತವಕ್ಕೆ ದೂರವಾದುದಾಗಿದೆ. ಸಂಗಾತಿಯ ಮಾತುಗಳು ನಿಮಗೆ ಖುಷಿ ಕೊಟ್ಟೀತು.

More about capricorn Zodiac Sign Horoscope Prediction

ಬಂಧುಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ. ನಿಮಗೆ ಅರ್ಥವಾಗದ ವಿಚಾರವನ್ನು ಬೇರೆಯವರ ಕಡೆಯಿಂದ ಪಡೆಕೊಳ್ಳುವಿರಿ. ಉತ್ತಮ ಭೂಮಿಯನ್ನು ಖರೀದಿಸಲು ನಿಮಗೆ ಅವಕಾಶಗಳು ಸಿಗಬಹುದು. ನಿಮ್ಮ ಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ಕೌಟುಂಬಿಕ ಮನಸ್ತಾಪದಿಂದ ಲಾಭದಾಯಕ ಯೋಜನೆ ಕೈತಪ್ಪಬಹುದು. ನಿಮ್ಮವರ ಅನಾರೋಗ್ಯದ ಕಾರಣ ಓಡಾಟ ಮಾಡಬೇಕಾದೀತು. ಒಂಟಿಯಾಗಿ ಎಲ್ಲಿಗಾದರೂ ದೂರ ಹೋಗುವಿರಿ.

Disclaimer: ಸೂಚನೆ: ಈ ಲೇಖನದಲ್ಲಿರುವ ಯಾವುದೇ ಮಾಹಿತಿ ಅಥವಾ ಲೆಕ್ಕಾಚಾರಗಳಾಗಿರಲಿ ಅದನ್ನು ನಾವು ಖಾತ್ರಿಪಡಿಸುವುದಿಲ್ಲ. ಈ ಮಾಹಿತಿಯನ್ನು ಬೇರೆ ಮಾಧ್ಯಮಗಳು/ಜ್ಯೋತಿಷಿಗಳು/ಪಂಚಾಂಗಗಳು/ಪ್ರವಚನಗಳು ಅಥವಾ ಧಾರ್ಮಿಕ ಗ್ರಂಥಗಳಿಂದ ಸಂಗ್ರಹಿಸಿ ನಿಮ್ಮ ಮುಂದಿಡಲಾಗಿದೆ. ನಮ್ಮ ಉದ್ದೇಶವು ಕೇವಲ ಮಾಹಿತಿಯನ್ನು ನಿಮಗೆ ನೀಡುವುದಷ್ಟೇ ಆಗಿರುತ್ತದೆ. ಹಾಗಾಗಿ ಓದುಗರು ಇದನ್ನು ಕೇವಲ ಮಾಹಿತಿ ಎಂದಷ್ಟೇ ಪರಿಗಣಿಸಬೇಕು. ಓದುಗರು ಯಾವುದಾದರೊಂದು ಅಂಶವನ್ನು ಕಾರ್ಯರೂಪಕ್ಕೆ ತಂದರೆ ಅದಕ್ಕೆ ಅವರೇ ಜವಾಬ್ದಾರರಾಗಿರುತ್ತಾರೆ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ