AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 11) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 11, 2023 | 12:10 AM

Share

ಶುಭೋದಯ ಓದುಗರೇ ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಜೂನ್​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಪೂರ್ವಾಭದ್ರ, ಯೋಗ: ಪ್ರೀತಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಸಂಜೆ 05:23 ರಿಂದ 06:59ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:32 ರಿಂದ 02:09ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:46 ಗಂಟೆ 05:23ರ ವರೆಗೆ.

ಮೇಷ: ಇಂದು ಅನುಭವಿ ಜನರಿಂದ ಬೆಂಬಲವನ್ನು ಪಡೆಯುತ್ತೀ ಒಡೆರಿ. ವೃತ್ತಿಜೀವನದಲ್ಲಿ ಪರಿಣಾಮ ಹೆಚ್ಚಾಗುತ್ತದೆ. ಆರ್ಥಿಕ ಪರಿಸ್ಥಿತಿ ಮಧ್ಯಮವಾಗಿ ಉತ್ತಮವಾಗಿರುತ್ತದೆ. ಆತ್ಮವಿಶ್ವಾಸ ಹೆಚ್ಚುತ್ತಿದೆ. ವೃತ್ತಿಕ್ಷೇತ್ರದಲ್ಲಿ ಅತಿಯಾದ ಉತ್ಸಾಹ ಬೇಡ. ಅನೇಕ ಸಂದರ್ಭಗಳಲ್ಲಿ, ನಿಮ್ಮ ನಿರೀಕ್ಷೆಗೆ ವಿರುದ್ಧವಾದುದು ನಡೆಯಬಹುದು. ಹೆಚ್ಚು ಕುತೂಹಲ ಬೇಡ. ಪ್ರಯಾಣದಲ್ಲಿ ಜಾಗರೂಕರಾಗಿರಿ, ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಯಾವುದೇ ರೀತಿಯ ಆರ್ಥಿಕ ಅಪಾಯವನ್ನು ತೆಗೆದುಕೊಳ್ಳಬೇಡಿ. ಮೃದು ಮಾತು ಕ್ಷೇತ್ರದಲ್ಲಿ ಪ್ರಯೋಜನವನ್ನು ನೀಡುತ್ತದೆ ಕಠಿಣ ಮಾತುಗಳು ಕ್ಷಣಿಕವಾಗಬಹುದು.

ವೃಷಭ: ವೃತ್ತಿಜೀವನದಲ್ಲಿ ನೀವು ಮಾಡುವ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಆದರೆ ನೀವು ಕೆಲಸ ಮಾಡುವ ವಿಧಾನದಲ್ಲಿ ಸಮಸ್ಯೆ ಇರಬಹುದು. ವೃತ್ತಿಜೀವನದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗುತ್ತದೆ. ಕುಟುಂಬ ಜೀವನವು ಆಹ್ಲಾದಕರವಾಗಿರುತ್ತದೆ. ನೀವು ಸಣ್ಣ ಸಮಸ್ಯೆಗಳನ್ನು ನಿರ್ಲಕ್ಷಿಸಿದರೆ, ನೀವು ಕುಟುಂಬದಲ್ಲಿ ಸಂತೋಷವನ್ನು ಪಡೆಯುತ್ತೀರಿ. ಕೆಲವು ಉತ್ತಮ ಪ್ರಯೋಜನಗಳ ಯೋಗವಿದೆ. ನಿಮ್ಮ ಕಠಿಣ ಪರಿಶ್ರಮವು ಫಲವನ್ನು ನೀಡುತ್ತದೆ. ಯಾವುದೇ ಸೂಕ್ತ ನಿರ್ಧಾರವು ನಿಮ್ಮ ಗೌರವವನ್ನು ಹೆಚ್ಚಿಸುತ್ತದೆ. ಮಕ್ಕಳ ಅಜಾಗರೂಕತೆಯಿಂದ ಒತ್ತಡ ಹೆಚ್ಚಾಗುತ್ತದೆ.

ಮಿಥುನ: ರಾಜಕೀಯದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ನಿಮ್ಮ ಅನುಭವವು ಕೆಲಸ ಮಾಡುವುದು. ಇಂದು ನೀವು ದೊಡ್ಡ ಲಾಭವು ಪಡೆದುಕೊಳ್ಲಿ ಯತ್ನಿಸುವಿರಿ. ಹೊಸ ಮನೆಯ ನಿರ್ಮಾಣದ ಸಾಧ್ಯತೆಗಳು ಬಹಳ ಇರಲಿವೆ. ಬಹುನಿರೀಕ್ಷಿತ ಕೆಲಸದಿಂದ ಯಶಸ್ಸಿದೆ. ಲಾಭ ಪಡೆಯಲು ಮಾಡಿದ ಪ್ರಯತ್ನಗಳು ಯಶಸ್ವಿಯಾಗುವುದು. ಮಿತ್ರರ ಸಂಪೂರ್ಣ ಬೆಂಬಲವನ್ನು ಪಡೆಯುವಿರಿ. ಮಾತಿನಲ್ಲಿ ಕಠೋರತೆ ಬೇಡ. ವಿವೇಚನೆಯನ್ನು ಬಳಸಿ.

ಕಟಕ: ನೀವು ಗಮನ ಕೊಡದಿದ್ದರೆ, ಅನೇಕ ಉತ್ತಮ ಅವಕಾಶಗಳು ಕಳೆದುಹೋಗುತ್ತವೆ. ಆರೋಗ್ಯವು ಒತ್ತಡಕ್ಕೆ ಕಾರಣವಾಗಬಹುದು. ಕುಟುಂಬ ಮತ್ತು ಸಹೋದ್ಯೋಗಿಗಳ ಮಹತ್ವವನ್ನು ಅರ್ಥಮಾಡಿಕೊಳ್ಳಿ ಮತ್ತು ಅವರೊಂದಿಗೆ ನಿಮ್ಮ ವ್ಯವಹಾರದಲ್ಲಿ ಜಾಗರೂಕರಾಗಿರಿ. ಪೋಷಕರ ಆರೋಗ್ಯವು ಚಿಂತೆಯುಂಟುಮಾಡಬಹುದು. ಅಲ್ಪಾವಧಿಯ ಹೂಡಿಕೆ ಲಾಭದಾಯಕವಾಗುತ್ತದೆ. ಕೆಲಸದ ಹೊರೆಯೊಂದಿಗೆ ಒತ್ತಡ ಕಾಣುತ್ತಿದೆ. ತಪ್ಪು ಲೆಕ್ಕಾಚಾರದಿಂದ ನಷ್ಟವಾಗುವ ಸಾಧ್ಯತೆಯಿದೆ. ನಿಮ್ಮವರ ಎದುರು ಅಹಂಕಾರವನ್ನು ತೋರಿಸಬೇಡಿ. ಮಕ್ಕಳೊಂದಿಗೆ ವಿವಾದಗಳು ಉಂಟಾಗಬಹುದು..

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
"ನನ್ನ ಗಂಡ ಗಂಡಸೇ ಅಲ್ಲ" ಎಂದ ಮೋನಿಕಾ
ಪೆರೇಡ್‌ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೆರೇಡ್‌ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ