AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 21ರ ದಿನಭವಿಷ್ಯ

Daily Numerology February 21: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 21ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 21ರ ದಿನಭವಿಷ್ಯ
Daily Numerology Image Credit source: Pinterest
ಸ್ವಾತಿ ಎನ್​ಕೆ
| Edited By: |

Updated on: Feb 21, 2026 | 12:10 AM

Share

ಈ ದಿನ ಹನುಮಾನ್ ಚಾಲೀಸಾ ಪಠಣ ಮಾಡಿ. ನಿಮಗಿರುವ ಸಂಪನ್ಮೂಲದ ಒಳಗೆ ಕೆಲಸ- ಕಾರ್ಯಗಳು ಮುಗಿಯಬಹುದಾ ಎಂಬ ಆತಂಕದಲ್ಲಿ ಇರುವವರಿಗೆ ಆ ಚಿಂತೆಯಿಂದ ಹೊರಗೆ ಬರಬಹುದು. ಸರಿಯಾದ ಮಾರ್ಗೋಪಾಯ ಗೋಚರ ಆಗಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಕುಟುಂಬ ಸದಸ್ಯರ ಒತ್ತಾಯದ ಮೇಲೆ ಇಎಂಐನಲ್ಲಿ ಕೆಲವು ವಸ್ತುಗಳನ್ನು ಖರೀದಿ ಮಾಡುವಂಥ ಸನ್ನಿವೇಶ ಎದುರಾಗುತ್ತದೆ. ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಮುಖ್ಯ ಯೋಜನೆಯೊಂದರ ಬಗ್ಗೆ ಆಪ್ತರು- ಸ್ನೇಹಿತರ ಜೊತೆಗೆ ಚರ್ಚೆಯನ್ನು ನಡೆಸಲಿದ್ದೀರಿ. ನಿಮ್ಮಲ್ಲಿ ಕೆಲವರು ವಾಹನಗಳ ಚಾಲನೆ ಕಲಿಯುವುದಕ್ಕಾಗಿ ಡ್ರೈವಿಂಗ್ ಕ್ಲಾಸ್ ಸೇರುವ ಬಗ್ಗೆ ಅಂತಿಮ ತೀರ್ಮಾನವನ್ನು ಕೈಗೊಳ್ಳುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಪ್ರಾಣಾಯಾಮ- ಯೋಗ ಇಂಥದ್ದರ ತರಗತಿಯನ್ನು ನಡೆಸುತ್ತಿರುವವರಿಗೆ ದೂರದ ಪ್ರದೇಶಗಳಿಂದ ಆಹ್ವಾನ ದೊರೆಯುವ ಯೋಗ ಇದೆ. ಇನ್ನೂ ಮುಂದುವರಿದು ಹೇಳಬೇಕು ಅಂದರೆ, ಅಲ್ಪಾವಧಿಗಾದರೂ ವಿದೇಶಗಳಿಗೆ ತೆರಳುವಂಥ ಸಾಧ್ಯತೆಯನ್ನು ಸಹ ತಳ್ಳಿ ಹಾಕುವಂತಿಲ್ಲ. ಸಾಮಾಜಿಕವಾಗಿ ಬಹಳ ಮುಖ್ಯವಾದ ವಿಚಾರವೊಂದರ ಪರವಾಗಿ ಪ್ರಚಾರ ಅಥವಾ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಕೊಳ್ಳುವ ಸನ್ನಿವೇಶಗಳು ಎದುರಾಗಲಿವೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಫ್ಲ್ಯಾಟ್, ವಿಲ್ಲಾ ಅಥವಾ ಗೇಟೆಡ್ ಕಮ್ಯುನಿಟಿಯಲ್ಲಿ ಕಟ್ಟಿರುವ ಮನೆಯನ್ನು ಖರೀದಿ ಮಾಡುವ ಸಲುವಾಗಿ ಹುಡುಕಾಟ ನಡೆಸುತ್ತಿರುವವರಿಗೆ ಈ ದಿನ ಅಂಥದ್ದೊಂದು ಸಿಗುವ ಸಾಧ್ಯತೆಗಳು ಹೆಚ್ಚಿವೆ. ಸಂಗಾತಿಯ ಜೊತೆಗೆ ತೆರಳಬೇಕು ಎಂದು ಬಹಳ ಸಮಯದಿಂದ ಅಂದುಕೊಂಡ ಸ್ಥಳ ಯಾವುದಾದರೂ ಇದ್ದಲ್ಲಿ ಈ ದಿನ ಅಲ್ಲಿಗೆ ಹೋಗುವಂಥ ಯೋಗ ಇದೆ. ನಿಮ್ಮಲ್ಲಿ ಕೆಲವರು ದಾನ- ಧರ್ಮದಲ್ಲಿ ತೊಡಗಿಕೊಳ್ಳುವ ಸಾಧ್ಯತೆಗಳು ಸಹ ಕಂಡುಬರುತ್ತಿದೆ.

ಲೇಖನ- ಸ್ವಾತಿ ಎನ್.ಕೆ.

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ